AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lemon Juice: ನಿಂಬೆ ರಸ ಕುಡಿಯುವುದರಿಂದ ಒಂದಲ್ಲ ಎರಡಲ್ಲ ಹಲವು ಲಾಭಗಳು: ಇಲ್ಲಿದೆ ಮಾಹಿತಿ

ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಕಡೆ ಗಮನ ಹರಿಸುವುದು ಮುಖ್ಯವಾಗುತ್ತಿದೆ. ಆಹಾರ ಸೇವನೆಯನ್ನು ಬದಲಾಯಿಸುವುದು. ಆದರೆ ನಿತ್ಯ ಜೀವನದಲ್ಲಿ ನಿಂಬೆಹಣ್ಣಿನ ಬಳಕೆಯಿಂದ ಹಲವಾರು ಪ್ರಯೋಜನಗಳಿವೆ ಎನ್ನುತ್ತಾರೆ ತಜ್ಞರು.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Feb 02, 2023 | 9:09 PM

ನಿಂಬೆಯು ಅನೇಕ ಪ್ರಯೋಜನಗಳನ್ನು ಹೊಂದಿದೆ. ಪ್ರತಿದಿನ ನಿಂಬೆರಸ 
ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ದೊರೆಯುತ್ತವೆ
ಎನ್ನುತ್ತಾರೆ ವೈದ್ಯಕೀಯ ತಜ್ಞರು.

ನಿಂಬೆಯು ಅನೇಕ ಪ್ರಯೋಜನಗಳನ್ನು ಹೊಂದಿದೆ. ಪ್ರತಿದಿನ ನಿಂಬೆರಸ ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ದೊರೆಯುತ್ತವೆ ಎನ್ನುತ್ತಾರೆ ವೈದ್ಯಕೀಯ ತಜ್ಞರು.

1 / 5
ಮಲಗುವ ಮುನ್ನವೂ ನಿಂಬೆರಸಕ್ಕೆ ಒಂದು ಚಮಚ ಜೇನುತುಪ್ಪ ಬೆರೆಸಿ 
ಸೇವಿಸುವುದರಿಂದ ನಿಮಗೆ ಉತ್ತಮ ನಿದ್ರೆ ಬರುತ್ತದೆ. ಜೊತೆಗೆ 
ಜೀರ್ಣಾಂಗ ವ್ಯವಸ್ಥೆಯ ಕಾರ್ಯವು ಸುಧಾರಿಸುತ್ತದೆ.

ಮಲಗುವ ಮುನ್ನವೂ ನಿಂಬೆರಸಕ್ಕೆ ಒಂದು ಚಮಚ ಜೇನುತುಪ್ಪ ಬೆರೆಸಿ ಸೇವಿಸುವುದರಿಂದ ನಿಮಗೆ ಉತ್ತಮ ನಿದ್ರೆ ಬರುತ್ತದೆ. ಜೊತೆಗೆ ಜೀರ್ಣಾಂಗ ವ್ಯವಸ್ಥೆಯ ಕಾರ್ಯವು ಸುಧಾರಿಸುತ್ತದೆ.

2 / 5
ನಿಂಬೆರಸವನ್ನು ಯಾವಾಗ ಬೇಕಾದ್ರು ಕುಡಿಯಬಹುದು. ಇದು ದೇಹದಲ್ಲಿ
ಕ್ಷಾರೀಯ ವಾತಾವರಣವನ್ನು ಸೃಷ್ಟಿಸುತ್ತದೆ. ಅದಕ್ಕಾಗಿಯೇ ಇದನ್ನು ಬೆಳಿಗ್ಗೆ 
ಕುಡಿದರೆ ತುಂಬಾ ಒಳ್ಳೆಯದು ಎಂದು ಹೇಳಲಾಗುತ್ತದೆ.

ನಿಂಬೆರಸವನ್ನು ಯಾವಾಗ ಬೇಕಾದ್ರು ಕುಡಿಯಬಹುದು. ಇದು ದೇಹದಲ್ಲಿ ಕ್ಷಾರೀಯ ವಾತಾವರಣವನ್ನು ಸೃಷ್ಟಿಸುತ್ತದೆ. ಅದಕ್ಕಾಗಿಯೇ ಇದನ್ನು ಬೆಳಿಗ್ಗೆ ಕುಡಿದರೆ ತುಂಬಾ ಒಳ್ಳೆಯದು ಎಂದು ಹೇಳಲಾಗುತ್ತದೆ.

3 / 5
ನಿಂಬೆರಸ ಕುಡಿಯುವುದು ಮೂತ್ರಪಿಂಡದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. 
ಇದು ಮೂತ್ರಪಿಂಡದ ಕಲ್ಲುಗಳ ರಚನೆಯನ್ನು ತಡೆಯುತ್ತದೆ ಎಂದು 
ಹೊಸ ಸಂಶೋಧನೆ ಹೇಳುತ್ತದೆ.

ನಿಂಬೆರಸ ಕುಡಿಯುವುದು ಮೂತ್ರಪಿಂಡದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಮೂತ್ರಪಿಂಡದ ಕಲ್ಲುಗಳ ರಚನೆಯನ್ನು ತಡೆಯುತ್ತದೆ ಎಂದು ಹೊಸ ಸಂಶೋಧನೆ ಹೇಳುತ್ತದೆ.

4 / 5
ನಿಂಬೆರಸದಲ್ಲಿ ವಿಟಮಿನ್-ಸಿ ಸಮೃದ್ಧವಾಗಿದೆ. 
100 ಗ್ರಾಂ ನಿಂಬೆ ರಸವು 39 ಮಿಗ್ರಾಂ ವಿಟಮಿನ್ ಸಿನ್ನು ಹೊಂದಿರುತ್ತದೆ.

ನಿಂಬೆರಸದಲ್ಲಿ ವಿಟಮಿನ್-ಸಿ ಸಮೃದ್ಧವಾಗಿದೆ. 100 ಗ್ರಾಂ ನಿಂಬೆ ರಸವು 39 ಮಿಗ್ರಾಂ ವಿಟಮಿನ್ ಸಿನ್ನು ಹೊಂದಿರುತ್ತದೆ.

5 / 5
Follow us
ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ
ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ
ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್
ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್
ನಮ್ಮತ್ರ ದುಡ್ಡಿಲ್ಲ, ಸಿದ್ರಾಮಣ್ಣನತ್ರ ದುಡ್ಡಿಲ್ಲ: ಪರಮೇಶ್ವರ್ ಹೇಳಿಕೆ
ನಮ್ಮತ್ರ ದುಡ್ಡಿಲ್ಲ, ಸಿದ್ರಾಮಣ್ಣನತ್ರ ದುಡ್ಡಿಲ್ಲ: ಪರಮೇಶ್ವರ್ ಹೇಳಿಕೆ
ಪ್ಲೀಸ್ ನನ್ನ ಶಾಲೆಗೆ ಸೇರಿಸ್ತೀರಾ, ಬಾಲಕಿಯ ಮನವಿಗೆ ಸ್ಪಂದಿಸಿದ ಯೋಗಿ
ಪ್ಲೀಸ್ ನನ್ನ ಶಾಲೆಗೆ ಸೇರಿಸ್ತೀರಾ, ಬಾಲಕಿಯ ಮನವಿಗೆ ಸ್ಪಂದಿಸಿದ ಯೋಗಿ
6,6,6,6,6,6,6... IPLನಲ್ಲಿ ಠುಸ್... MLCಯಲ್ಲಿ ಬುಸ್..!
6,6,6,6,6,6,6... IPLನಲ್ಲಿ ಠುಸ್... MLCಯಲ್ಲಿ ಬುಸ್..!
ಅನಂತ್ ಕುಮಾರ್ ಹೆಗಡೆ ಗಲಾಟೆ ಪ್ರಕರಣ: ಸುರೇಶ್ ಗೌಡ ಹೇಳಿದ್ದೇನು?
ಅನಂತ್ ಕುಮಾರ್ ಹೆಗಡೆ ಗಲಾಟೆ ಪ್ರಕರಣ: ಸುರೇಶ್ ಗೌಡ ಹೇಳಿದ್ದೇನು?
ವೃಷಭ ರಾಶಿಯಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ತಿಳಿಯಿರಿ
ವೃಷಭ ರಾಶಿಯಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ತಿಳಿಯಿರಿ
ಆಧ್ಯಾತ್ಮಿಕ ವಿವರಣೆ: ಸ್ಟೀಲ್​ನಿಂದ ತಯಾರಿಸಿದ ವಸ್ತುಗಳನ್ನು ಧರಿಸಬಹುದೇ?
ಆಧ್ಯಾತ್ಮಿಕ ವಿವರಣೆ: ಸ್ಟೀಲ್​ನಿಂದ ತಯಾರಿಸಿದ ವಸ್ತುಗಳನ್ನು ಧರಿಸಬಹುದೇ?
ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?