AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lionel Messi: ‘ಮೆಸ್ಸಿ ನಿನಗಾಗಿ ಕಾಯುತ್ತಿದ್ದೇವೆ’; 14 ಸುತ್ತು ಗುಂಡಿನ ದಾಳಿ! ಫುಟ್ಬಾಲ್ ದೈತ್ಯನಿಗೆ ಕೊಲೆ ಬೆದರಿಕೆ

Lionel Messi: ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸೂಪರ್ ಮಾರ್ಕೆಟ್ ಮೇಲೆ ಗುಂಡು ಹಾರಿಸಿದ್ದಾರೆ. ಆ ಬಳಿಕ ಮೆಸ್ಸಿ ನಾವು ನಿಮಗಾಗಿ ಕಾಯುತ್ತಿದ್ದೇವೆ ಎಂಬ ಸಂದೇಶವನ್ನು ಕಾರ್ಡ್‌ಬೋರ್ಡ್‌ನಲ್ಲಿ ಬರೆದು ಅಲ್ಲಿಂದ ತೆರಳಿದ್ದಾರೆ ಎಂದಿದ್ದಾರೆ.

ಪೃಥ್ವಿಶಂಕರ
|

Updated on: Mar 03, 2023 | 11:45 AM

Share
ವಿಶ್ವದ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿಗೆ ಇಬ್ಬರು ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲ, ಮೆಸ್ಸಿ ಕುಟುಂಬದ ಸೂಪರ್ ಮಾರ್ಕೆಟ್ ಮೇಲೂ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

ವಿಶ್ವದ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿಗೆ ಇಬ್ಬರು ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲ, ಮೆಸ್ಸಿ ಕುಟುಂಬದ ಸೂಪರ್ ಮಾರ್ಕೆಟ್ ಮೇಲೂ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

1 / 5
ವಾಸ್ತವವಾಗಿ ಅರ್ಜೆಂಟೀನಾದಲ್ಲಿಯೇ, ಮೆಸ್ಸಿ ಅವರ ಪತ್ನಿ ಆಂಟೋನೆಲ್ಲಾ ಅವರ ಕುಟುಂಬವು ಸೂಪರ್ ಮಾರ್ಕೆಟ್ ನಡೆಸುತ್ತಿದ್ದು, ಈ ಸೂಪರ್ಮಾರ್ಕೆಟ್​ನ ಹೊರಗೆ ಇದೀಗ ಇಬ್ಬರು ದುಷ್ಕರ್ಮಿಗಳು 14 ಬಾರಿ ಗುಂಡಿನ ದಾಳಿ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ.

ವಾಸ್ತವವಾಗಿ ಅರ್ಜೆಂಟೀನಾದಲ್ಲಿಯೇ, ಮೆಸ್ಸಿ ಅವರ ಪತ್ನಿ ಆಂಟೋನೆಲ್ಲಾ ಅವರ ಕುಟುಂಬವು ಸೂಪರ್ ಮಾರ್ಕೆಟ್ ನಡೆಸುತ್ತಿದ್ದು, ಈ ಸೂಪರ್ಮಾರ್ಕೆಟ್​ನ ಹೊರಗೆ ಇದೀಗ ಇಬ್ಬರು ದುಷ್ಕರ್ಮಿಗಳು 14 ಬಾರಿ ಗುಂಡಿನ ದಾಳಿ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ.

2 / 5
ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸೂಪರ್ ಮಾರ್ಕೆಟ್ ಮೇಲೆ ಗುಂಡು ಹಾರಿಸಿದ್ದಾರೆ. ಆ ಬಳಿಕ ಮೆಸ್ಸಿ ನಾವು ನಿಮಗಾಗಿ ಕಾಯುತ್ತಿದ್ದೇವೆ ಎಂಬ ಸಂದೇಶವನ್ನು ಕಾರ್ಡ್‌ಬೋರ್ಡ್‌ನಲ್ಲಿ ಬರೆದು ಅಲ್ಲಿಂದ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸೂಪರ್ ಮಾರ್ಕೆಟ್ ಮೇಲೆ ಗುಂಡು ಹಾರಿಸಿದ್ದಾರೆ. ಆ ಬಳಿಕ ಮೆಸ್ಸಿ ನಾವು ನಿಮಗಾಗಿ ಕಾಯುತ್ತಿದ್ದೇವೆ ಎಂಬ ಸಂದೇಶವನ್ನು ಕಾರ್ಡ್‌ಬೋರ್ಡ್‌ನಲ್ಲಿ ಬರೆದು ಅಲ್ಲಿಂದ ತೆರಳಿದ್ದಾರೆ ಎಂದು ತಿಳಿದುಬಂದಿದೆ.

3 / 5
ಗುಂಡಿನ ದಾಳಿಯಾದ ಯಾರು ಇರದ ಕಾರಣ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಅಲ್ಲದೆ ಈ ಕೃತ್ಯದಲ್ಲಿ ಭಾಗಿಯಾಗಿರುವ ಶಂಕಿತರನ್ನು ಗುರುತಿಸಲು ಪೊಲೀಸರಿಗೆ ಇನ್ನೂ ಸಾಧ್ಯವಾಗಿಲ್ಲವಾದರೂ, ಈ ಬಗ್ಗೆ ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಲಾಗಿದೆ.

ಗುಂಡಿನ ದಾಳಿಯಾದ ಯಾರು ಇರದ ಕಾರಣ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಅಲ್ಲದೆ ಈ ಕೃತ್ಯದಲ್ಲಿ ಭಾಗಿಯಾಗಿರುವ ಶಂಕಿತರನ್ನು ಗುರುತಿಸಲು ಪೊಲೀಸರಿಗೆ ಇನ್ನೂ ಸಾಧ್ಯವಾಗಿಲ್ಲವಾದರೂ, ಈ ಬಗ್ಗೆ ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಲಾಗಿದೆ.

4 / 5
ಮೆಸ್ಸಿ ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅರ್ಜೆಂಟೀನಾದಲ್ಲಿ ಪ್ರತಿ ಮನೆಯಲ್ಲೂ ಮನೆ ಮಾತಾಗಿರುವ ಮೆಸ್ಸಿಗೆ ಇಡೀ ದೇಶವೇ ಗೌರವ ನೀಡುತ್ತದೆ. ಅದರಲ್ಲೂ ಡಿಸೆಂಬರ್‌ನಲ್ಲಿ ಕತಾರ್‌ನಲ್ಲಿ ನಡೆದ ಫಿಫಾ ವಿಶ್ವಕಪ್ ಗೆದ್ದ ಬಳಿಕ ಮೆಸ್ಸಿ ಇಡೀ ದೇಶಕ್ಕೆ ಸೂಪರ್​ಮ್ಯಾನ್ ಆಗಿಬಿಟ್ಟಿದ್ದಾರೆ.

ಮೆಸ್ಸಿ ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅರ್ಜೆಂಟೀನಾದಲ್ಲಿ ಪ್ರತಿ ಮನೆಯಲ್ಲೂ ಮನೆ ಮಾತಾಗಿರುವ ಮೆಸ್ಸಿಗೆ ಇಡೀ ದೇಶವೇ ಗೌರವ ನೀಡುತ್ತದೆ. ಅದರಲ್ಲೂ ಡಿಸೆಂಬರ್‌ನಲ್ಲಿ ಕತಾರ್‌ನಲ್ಲಿ ನಡೆದ ಫಿಫಾ ವಿಶ್ವಕಪ್ ಗೆದ್ದ ಬಳಿಕ ಮೆಸ್ಸಿ ಇಡೀ ದೇಶಕ್ಕೆ ಸೂಪರ್​ಮ್ಯಾನ್ ಆಗಿಬಿಟ್ಟಿದ್ದಾರೆ.

5 / 5
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!