AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lionel Messi: ‘ಮೆಸ್ಸಿ ನಿನಗಾಗಿ ಕಾಯುತ್ತಿದ್ದೇವೆ’; 14 ಸುತ್ತು ಗುಂಡಿನ ದಾಳಿ! ಫುಟ್ಬಾಲ್ ದೈತ್ಯನಿಗೆ ಕೊಲೆ ಬೆದರಿಕೆ

Lionel Messi: ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸೂಪರ್ ಮಾರ್ಕೆಟ್ ಮೇಲೆ ಗುಂಡು ಹಾರಿಸಿದ್ದಾರೆ. ಆ ಬಳಿಕ ಮೆಸ್ಸಿ ನಾವು ನಿಮಗಾಗಿ ಕಾಯುತ್ತಿದ್ದೇವೆ ಎಂಬ ಸಂದೇಶವನ್ನು ಕಾರ್ಡ್‌ಬೋರ್ಡ್‌ನಲ್ಲಿ ಬರೆದು ಅಲ್ಲಿಂದ ತೆರಳಿದ್ದಾರೆ ಎಂದಿದ್ದಾರೆ.

ಪೃಥ್ವಿಶಂಕರ
|

Updated on: Mar 03, 2023 | 11:45 AM

Share
ವಿಶ್ವದ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿಗೆ ಇಬ್ಬರು ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲ, ಮೆಸ್ಸಿ ಕುಟುಂಬದ ಸೂಪರ್ ಮಾರ್ಕೆಟ್ ಮೇಲೂ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

ವಿಶ್ವದ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿಗೆ ಇಬ್ಬರು ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲ, ಮೆಸ್ಸಿ ಕುಟುಂಬದ ಸೂಪರ್ ಮಾರ್ಕೆಟ್ ಮೇಲೂ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

1 / 5
ವಾಸ್ತವವಾಗಿ ಅರ್ಜೆಂಟೀನಾದಲ್ಲಿಯೇ, ಮೆಸ್ಸಿ ಅವರ ಪತ್ನಿ ಆಂಟೋನೆಲ್ಲಾ ಅವರ ಕುಟುಂಬವು ಸೂಪರ್ ಮಾರ್ಕೆಟ್ ನಡೆಸುತ್ತಿದ್ದು, ಈ ಸೂಪರ್ಮಾರ್ಕೆಟ್​ನ ಹೊರಗೆ ಇದೀಗ ಇಬ್ಬರು ದುಷ್ಕರ್ಮಿಗಳು 14 ಬಾರಿ ಗುಂಡಿನ ದಾಳಿ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ.

ವಾಸ್ತವವಾಗಿ ಅರ್ಜೆಂಟೀನಾದಲ್ಲಿಯೇ, ಮೆಸ್ಸಿ ಅವರ ಪತ್ನಿ ಆಂಟೋನೆಲ್ಲಾ ಅವರ ಕುಟುಂಬವು ಸೂಪರ್ ಮಾರ್ಕೆಟ್ ನಡೆಸುತ್ತಿದ್ದು, ಈ ಸೂಪರ್ಮಾರ್ಕೆಟ್​ನ ಹೊರಗೆ ಇದೀಗ ಇಬ್ಬರು ದುಷ್ಕರ್ಮಿಗಳು 14 ಬಾರಿ ಗುಂಡಿನ ದಾಳಿ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ.

2 / 5
ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸೂಪರ್ ಮಾರ್ಕೆಟ್ ಮೇಲೆ ಗುಂಡು ಹಾರಿಸಿದ್ದಾರೆ. ಆ ಬಳಿಕ ಮೆಸ್ಸಿ ನಾವು ನಿಮಗಾಗಿ ಕಾಯುತ್ತಿದ್ದೇವೆ ಎಂಬ ಸಂದೇಶವನ್ನು ಕಾರ್ಡ್‌ಬೋರ್ಡ್‌ನಲ್ಲಿ ಬರೆದು ಅಲ್ಲಿಂದ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸೂಪರ್ ಮಾರ್ಕೆಟ್ ಮೇಲೆ ಗುಂಡು ಹಾರಿಸಿದ್ದಾರೆ. ಆ ಬಳಿಕ ಮೆಸ್ಸಿ ನಾವು ನಿಮಗಾಗಿ ಕಾಯುತ್ತಿದ್ದೇವೆ ಎಂಬ ಸಂದೇಶವನ್ನು ಕಾರ್ಡ್‌ಬೋರ್ಡ್‌ನಲ್ಲಿ ಬರೆದು ಅಲ್ಲಿಂದ ತೆರಳಿದ್ದಾರೆ ಎಂದು ತಿಳಿದುಬಂದಿದೆ.

3 / 5
ಗುಂಡಿನ ದಾಳಿಯಾದ ಯಾರು ಇರದ ಕಾರಣ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಅಲ್ಲದೆ ಈ ಕೃತ್ಯದಲ್ಲಿ ಭಾಗಿಯಾಗಿರುವ ಶಂಕಿತರನ್ನು ಗುರುತಿಸಲು ಪೊಲೀಸರಿಗೆ ಇನ್ನೂ ಸಾಧ್ಯವಾಗಿಲ್ಲವಾದರೂ, ಈ ಬಗ್ಗೆ ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಲಾಗಿದೆ.

ಗುಂಡಿನ ದಾಳಿಯಾದ ಯಾರು ಇರದ ಕಾರಣ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಅಲ್ಲದೆ ಈ ಕೃತ್ಯದಲ್ಲಿ ಭಾಗಿಯಾಗಿರುವ ಶಂಕಿತರನ್ನು ಗುರುತಿಸಲು ಪೊಲೀಸರಿಗೆ ಇನ್ನೂ ಸಾಧ್ಯವಾಗಿಲ್ಲವಾದರೂ, ಈ ಬಗ್ಗೆ ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಲಾಗಿದೆ.

4 / 5
ಮೆಸ್ಸಿ ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅರ್ಜೆಂಟೀನಾದಲ್ಲಿ ಪ್ರತಿ ಮನೆಯಲ್ಲೂ ಮನೆ ಮಾತಾಗಿರುವ ಮೆಸ್ಸಿಗೆ ಇಡೀ ದೇಶವೇ ಗೌರವ ನೀಡುತ್ತದೆ. ಅದರಲ್ಲೂ ಡಿಸೆಂಬರ್‌ನಲ್ಲಿ ಕತಾರ್‌ನಲ್ಲಿ ನಡೆದ ಫಿಫಾ ವಿಶ್ವಕಪ್ ಗೆದ್ದ ಬಳಿಕ ಮೆಸ್ಸಿ ಇಡೀ ದೇಶಕ್ಕೆ ಸೂಪರ್​ಮ್ಯಾನ್ ಆಗಿಬಿಟ್ಟಿದ್ದಾರೆ.

ಮೆಸ್ಸಿ ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅರ್ಜೆಂಟೀನಾದಲ್ಲಿ ಪ್ರತಿ ಮನೆಯಲ್ಲೂ ಮನೆ ಮಾತಾಗಿರುವ ಮೆಸ್ಸಿಗೆ ಇಡೀ ದೇಶವೇ ಗೌರವ ನೀಡುತ್ತದೆ. ಅದರಲ್ಲೂ ಡಿಸೆಂಬರ್‌ನಲ್ಲಿ ಕತಾರ್‌ನಲ್ಲಿ ನಡೆದ ಫಿಫಾ ವಿಶ್ವಕಪ್ ಗೆದ್ದ ಬಳಿಕ ಮೆಸ್ಸಿ ಇಡೀ ದೇಶಕ್ಕೆ ಸೂಪರ್​ಮ್ಯಾನ್ ಆಗಿಬಿಟ್ಟಿದ್ದಾರೆ.

5 / 5
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ