AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lionel Messi: ‘ಮೆಸ್ಸಿ ನಿನಗಾಗಿ ಕಾಯುತ್ತಿದ್ದೇವೆ’; 14 ಸುತ್ತು ಗುಂಡಿನ ದಾಳಿ! ಫುಟ್ಬಾಲ್ ದೈತ್ಯನಿಗೆ ಕೊಲೆ ಬೆದರಿಕೆ

Lionel Messi: ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸೂಪರ್ ಮಾರ್ಕೆಟ್ ಮೇಲೆ ಗುಂಡು ಹಾರಿಸಿದ್ದಾರೆ. ಆ ಬಳಿಕ ಮೆಸ್ಸಿ ನಾವು ನಿಮಗಾಗಿ ಕಾಯುತ್ತಿದ್ದೇವೆ ಎಂಬ ಸಂದೇಶವನ್ನು ಕಾರ್ಡ್‌ಬೋರ್ಡ್‌ನಲ್ಲಿ ಬರೆದು ಅಲ್ಲಿಂದ ತೆರಳಿದ್ದಾರೆ ಎಂದಿದ್ದಾರೆ.

ಪೃಥ್ವಿಶಂಕರ
|

Updated on: Mar 03, 2023 | 11:45 AM

Share
ವಿಶ್ವದ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿಗೆ ಇಬ್ಬರು ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲ, ಮೆಸ್ಸಿ ಕುಟುಂಬದ ಸೂಪರ್ ಮಾರ್ಕೆಟ್ ಮೇಲೂ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

ವಿಶ್ವದ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿಗೆ ಇಬ್ಬರು ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲ, ಮೆಸ್ಸಿ ಕುಟುಂಬದ ಸೂಪರ್ ಮಾರ್ಕೆಟ್ ಮೇಲೂ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

1 / 5
ವಾಸ್ತವವಾಗಿ ಅರ್ಜೆಂಟೀನಾದಲ್ಲಿಯೇ, ಮೆಸ್ಸಿ ಅವರ ಪತ್ನಿ ಆಂಟೋನೆಲ್ಲಾ ಅವರ ಕುಟುಂಬವು ಸೂಪರ್ ಮಾರ್ಕೆಟ್ ನಡೆಸುತ್ತಿದ್ದು, ಈ ಸೂಪರ್ಮಾರ್ಕೆಟ್​ನ ಹೊರಗೆ ಇದೀಗ ಇಬ್ಬರು ದುಷ್ಕರ್ಮಿಗಳು 14 ಬಾರಿ ಗುಂಡಿನ ದಾಳಿ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ.

ವಾಸ್ತವವಾಗಿ ಅರ್ಜೆಂಟೀನಾದಲ್ಲಿಯೇ, ಮೆಸ್ಸಿ ಅವರ ಪತ್ನಿ ಆಂಟೋನೆಲ್ಲಾ ಅವರ ಕುಟುಂಬವು ಸೂಪರ್ ಮಾರ್ಕೆಟ್ ನಡೆಸುತ್ತಿದ್ದು, ಈ ಸೂಪರ್ಮಾರ್ಕೆಟ್​ನ ಹೊರಗೆ ಇದೀಗ ಇಬ್ಬರು ದುಷ್ಕರ್ಮಿಗಳು 14 ಬಾರಿ ಗುಂಡಿನ ದಾಳಿ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ.

2 / 5
ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸೂಪರ್ ಮಾರ್ಕೆಟ್ ಮೇಲೆ ಗುಂಡು ಹಾರಿಸಿದ್ದಾರೆ. ಆ ಬಳಿಕ ಮೆಸ್ಸಿ ನಾವು ನಿಮಗಾಗಿ ಕಾಯುತ್ತಿದ್ದೇವೆ ಎಂಬ ಸಂದೇಶವನ್ನು ಕಾರ್ಡ್‌ಬೋರ್ಡ್‌ನಲ್ಲಿ ಬರೆದು ಅಲ್ಲಿಂದ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸೂಪರ್ ಮಾರ್ಕೆಟ್ ಮೇಲೆ ಗುಂಡು ಹಾರಿಸಿದ್ದಾರೆ. ಆ ಬಳಿಕ ಮೆಸ್ಸಿ ನಾವು ನಿಮಗಾಗಿ ಕಾಯುತ್ತಿದ್ದೇವೆ ಎಂಬ ಸಂದೇಶವನ್ನು ಕಾರ್ಡ್‌ಬೋರ್ಡ್‌ನಲ್ಲಿ ಬರೆದು ಅಲ್ಲಿಂದ ತೆರಳಿದ್ದಾರೆ ಎಂದು ತಿಳಿದುಬಂದಿದೆ.

3 / 5
ಗುಂಡಿನ ದಾಳಿಯಾದ ಯಾರು ಇರದ ಕಾರಣ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಅಲ್ಲದೆ ಈ ಕೃತ್ಯದಲ್ಲಿ ಭಾಗಿಯಾಗಿರುವ ಶಂಕಿತರನ್ನು ಗುರುತಿಸಲು ಪೊಲೀಸರಿಗೆ ಇನ್ನೂ ಸಾಧ್ಯವಾಗಿಲ್ಲವಾದರೂ, ಈ ಬಗ್ಗೆ ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಲಾಗಿದೆ.

ಗುಂಡಿನ ದಾಳಿಯಾದ ಯಾರು ಇರದ ಕಾರಣ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಅಲ್ಲದೆ ಈ ಕೃತ್ಯದಲ್ಲಿ ಭಾಗಿಯಾಗಿರುವ ಶಂಕಿತರನ್ನು ಗುರುತಿಸಲು ಪೊಲೀಸರಿಗೆ ಇನ್ನೂ ಸಾಧ್ಯವಾಗಿಲ್ಲವಾದರೂ, ಈ ಬಗ್ಗೆ ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಲಾಗಿದೆ.

4 / 5
ಮೆಸ್ಸಿ ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅರ್ಜೆಂಟೀನಾದಲ್ಲಿ ಪ್ರತಿ ಮನೆಯಲ್ಲೂ ಮನೆ ಮಾತಾಗಿರುವ ಮೆಸ್ಸಿಗೆ ಇಡೀ ದೇಶವೇ ಗೌರವ ನೀಡುತ್ತದೆ. ಅದರಲ್ಲೂ ಡಿಸೆಂಬರ್‌ನಲ್ಲಿ ಕತಾರ್‌ನಲ್ಲಿ ನಡೆದ ಫಿಫಾ ವಿಶ್ವಕಪ್ ಗೆದ್ದ ಬಳಿಕ ಮೆಸ್ಸಿ ಇಡೀ ದೇಶಕ್ಕೆ ಸೂಪರ್​ಮ್ಯಾನ್ ಆಗಿಬಿಟ್ಟಿದ್ದಾರೆ.

ಮೆಸ್ಸಿ ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅರ್ಜೆಂಟೀನಾದಲ್ಲಿ ಪ್ರತಿ ಮನೆಯಲ್ಲೂ ಮನೆ ಮಾತಾಗಿರುವ ಮೆಸ್ಸಿಗೆ ಇಡೀ ದೇಶವೇ ಗೌರವ ನೀಡುತ್ತದೆ. ಅದರಲ್ಲೂ ಡಿಸೆಂಬರ್‌ನಲ್ಲಿ ಕತಾರ್‌ನಲ್ಲಿ ನಡೆದ ಫಿಫಾ ವಿಶ್ವಕಪ್ ಗೆದ್ದ ಬಳಿಕ ಮೆಸ್ಸಿ ಇಡೀ ದೇಶಕ್ಕೆ ಸೂಪರ್​ಮ್ಯಾನ್ ಆಗಿಬಿಟ್ಟಿದ್ದಾರೆ.

5 / 5
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ