AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lionel Messi: ‘ಮೆಸ್ಸಿ ನಿನಗಾಗಿ ಕಾಯುತ್ತಿದ್ದೇವೆ’; 14 ಸುತ್ತು ಗುಂಡಿನ ದಾಳಿ! ಫುಟ್ಬಾಲ್ ದೈತ್ಯನಿಗೆ ಕೊಲೆ ಬೆದರಿಕೆ

Lionel Messi: ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸೂಪರ್ ಮಾರ್ಕೆಟ್ ಮೇಲೆ ಗುಂಡು ಹಾರಿಸಿದ್ದಾರೆ. ಆ ಬಳಿಕ ಮೆಸ್ಸಿ ನಾವು ನಿಮಗಾಗಿ ಕಾಯುತ್ತಿದ್ದೇವೆ ಎಂಬ ಸಂದೇಶವನ್ನು ಕಾರ್ಡ್‌ಬೋರ್ಡ್‌ನಲ್ಲಿ ಬರೆದು ಅಲ್ಲಿಂದ ತೆರಳಿದ್ದಾರೆ ಎಂದಿದ್ದಾರೆ.

ಪೃಥ್ವಿಶಂಕರ
|

Updated on: Mar 03, 2023 | 11:45 AM

Share
ವಿಶ್ವದ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿಗೆ ಇಬ್ಬರು ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲ, ಮೆಸ್ಸಿ ಕುಟುಂಬದ ಸೂಪರ್ ಮಾರ್ಕೆಟ್ ಮೇಲೂ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

ವಿಶ್ವದ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿಗೆ ಇಬ್ಬರು ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲ, ಮೆಸ್ಸಿ ಕುಟುಂಬದ ಸೂಪರ್ ಮಾರ್ಕೆಟ್ ಮೇಲೂ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

1 / 5
ವಾಸ್ತವವಾಗಿ ಅರ್ಜೆಂಟೀನಾದಲ್ಲಿಯೇ, ಮೆಸ್ಸಿ ಅವರ ಪತ್ನಿ ಆಂಟೋನೆಲ್ಲಾ ಅವರ ಕುಟುಂಬವು ಸೂಪರ್ ಮಾರ್ಕೆಟ್ ನಡೆಸುತ್ತಿದ್ದು, ಈ ಸೂಪರ್ಮಾರ್ಕೆಟ್​ನ ಹೊರಗೆ ಇದೀಗ ಇಬ್ಬರು ದುಷ್ಕರ್ಮಿಗಳು 14 ಬಾರಿ ಗುಂಡಿನ ದಾಳಿ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ.

ವಾಸ್ತವವಾಗಿ ಅರ್ಜೆಂಟೀನಾದಲ್ಲಿಯೇ, ಮೆಸ್ಸಿ ಅವರ ಪತ್ನಿ ಆಂಟೋನೆಲ್ಲಾ ಅವರ ಕುಟುಂಬವು ಸೂಪರ್ ಮಾರ್ಕೆಟ್ ನಡೆಸುತ್ತಿದ್ದು, ಈ ಸೂಪರ್ಮಾರ್ಕೆಟ್​ನ ಹೊರಗೆ ಇದೀಗ ಇಬ್ಬರು ದುಷ್ಕರ್ಮಿಗಳು 14 ಬಾರಿ ಗುಂಡಿನ ದಾಳಿ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ.

2 / 5
ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸೂಪರ್ ಮಾರ್ಕೆಟ್ ಮೇಲೆ ಗುಂಡು ಹಾರಿಸಿದ್ದಾರೆ. ಆ ಬಳಿಕ ಮೆಸ್ಸಿ ನಾವು ನಿಮಗಾಗಿ ಕಾಯುತ್ತಿದ್ದೇವೆ ಎಂಬ ಸಂದೇಶವನ್ನು ಕಾರ್ಡ್‌ಬೋರ್ಡ್‌ನಲ್ಲಿ ಬರೆದು ಅಲ್ಲಿಂದ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸೂಪರ್ ಮಾರ್ಕೆಟ್ ಮೇಲೆ ಗುಂಡು ಹಾರಿಸಿದ್ದಾರೆ. ಆ ಬಳಿಕ ಮೆಸ್ಸಿ ನಾವು ನಿಮಗಾಗಿ ಕಾಯುತ್ತಿದ್ದೇವೆ ಎಂಬ ಸಂದೇಶವನ್ನು ಕಾರ್ಡ್‌ಬೋರ್ಡ್‌ನಲ್ಲಿ ಬರೆದು ಅಲ್ಲಿಂದ ತೆರಳಿದ್ದಾರೆ ಎಂದು ತಿಳಿದುಬಂದಿದೆ.

3 / 5
ಗುಂಡಿನ ದಾಳಿಯಾದ ಯಾರು ಇರದ ಕಾರಣ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಅಲ್ಲದೆ ಈ ಕೃತ್ಯದಲ್ಲಿ ಭಾಗಿಯಾಗಿರುವ ಶಂಕಿತರನ್ನು ಗುರುತಿಸಲು ಪೊಲೀಸರಿಗೆ ಇನ್ನೂ ಸಾಧ್ಯವಾಗಿಲ್ಲವಾದರೂ, ಈ ಬಗ್ಗೆ ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಲಾಗಿದೆ.

ಗುಂಡಿನ ದಾಳಿಯಾದ ಯಾರು ಇರದ ಕಾರಣ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಅಲ್ಲದೆ ಈ ಕೃತ್ಯದಲ್ಲಿ ಭಾಗಿಯಾಗಿರುವ ಶಂಕಿತರನ್ನು ಗುರುತಿಸಲು ಪೊಲೀಸರಿಗೆ ಇನ್ನೂ ಸಾಧ್ಯವಾಗಿಲ್ಲವಾದರೂ, ಈ ಬಗ್ಗೆ ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಲಾಗಿದೆ.

4 / 5
ಮೆಸ್ಸಿ ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅರ್ಜೆಂಟೀನಾದಲ್ಲಿ ಪ್ರತಿ ಮನೆಯಲ್ಲೂ ಮನೆ ಮಾತಾಗಿರುವ ಮೆಸ್ಸಿಗೆ ಇಡೀ ದೇಶವೇ ಗೌರವ ನೀಡುತ್ತದೆ. ಅದರಲ್ಲೂ ಡಿಸೆಂಬರ್‌ನಲ್ಲಿ ಕತಾರ್‌ನಲ್ಲಿ ನಡೆದ ಫಿಫಾ ವಿಶ್ವಕಪ್ ಗೆದ್ದ ಬಳಿಕ ಮೆಸ್ಸಿ ಇಡೀ ದೇಶಕ್ಕೆ ಸೂಪರ್​ಮ್ಯಾನ್ ಆಗಿಬಿಟ್ಟಿದ್ದಾರೆ.

ಮೆಸ್ಸಿ ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅರ್ಜೆಂಟೀನಾದಲ್ಲಿ ಪ್ರತಿ ಮನೆಯಲ್ಲೂ ಮನೆ ಮಾತಾಗಿರುವ ಮೆಸ್ಸಿಗೆ ಇಡೀ ದೇಶವೇ ಗೌರವ ನೀಡುತ್ತದೆ. ಅದರಲ್ಲೂ ಡಿಸೆಂಬರ್‌ನಲ್ಲಿ ಕತಾರ್‌ನಲ್ಲಿ ನಡೆದ ಫಿಫಾ ವಿಶ್ವಕಪ್ ಗೆದ್ದ ಬಳಿಕ ಮೆಸ್ಸಿ ಇಡೀ ದೇಶಕ್ಕೆ ಸೂಪರ್​ಮ್ಯಾನ್ ಆಗಿಬಿಟ್ಟಿದ್ದಾರೆ.

5 / 5
Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ