AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lionel Messi: ‘ಮೆಸ್ಸಿ ನಿನಗಾಗಿ ಕಾಯುತ್ತಿದ್ದೇವೆ’; 14 ಸುತ್ತು ಗುಂಡಿನ ದಾಳಿ! ಫುಟ್ಬಾಲ್ ದೈತ್ಯನಿಗೆ ಕೊಲೆ ಬೆದರಿಕೆ

Lionel Messi: ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸೂಪರ್ ಮಾರ್ಕೆಟ್ ಮೇಲೆ ಗುಂಡು ಹಾರಿಸಿದ್ದಾರೆ. ಆ ಬಳಿಕ ಮೆಸ್ಸಿ ನಾವು ನಿಮಗಾಗಿ ಕಾಯುತ್ತಿದ್ದೇವೆ ಎಂಬ ಸಂದೇಶವನ್ನು ಕಾರ್ಡ್‌ಬೋರ್ಡ್‌ನಲ್ಲಿ ಬರೆದು ಅಲ್ಲಿಂದ ತೆರಳಿದ್ದಾರೆ ಎಂದಿದ್ದಾರೆ.

ಪೃಥ್ವಿಶಂಕರ
|

Updated on: Mar 03, 2023 | 11:45 AM

ವಿಶ್ವದ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿಗೆ ಇಬ್ಬರು ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲ, ಮೆಸ್ಸಿ ಕುಟುಂಬದ ಸೂಪರ್ ಮಾರ್ಕೆಟ್ ಮೇಲೂ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

ವಿಶ್ವದ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿಗೆ ಇಬ್ಬರು ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲ, ಮೆಸ್ಸಿ ಕುಟುಂಬದ ಸೂಪರ್ ಮಾರ್ಕೆಟ್ ಮೇಲೂ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

1 / 5
ವಾಸ್ತವವಾಗಿ ಅರ್ಜೆಂಟೀನಾದಲ್ಲಿಯೇ, ಮೆಸ್ಸಿ ಅವರ ಪತ್ನಿ ಆಂಟೋನೆಲ್ಲಾ ಅವರ ಕುಟುಂಬವು ಸೂಪರ್ ಮಾರ್ಕೆಟ್ ನಡೆಸುತ್ತಿದ್ದು, ಈ ಸೂಪರ್ಮಾರ್ಕೆಟ್​ನ ಹೊರಗೆ ಇದೀಗ ಇಬ್ಬರು ದುಷ್ಕರ್ಮಿಗಳು 14 ಬಾರಿ ಗುಂಡಿನ ದಾಳಿ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ.

ವಾಸ್ತವವಾಗಿ ಅರ್ಜೆಂಟೀನಾದಲ್ಲಿಯೇ, ಮೆಸ್ಸಿ ಅವರ ಪತ್ನಿ ಆಂಟೋನೆಲ್ಲಾ ಅವರ ಕುಟುಂಬವು ಸೂಪರ್ ಮಾರ್ಕೆಟ್ ನಡೆಸುತ್ತಿದ್ದು, ಈ ಸೂಪರ್ಮಾರ್ಕೆಟ್​ನ ಹೊರಗೆ ಇದೀಗ ಇಬ್ಬರು ದುಷ್ಕರ್ಮಿಗಳು 14 ಬಾರಿ ಗುಂಡಿನ ದಾಳಿ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ.

2 / 5
ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸೂಪರ್ ಮಾರ್ಕೆಟ್ ಮೇಲೆ ಗುಂಡು ಹಾರಿಸಿದ್ದಾರೆ. ಆ ಬಳಿಕ ಮೆಸ್ಸಿ ನಾವು ನಿಮಗಾಗಿ ಕಾಯುತ್ತಿದ್ದೇವೆ ಎಂಬ ಸಂದೇಶವನ್ನು ಕಾರ್ಡ್‌ಬೋರ್ಡ್‌ನಲ್ಲಿ ಬರೆದು ಅಲ್ಲಿಂದ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸೂಪರ್ ಮಾರ್ಕೆಟ್ ಮೇಲೆ ಗುಂಡು ಹಾರಿಸಿದ್ದಾರೆ. ಆ ಬಳಿಕ ಮೆಸ್ಸಿ ನಾವು ನಿಮಗಾಗಿ ಕಾಯುತ್ತಿದ್ದೇವೆ ಎಂಬ ಸಂದೇಶವನ್ನು ಕಾರ್ಡ್‌ಬೋರ್ಡ್‌ನಲ್ಲಿ ಬರೆದು ಅಲ್ಲಿಂದ ತೆರಳಿದ್ದಾರೆ ಎಂದು ತಿಳಿದುಬಂದಿದೆ.

3 / 5
ಗುಂಡಿನ ದಾಳಿಯಾದ ಯಾರು ಇರದ ಕಾರಣ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಅಲ್ಲದೆ ಈ ಕೃತ್ಯದಲ್ಲಿ ಭಾಗಿಯಾಗಿರುವ ಶಂಕಿತರನ್ನು ಗುರುತಿಸಲು ಪೊಲೀಸರಿಗೆ ಇನ್ನೂ ಸಾಧ್ಯವಾಗಿಲ್ಲವಾದರೂ, ಈ ಬಗ್ಗೆ ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಲಾಗಿದೆ.

ಗುಂಡಿನ ದಾಳಿಯಾದ ಯಾರು ಇರದ ಕಾರಣ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಅಲ್ಲದೆ ಈ ಕೃತ್ಯದಲ್ಲಿ ಭಾಗಿಯಾಗಿರುವ ಶಂಕಿತರನ್ನು ಗುರುತಿಸಲು ಪೊಲೀಸರಿಗೆ ಇನ್ನೂ ಸಾಧ್ಯವಾಗಿಲ್ಲವಾದರೂ, ಈ ಬಗ್ಗೆ ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಲಾಗಿದೆ.

4 / 5
ಮೆಸ್ಸಿ ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅರ್ಜೆಂಟೀನಾದಲ್ಲಿ ಪ್ರತಿ ಮನೆಯಲ್ಲೂ ಮನೆ ಮಾತಾಗಿರುವ ಮೆಸ್ಸಿಗೆ ಇಡೀ ದೇಶವೇ ಗೌರವ ನೀಡುತ್ತದೆ. ಅದರಲ್ಲೂ ಡಿಸೆಂಬರ್‌ನಲ್ಲಿ ಕತಾರ್‌ನಲ್ಲಿ ನಡೆದ ಫಿಫಾ ವಿಶ್ವಕಪ್ ಗೆದ್ದ ಬಳಿಕ ಮೆಸ್ಸಿ ಇಡೀ ದೇಶಕ್ಕೆ ಸೂಪರ್​ಮ್ಯಾನ್ ಆಗಿಬಿಟ್ಟಿದ್ದಾರೆ.

ಮೆಸ್ಸಿ ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅರ್ಜೆಂಟೀನಾದಲ್ಲಿ ಪ್ರತಿ ಮನೆಯಲ್ಲೂ ಮನೆ ಮಾತಾಗಿರುವ ಮೆಸ್ಸಿಗೆ ಇಡೀ ದೇಶವೇ ಗೌರವ ನೀಡುತ್ತದೆ. ಅದರಲ್ಲೂ ಡಿಸೆಂಬರ್‌ನಲ್ಲಿ ಕತಾರ್‌ನಲ್ಲಿ ನಡೆದ ಫಿಫಾ ವಿಶ್ವಕಪ್ ಗೆದ್ದ ಬಳಿಕ ಮೆಸ್ಸಿ ಇಡೀ ದೇಶಕ್ಕೆ ಸೂಪರ್​ಮ್ಯಾನ್ ಆಗಿಬಿಟ್ಟಿದ್ದಾರೆ.

5 / 5
Follow us
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ