AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lionel Messi: ‘ಮೆಸ್ಸಿ ನಿನಗಾಗಿ ಕಾಯುತ್ತಿದ್ದೇವೆ’; 14 ಸುತ್ತು ಗುಂಡಿನ ದಾಳಿ! ಫುಟ್ಬಾಲ್ ದೈತ್ಯನಿಗೆ ಕೊಲೆ ಬೆದರಿಕೆ

Lionel Messi: ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸೂಪರ್ ಮಾರ್ಕೆಟ್ ಮೇಲೆ ಗುಂಡು ಹಾರಿಸಿದ್ದಾರೆ. ಆ ಬಳಿಕ ಮೆಸ್ಸಿ ನಾವು ನಿಮಗಾಗಿ ಕಾಯುತ್ತಿದ್ದೇವೆ ಎಂಬ ಸಂದೇಶವನ್ನು ಕಾರ್ಡ್‌ಬೋರ್ಡ್‌ನಲ್ಲಿ ಬರೆದು ಅಲ್ಲಿಂದ ತೆರಳಿದ್ದಾರೆ ಎಂದಿದ್ದಾರೆ.

ಪೃಥ್ವಿಶಂಕರ
|

Updated on: Mar 03, 2023 | 11:45 AM

Share
ವಿಶ್ವದ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿಗೆ ಇಬ್ಬರು ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲ, ಮೆಸ್ಸಿ ಕುಟುಂಬದ ಸೂಪರ್ ಮಾರ್ಕೆಟ್ ಮೇಲೂ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

ವಿಶ್ವದ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿಗೆ ಇಬ್ಬರು ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲ, ಮೆಸ್ಸಿ ಕುಟುಂಬದ ಸೂಪರ್ ಮಾರ್ಕೆಟ್ ಮೇಲೂ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

1 / 5
ವಾಸ್ತವವಾಗಿ ಅರ್ಜೆಂಟೀನಾದಲ್ಲಿಯೇ, ಮೆಸ್ಸಿ ಅವರ ಪತ್ನಿ ಆಂಟೋನೆಲ್ಲಾ ಅವರ ಕುಟುಂಬವು ಸೂಪರ್ ಮಾರ್ಕೆಟ್ ನಡೆಸುತ್ತಿದ್ದು, ಈ ಸೂಪರ್ಮಾರ್ಕೆಟ್​ನ ಹೊರಗೆ ಇದೀಗ ಇಬ್ಬರು ದುಷ್ಕರ್ಮಿಗಳು 14 ಬಾರಿ ಗುಂಡಿನ ದಾಳಿ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ.

ವಾಸ್ತವವಾಗಿ ಅರ್ಜೆಂಟೀನಾದಲ್ಲಿಯೇ, ಮೆಸ್ಸಿ ಅವರ ಪತ್ನಿ ಆಂಟೋನೆಲ್ಲಾ ಅವರ ಕುಟುಂಬವು ಸೂಪರ್ ಮಾರ್ಕೆಟ್ ನಡೆಸುತ್ತಿದ್ದು, ಈ ಸೂಪರ್ಮಾರ್ಕೆಟ್​ನ ಹೊರಗೆ ಇದೀಗ ಇಬ್ಬರು ದುಷ್ಕರ್ಮಿಗಳು 14 ಬಾರಿ ಗುಂಡಿನ ದಾಳಿ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ.

2 / 5
ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸೂಪರ್ ಮಾರ್ಕೆಟ್ ಮೇಲೆ ಗುಂಡು ಹಾರಿಸಿದ್ದಾರೆ. ಆ ಬಳಿಕ ಮೆಸ್ಸಿ ನಾವು ನಿಮಗಾಗಿ ಕಾಯುತ್ತಿದ್ದೇವೆ ಎಂಬ ಸಂದೇಶವನ್ನು ಕಾರ್ಡ್‌ಬೋರ್ಡ್‌ನಲ್ಲಿ ಬರೆದು ಅಲ್ಲಿಂದ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸೂಪರ್ ಮಾರ್ಕೆಟ್ ಮೇಲೆ ಗುಂಡು ಹಾರಿಸಿದ್ದಾರೆ. ಆ ಬಳಿಕ ಮೆಸ್ಸಿ ನಾವು ನಿಮಗಾಗಿ ಕಾಯುತ್ತಿದ್ದೇವೆ ಎಂಬ ಸಂದೇಶವನ್ನು ಕಾರ್ಡ್‌ಬೋರ್ಡ್‌ನಲ್ಲಿ ಬರೆದು ಅಲ್ಲಿಂದ ತೆರಳಿದ್ದಾರೆ ಎಂದು ತಿಳಿದುಬಂದಿದೆ.

3 / 5
ಗುಂಡಿನ ದಾಳಿಯಾದ ಯಾರು ಇರದ ಕಾರಣ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಅಲ್ಲದೆ ಈ ಕೃತ್ಯದಲ್ಲಿ ಭಾಗಿಯಾಗಿರುವ ಶಂಕಿತರನ್ನು ಗುರುತಿಸಲು ಪೊಲೀಸರಿಗೆ ಇನ್ನೂ ಸಾಧ್ಯವಾಗಿಲ್ಲವಾದರೂ, ಈ ಬಗ್ಗೆ ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಲಾಗಿದೆ.

ಗುಂಡಿನ ದಾಳಿಯಾದ ಯಾರು ಇರದ ಕಾರಣ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಅಲ್ಲದೆ ಈ ಕೃತ್ಯದಲ್ಲಿ ಭಾಗಿಯಾಗಿರುವ ಶಂಕಿತರನ್ನು ಗುರುತಿಸಲು ಪೊಲೀಸರಿಗೆ ಇನ್ನೂ ಸಾಧ್ಯವಾಗಿಲ್ಲವಾದರೂ, ಈ ಬಗ್ಗೆ ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಲಾಗಿದೆ.

4 / 5
ಮೆಸ್ಸಿ ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅರ್ಜೆಂಟೀನಾದಲ್ಲಿ ಪ್ರತಿ ಮನೆಯಲ್ಲೂ ಮನೆ ಮಾತಾಗಿರುವ ಮೆಸ್ಸಿಗೆ ಇಡೀ ದೇಶವೇ ಗೌರವ ನೀಡುತ್ತದೆ. ಅದರಲ್ಲೂ ಡಿಸೆಂಬರ್‌ನಲ್ಲಿ ಕತಾರ್‌ನಲ್ಲಿ ನಡೆದ ಫಿಫಾ ವಿಶ್ವಕಪ್ ಗೆದ್ದ ಬಳಿಕ ಮೆಸ್ಸಿ ಇಡೀ ದೇಶಕ್ಕೆ ಸೂಪರ್​ಮ್ಯಾನ್ ಆಗಿಬಿಟ್ಟಿದ್ದಾರೆ.

ಮೆಸ್ಸಿ ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅರ್ಜೆಂಟೀನಾದಲ್ಲಿ ಪ್ರತಿ ಮನೆಯಲ್ಲೂ ಮನೆ ಮಾತಾಗಿರುವ ಮೆಸ್ಸಿಗೆ ಇಡೀ ದೇಶವೇ ಗೌರವ ನೀಡುತ್ತದೆ. ಅದರಲ್ಲೂ ಡಿಸೆಂಬರ್‌ನಲ್ಲಿ ಕತಾರ್‌ನಲ್ಲಿ ನಡೆದ ಫಿಫಾ ವಿಶ್ವಕಪ್ ಗೆದ್ದ ಬಳಿಕ ಮೆಸ್ಸಿ ಇಡೀ ದೇಶಕ್ಕೆ ಸೂಪರ್​ಮ್ಯಾನ್ ಆಗಿಬಿಟ್ಟಿದ್ದಾರೆ.

5 / 5
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ