AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಕ್ಯಾರೆಟ್‍ನ ವಿವಿಧ ತಿನಸು ಇಲ್ಲಿದೆ

ಕ್ಯಾರೆಟ್‍ನಲ್ಲಿ ವಿಟಮಿನ್ ಎ, ಕ್ಯಾಲ್ಸಿಯಂ, ಕಬ್ಬಿಣಾಂಶ, ವಿಟಮಿನ್ ಇ, ನಾರಿನಂಶ, ವಿಟಮಿನ್ ಕೆ, ಪೊಟಾಶಿಯಂ, ವಿಟಮಿನ್ ಸಿ, ಪೊಟಾಶಿಯಂ, ಮೆಗ್ನಿಶಿಯಂ, ಫೋಲೆಟ್, ಮ್ಯಾಂಗನೀಸ್, ವಿಟಮಿನ್ ಇ ಮತ್ತು ಸತು ಹೇರಳವಾಗಿದ್ದು ಆರೋಗ್ಯಕ್ಕೆ ಅತ್ಯಂತ ಉತ್ತಮವಾಗಿದೆ.

TV9 Web
| Edited By: |

Updated on: Oct 25, 2022 | 6:45 PM

Share
ಈ ಪಾಕವಿಧಾನಕ್ಕಾಗಿ ನೀವು ಮಾಡಬೇಕಾಗಿರುವುದು ಕ್ಯಾರೆಟ್, ಬಟಾಣಿ ಮತ್ತು ಉದ್ದಿನ ಬೇಳೆಗಳನ್ನು ಅಕ್ಕಿಯೊಂದಿಗೆ ಬೇಯಿಸಿದರೆ ಕ್ಯಾರೆಟ್ ಪುಲಾವ್ ರೆಡಿ. ಇದು ನಿಮಗೆ ದೀರ್ಘಕಾಲದವರೆಗೆ ಹೊಟ್ಟೆ ಹಸಿವಾಗದಂತೆ ಸಹಾಯ ಮಾಡುತ್ತದೆ.

Health Tips

1 / 5
ಕ್ಯಾರೆಟ್ ಗೋಭಿ ವಡಾ  ಹೊಸ ರೆಸಿಪಿಯಾಗಿದ್ದು, ಇದನ್ನ ಕ್ಯಾರೆಟ್ ಮತ್ತು ಎಲೆಕೋಸಿನ ಜೊತೆಗೆ ತಯಾರಿಸಲಾಗುತ್ತದೆ. ತೆಂಗಿನಕಾಯಿ ಚಟ್ನಿಯೊಂದಿಗೆ ಸೇವಿಸದರೆ ಇದು ಒಂದೊಳ್ಳೆ ರುಚಿ ನೀಡುತ್ತದೆ.

Health Tips

2 / 5
Health Tips

ದಾಲ್ ಕಿಚಡಿಯ ಸರಳ ಊಟದಂತೆ ನಿಮಗೆ ಸುಲಭವಾಗಿ ಈ ಕ್ಯಾರೆಟ್ ಕಿಚಡಿ ಪಾಕವಿಧಾನವನ್ನು ತಯಾರಿಸಬಹುದು. ಇದು ಮಧ್ಯಾಹ್ನದ ಊಟವನ್ನು ಅತ್ಯಂತ ಪೌಷ್ಟಿಕವಾಗಿ ಮತ್ತು ಆರೋಗ್ಯಕರ ಮಾಡುತ್ತದೆ.

3 / 5
Health Tips

ಈ ರುಚಿಕರವಾದ ಕ್ಯಾರೆಟ್ ಮೆಥಿ ಪಲ್ಯವನ್ನು ತಯಾರಿಸಲು ಮೆಂತ್ಯ ಎಲೆಗಳನ್ನು ಕ್ಯಾರೆಟ್ ಮತ್ತು ಪರಿಮಳಯುಕ್ತ ಮಸಾಲೆಗಳೊಂದಿಗೆ ಕರಿಯಲಾಗುತ್ತದೆ. ಇದನ್ನು ರೊಟ್ಟಿ, ಪರೋಟ ಅನ್ನದೊಂದಿಗೆ ಸೇವಿಸಬಹುದು.

4 / 5
Health Tips

ಉಪ್ಪಿನಕಾಯಿ ಇಲ್ಲದೆ ಭಾರತೀಯ ಊಟವು ಬಹುತೇಕ ಅಪೂರ್ಣ. ಈ ಕ್ಯಾರೆಟ್ ಉಪ್ಪಿನಕಾಯಿ ಅನ್ನು ತಯಾರಿಸುವುದು ಸುಲಭ ಮಾತ್ರವಲ್ಲ, ಚಳಿಗಾಲದಲ್ಲಿ ನಿಮ್ಮ ದೈನಂದಿನ ಊಟಕ್ಕೆ ಈ ಉಪ್ಪಿನಕಾಯಿನ್ನು ನೆಚ್ಚಿಕೊಂಡು ಊಟ ಮಾಡಿದರೆ, ಅದಕ್ಕೆ ಸಮನಾದ ಭಕ್ಷ್ಯ ಬೇರೊಂದಿಲ್ಲ ಎಂದೇ ಹೇಳಬಹುದು.

5 / 5
Follow Us
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?