- Kannada News Photo gallery Lok sabha election 2024: Chamarajanagar which attracted attention through the traditional polling station
ಸಾಂಪ್ರದಾಯಿಕ ಮತಗಟ್ಟೆ ಮೂಲಕ ಗಮನ ಸೆಳೆದ ಚಾಮರಾಜನಗರ; ಇಲ್ಲಿದೆ ಝಲಕ್
ಲೋಕಸಭಾ ಚುನಾವಣೆಯಲ್ಲಿ ಮತದಾನದ ಕುರಿತು ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಲಾಗಿದೆ. ಅದರಂತೆ ಚಾಮರಾಜನಗರ ಜಿಲ್ಲಾಡಳಿತವೂ ಹೊಸದೊಂದು ಪ್ರಯತ್ನಕ್ಕೆ ಮುಂದಾಗಿದ್ದು, ಸಾಂಪ್ರದಾಯಿಕ ಮತಗಟ್ಟೆ ನಿರ್ಮಿಸುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದೆ. ಇಲ್ಲಿ ತಂಬೂರಿ, ಡಮರುಗ, ತಬಲ ಮೊದಲಾದ ಸಂಗೀತ ಉಪಕರಣಗಳ ಪ್ರದರ್ಶನವನ್ನು ಏರ್ಪಡಿಸಿ, ಮತದಾನದ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿರುವುದು ವಿಶೇಷವಾಗಿದೆ.
Updated on: Apr 25, 2024 | 7:11 PM
Share

ಲೋಕಸಭಾ ಚುನಾವಣೆ ಕಣ ರಂಗೇರಿದ್ದು, ಅದರಂತೆ ನಾಳೆ(ಏ.26) ರಾಜ್ಯದ 14 ಜಿಲ್ಲೆಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ.

ಈ ಬಾರಿ ಕೂಡ ಲೋಕಸಭಾ ಚುನಾವಣೆಯಲ್ಲಿ ಮತದಾನದ ಕುರಿತು ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಲಾಗಿದೆ.

ಅದರಂತೆ ಚಾಮರಾಜನಗರ ಜಿಲ್ಲಾಡಳಿತವೂ ಹೊಸದೊಂದು ಪ್ರಯತ್ನಕ್ಕೆ ಮುಂದಾಗಿದ್ದು, ಸಾಂಪ್ರದಾಯಿಕ ಮತಗಟ್ಟೆ ನಿರ್ಮಿಸುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದೆ.

ಚಾಮರಾಜನಗರ ಜಿಲ್ಲೆಯ ಸಂಸ್ಕೃತಿ ಹಾಗೂ ಜಾನಪದ ಕಲೆಗಳ ಮಹತ್ವವನ್ನು ಸಾರುವ ಮತಗಟ್ಟೆಯನ್ನು ನಿರ್ಮಾಣ ಮಾಡಲಾಗಿದೆ.

ಜಿಲ್ಲೆಯ ರಾಮಸಮುದ್ರದ ಬಾಲರಪಟ್ಟಣ ಶಾಲೆಯಲ್ಲಿ ಈ ಮತಗಟ್ಟೆ ಸ್ಥಾಪಿಸಿದ್ದು, ಜಾನಪದ ಕಲೆಗಳ ಅನಾವರಣ ಮಾಡಲಾಗಿದೆ.

ಇಲ್ಲಿ ತಂಬೂರಿ, ಡಮರುಗ, ತಬಲ ಮೊದಲಾದ ಸಂಗೀತ ಉಪಕರಣಗಳ ಪ್ರದರ್ಶನವನ್ನು ಏರ್ಪಡಿಸಿ, ಮತದಾನದ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿರುವುದು ವಿಶೇಷವಾಗಿದೆ.
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್: ಒಂದೇ ಸೈಟ್ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್ ರಾಘವೇಂದ್ರಗೆ ‘ಥ್ಯಾಂಕ್ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವೀಲ್ಚೇರ್ನಲ್ಲಿದ್ದ ತಂಗಿಗೆ ಸಮುದ್ರದ ಅಲೆಗಳನ್ನು ಸ್ಪರ್ಶಿಸುವ ಆಸೆ
ಬ್ರ್ಯಾಂಡ್ ಡಿಕೆ ಶಿವಕುಮಾರ್ ಎಲ್ಲೋದ್ರು ಅಂತ ಕಾಲೆಳೆದ R ಅಶೋಕ್
ವಿದ್ಯಾರ್ಥಿನಿಯರ ಜತೆ ಸಖತ್ತಾಗಿ ವಾಲಿಬಾಲ್ ಆಡಿದ ಡಿಕೆಶಿ
ಹಳೆಯ ನ್ಯಾನೋ ಐಷಾರಾಮಿ ಓಪನ್-ಟಾಪ್ ಕಾರನ್ನಾಗಿ ಮಾಡಿದ ವ್ಯಕ್ತಿ
ಕುಡಿದ ಮತ್ತಲ್ಲಿ ಮೊಬೈಲ್ ಟವರ್ ಏರಿ ವ್ಯಕ್ತಿಯ ಹುಚ್ಚಾಟ
ವಿದ್ಯುತ್ ತಂತಿ ಮೇಲೆ ಕುಳಿತು ವ್ಯಕ್ತಿಯ ಅಪಾಯಕಾರಿ ಸಾಹಸ