ಪಕ್ಷಾಂತರ ಪರ್ವ: ಸಂಗಣ್ಣ ಕರಡಿ ಕಾಂಗ್ರೆಸ್ಗೆ ಅಖಂಡ ಶ್ರೀನಿವಾಸಮೂರ್ತಿ ಬಿಜೆಪಿಗೆ, ಫೋಟೋಸ್ ನೋಡಿ
ಪ್ರತಿ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಸಾಮಾನ್ಯ. ಈ ಬಾರಿಯ ಲೋಕಸಭೆ ಚುನಾವಣೆ ಸಮಯದಲ್ಲಿ ಒಂದಡೆ ಸಂಗಣ್ಣ ಕರಡಿ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಸೇರಿಕೊಂಡರೆ, ಇತ್ತ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಕೈ ಬಿಟ್ಟು ಕಮಲ ಪಾಳಯ ಸೇರಿಕೊಂಡಿದ್ದಾರೆ.

1 / 8

2 / 8

3 / 8

4 / 8

5 / 8

6 / 8

7 / 8

8 / 8
Published On - 3:03 pm, Wed, 17 April 24
Follow Us



