AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​​ ಏಜೆಂಟರಿಂದ ಮತಗಟ್ಟೆ ಬಳಿ ಗ್ಯಾರೆಂಟಿ​ ಪ್ರಚಾರ: ಮತದಾರರ ಸೆಳೆಯಲು ‘ಚೊಂಬು’ ಟೀಶರ್ಟ್

ಕಾಂಗ್ರೆಸ್​ನ ಸೋಷಿಯಲ್ ಮೀಡಿಯಾ ಟೀಮ್​ನ ಏಜೆಂಟ್​ರು ಗ್ಯಾರೆಂಟಿ ಯೋಜನೆಗಳ ಚಿತ್ರವಿರುವ ಟೀಶರ್ಟ್​ ಧರಿಸಿ ಮತಗಟ್ಟೆ ಬಳಿ ಬಂದಿದ್ದಾರೆ. ಈ ಮೂಲಕ ಮತದಾರರನ್ನು ಸೆಳೆಯುತ್ತಿದ್ದಾರೆ. ಸರ್ಕಾರದ ಯೋಜನೆಗಳ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ.

ಪ್ರಸನ್ನ ಗಾಂವ್ಕರ್​
| Edited By: |

Updated on:Apr 26, 2024 | 9:51 AM

Share
Lok Sabha Election Karnataka 1st phase voting: Congress table agent wear the guarantee T shirt in Bengaluru

ಲೋಕಸಭೆ ಚುನಾವಣೆ 2024ರ ಎರಡನೇ ಹಂತದ (ಕರ್ನಾಟಕದ ಮೊದಲ ಹಂತದ) ಮತದಾನ ಇಂದು (ಏ.26) ಆರಂಭವಾಗಿದೆ. ಬೆಳಿಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ರಾಜಕಾರಣಿಗಳು, ಚಿತ್ರನಟರು ಮತ್ತು ಕ್ರೀಡಾಪಟುಗಳು ಸೇರಿದಂತೆ ಅನೇಕರು ಮತದಾನ ಮಾಡಿದರು.

1 / 8
Lok Sabha Election Karnataka 1st phase voting: Congress table agent wear the guarantee T shirt in Bengaluru

ಎಲ್ಲ ತರಹದ ಪ್ರಚಾರ ಕಾರ್ಯಗಳಿಗೆ ತೆರ ಬಿದ್ದಿದೆ. ಆದರೂ ಕೂಡ ಕಾಂಗ್ರೆಸ್​ನ ಸೋಷಿಯಲ್ ಮೀಡಿಯಾ ಟೀಮ್​ನ ಏಜೆಂಟ್​ರು ಗ್ಯಾರೆಂಟಿ ಯೋಜನೆಗಳ ಚಿತ್ರವಿರುವ ಟೀಶರ್ಟ್​ ಧರಿಸಿ ಮತಗಟ್ಟೆ ಬಳಿ ಬಂದಿದ್ದಾರೆ. ಈ ಮೂಲಕ ಮತದಾರರನ್ನು ಸೆಳೆಯುತ್ತಿದ್ದಾರೆ. ಸರ್ಕಾರದ ಯೋಜನೆಗಳ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ.

2 / 8
Lok Sabha Election Karnataka 1st phase voting: Congress table agent wear the guarantee T shirt in Bengaluru

ಆರ್​ಆರ್​ ನಗರ ವಿಧಾನಸಭಾ ಕ್ಷೇತ್ರದ ಲಗ್ಗೆರೆ ವಾರ್ಡ್​​​​ನ ಮತಗಟ್ಟೆ ಸಂಖ್ಯೆ 194 ಮತ್ತು 195 ಕ್ಕೆ ಕೆಪಿಸಿಸಿ ಸೋಶಿಯಲ್ ಮೀಡಿಯಾ ಟೀಮ್ ಟೀಶರ್ಟ್​ ಧರಿಸಿಕೊಂಡು ಬಂದಿದೆ.

3 / 8
Lok Sabha Election Karnataka 1st phase voting: Congress table agent wear the guarantee T shirt in Bengaluru

ಟೀಶರ್ಟ್​ ಮೇಲೆ ಚಂಬು ಪೋಸ್ಟ್ ಚಿತ್ರವಿರುವ ಟಿ ಶರ್ಟ್ ಧರಿಸಿ, ‘ಚೊಂಬೇಶ್ವರನ ಸಹವಾಸ ದಿನವಿಡೀ ಉಪವಾಸವೆಂದು ಬರಹ’ ಇದ್ದು, ಪರೋಕ್ಷವಾಗಿ ಬಿಜೆಪಿ ವಿರುದ್ಧ ಲೇವಡಿ ಮಾಡಿದ್ದಾರೆ.

4 / 8
Lok Sabha Election Karnataka 1st phase voting: Congress table agent wear the guarantee T shirt in Bengaluru

ಬಿಜೆಪಿ ವಿರುದ್ಧ ಪರೋಕ್ಷವಾಗಿ ಲೇವಡಿ ಮತ್ತು ಗ್ಯಾರೆಂಟಿ ಚಿತ್ರ ಇರುವ ಟೀಶರ್ಟ್​ ಧರಿಸುವ ಮೂಲಕ ಪರೋಕ್ಷವಾಗಿ ಮತದಾರರನ್ನು ಸೆಳೆಯುತ್ತಿದ್ದಾರೆ.

5 / 8
Lok Sabha Election Karnataka 1st phase voting: Congress table agent wear the guarantee T shirt in Bengaluru

ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮತ್ತು ಪುತ್ರಿ ಸೌಮ್ಯ ರೆಡ್ಡಿ ಮತದಾನ ಮಾಡಿದರು. ಸೌಮ್ಯ ರೆಡ್ಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ. ಇವರ ವಿರುದ್ಧ ಬಿಜೆಪಿಯಿಂದ ಸಂಸದ ತೇಜಸ್ವಿ ಸೂರ್ಯ ಕಣದಲ್ಲಿದ್ದಾರೆ.

6 / 8
Lok Sabha Election Karnataka 1st phase voting: Congress table agent wear the guarantee T shirt in Bengaluru

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಶಾಸಕ ಪ್ರದೀಪ್ ಈಶ್ವರ್ ಅವರು ಚಿಕ್ಕಬಳ್ಳಾಪುರ ತಾಲೂಕಿನ ಸ್ವಗ್ರಾಮ ಪೆರೇಸಂದ್ರ ಗ್ರಾಮದ ಮತಗಟ್ಟೆಗೆ ಪತ್ನಿ ಸಮೇತ ಆಗಮಿಸಿ ಮತದಾನ ಮಾಡಿದರು. ಮತದಾರರು ತಪ್ಪದೆ ಮತದಾನದಲ್ಲಿ ಬಾಗಿಯಾಗುವಂತೆ ಮನವಿ ಮಾಡಿದರು.

7 / 8
Lok Sabha Election Karnataka 1st phase voting: Congress table agent wear the guarantee T shirt in Bengaluru

ಗೃಹ ಸಚಿವ ಡಾ ಪರಮೇಶ್ವರ್ ಪತ್ನಿ ಸಮೇತ ಆಗಮಿಸಿ ತುಮಕೂರಿನ ಸಿದ್ದಾರ್ಥ ನಗರದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಮತಗಟ್ಟೆ ಸಂಖ್ಯೆ 57 ರಲ್ಲಿ ಮತದಾನ ಮಾಡಿದರು.

8 / 8

Published On - 9:48 am, Fri, 26 April 24

Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು