AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​​ ಏಜೆಂಟರಿಂದ ಮತಗಟ್ಟೆ ಬಳಿ ಗ್ಯಾರೆಂಟಿ​ ಪ್ರಚಾರ: ಮತದಾರರ ಸೆಳೆಯಲು ‘ಚೊಂಬು’ ಟೀಶರ್ಟ್

ಕಾಂಗ್ರೆಸ್​ನ ಸೋಷಿಯಲ್ ಮೀಡಿಯಾ ಟೀಮ್​ನ ಏಜೆಂಟ್​ರು ಗ್ಯಾರೆಂಟಿ ಯೋಜನೆಗಳ ಚಿತ್ರವಿರುವ ಟೀಶರ್ಟ್​ ಧರಿಸಿ ಮತಗಟ್ಟೆ ಬಳಿ ಬಂದಿದ್ದಾರೆ. ಈ ಮೂಲಕ ಮತದಾರರನ್ನು ಸೆಳೆಯುತ್ತಿದ್ದಾರೆ. ಸರ್ಕಾರದ ಯೋಜನೆಗಳ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ.

ಪ್ರಸನ್ನ ಗಾಂವ್ಕರ್​
| Edited By: |

Updated on:Apr 26, 2024 | 9:51 AM

Share
Lok Sabha Election Karnataka 1st phase voting: Congress table agent wear the guarantee T shirt in Bengaluru

ಲೋಕಸಭೆ ಚುನಾವಣೆ 2024ರ ಎರಡನೇ ಹಂತದ (ಕರ್ನಾಟಕದ ಮೊದಲ ಹಂತದ) ಮತದಾನ ಇಂದು (ಏ.26) ಆರಂಭವಾಗಿದೆ. ಬೆಳಿಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ರಾಜಕಾರಣಿಗಳು, ಚಿತ್ರನಟರು ಮತ್ತು ಕ್ರೀಡಾಪಟುಗಳು ಸೇರಿದಂತೆ ಅನೇಕರು ಮತದಾನ ಮಾಡಿದರು.

1 / 8
Lok Sabha Election Karnataka 1st phase voting: Congress table agent wear the guarantee T shirt in Bengaluru

ಎಲ್ಲ ತರಹದ ಪ್ರಚಾರ ಕಾರ್ಯಗಳಿಗೆ ತೆರ ಬಿದ್ದಿದೆ. ಆದರೂ ಕೂಡ ಕಾಂಗ್ರೆಸ್​ನ ಸೋಷಿಯಲ್ ಮೀಡಿಯಾ ಟೀಮ್​ನ ಏಜೆಂಟ್​ರು ಗ್ಯಾರೆಂಟಿ ಯೋಜನೆಗಳ ಚಿತ್ರವಿರುವ ಟೀಶರ್ಟ್​ ಧರಿಸಿ ಮತಗಟ್ಟೆ ಬಳಿ ಬಂದಿದ್ದಾರೆ. ಈ ಮೂಲಕ ಮತದಾರರನ್ನು ಸೆಳೆಯುತ್ತಿದ್ದಾರೆ. ಸರ್ಕಾರದ ಯೋಜನೆಗಳ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ.

2 / 8
Lok Sabha Election Karnataka 1st phase voting: Congress table agent wear the guarantee T shirt in Bengaluru

ಆರ್​ಆರ್​ ನಗರ ವಿಧಾನಸಭಾ ಕ್ಷೇತ್ರದ ಲಗ್ಗೆರೆ ವಾರ್ಡ್​​​​ನ ಮತಗಟ್ಟೆ ಸಂಖ್ಯೆ 194 ಮತ್ತು 195 ಕ್ಕೆ ಕೆಪಿಸಿಸಿ ಸೋಶಿಯಲ್ ಮೀಡಿಯಾ ಟೀಮ್ ಟೀಶರ್ಟ್​ ಧರಿಸಿಕೊಂಡು ಬಂದಿದೆ.

3 / 8
Lok Sabha Election Karnataka 1st phase voting: Congress table agent wear the guarantee T shirt in Bengaluru

ಟೀಶರ್ಟ್​ ಮೇಲೆ ಚಂಬು ಪೋಸ್ಟ್ ಚಿತ್ರವಿರುವ ಟಿ ಶರ್ಟ್ ಧರಿಸಿ, ‘ಚೊಂಬೇಶ್ವರನ ಸಹವಾಸ ದಿನವಿಡೀ ಉಪವಾಸವೆಂದು ಬರಹ’ ಇದ್ದು, ಪರೋಕ್ಷವಾಗಿ ಬಿಜೆಪಿ ವಿರುದ್ಧ ಲೇವಡಿ ಮಾಡಿದ್ದಾರೆ.

4 / 8
Lok Sabha Election Karnataka 1st phase voting: Congress table agent wear the guarantee T shirt in Bengaluru

ಬಿಜೆಪಿ ವಿರುದ್ಧ ಪರೋಕ್ಷವಾಗಿ ಲೇವಡಿ ಮತ್ತು ಗ್ಯಾರೆಂಟಿ ಚಿತ್ರ ಇರುವ ಟೀಶರ್ಟ್​ ಧರಿಸುವ ಮೂಲಕ ಪರೋಕ್ಷವಾಗಿ ಮತದಾರರನ್ನು ಸೆಳೆಯುತ್ತಿದ್ದಾರೆ.

5 / 8
Lok Sabha Election Karnataka 1st phase voting: Congress table agent wear the guarantee T shirt in Bengaluru

ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮತ್ತು ಪುತ್ರಿ ಸೌಮ್ಯ ರೆಡ್ಡಿ ಮತದಾನ ಮಾಡಿದರು. ಸೌಮ್ಯ ರೆಡ್ಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ. ಇವರ ವಿರುದ್ಧ ಬಿಜೆಪಿಯಿಂದ ಸಂಸದ ತೇಜಸ್ವಿ ಸೂರ್ಯ ಕಣದಲ್ಲಿದ್ದಾರೆ.

6 / 8
Lok Sabha Election Karnataka 1st phase voting: Congress table agent wear the guarantee T shirt in Bengaluru

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಶಾಸಕ ಪ್ರದೀಪ್ ಈಶ್ವರ್ ಅವರು ಚಿಕ್ಕಬಳ್ಳಾಪುರ ತಾಲೂಕಿನ ಸ್ವಗ್ರಾಮ ಪೆರೇಸಂದ್ರ ಗ್ರಾಮದ ಮತಗಟ್ಟೆಗೆ ಪತ್ನಿ ಸಮೇತ ಆಗಮಿಸಿ ಮತದಾನ ಮಾಡಿದರು. ಮತದಾರರು ತಪ್ಪದೆ ಮತದಾನದಲ್ಲಿ ಬಾಗಿಯಾಗುವಂತೆ ಮನವಿ ಮಾಡಿದರು.

7 / 8
Lok Sabha Election Karnataka 1st phase voting: Congress table agent wear the guarantee T shirt in Bengaluru

ಗೃಹ ಸಚಿವ ಡಾ ಪರಮೇಶ್ವರ್ ಪತ್ನಿ ಸಮೇತ ಆಗಮಿಸಿ ತುಮಕೂರಿನ ಸಿದ್ದಾರ್ಥ ನಗರದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಮತಗಟ್ಟೆ ಸಂಖ್ಯೆ 57 ರಲ್ಲಿ ಮತದಾನ ಮಾಡಿದರು.

8 / 8

Published On - 9:48 am, Fri, 26 April 24

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ