PM Modi in Bengaluru: ಟೆಕ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದ ಕಾಂಗ್ರೆಸ್; ಬೆಂಗಳೂರಿನಲ್ಲಿ ಮೋದಿ ವ್ಯಂಗ್ಯ
ಚಿಕ್ಕಬಳ್ಳಾಪುರದ ಬಳಿಕ ಬೆಂಗಳೂರಿಗೆ ಎಂಟ್ರಿಕೊಟ್ಟ ಪ್ರಧಾನಿ ನರೇಂದ್ರ ಮೋದಿ ಅವರು ಅರಮನೆ ಮೈದಾನದಲ್ಲಿನ ಸಮಾವೇಶದಲ್ಲಿ ಭಾಗಿಯಾಗಿದ್ದರು. ನಾಲ್ಕು ಕ್ಷೇತ್ರಗಳ ಅಭ್ಯರ್ಥಿ ಪರ ಮತಯಾಚಿಸಿದ್ದರು. ಬೆಂಗಳೂರಿನ ಜನ ಸಂಕಷ್ಟ ಹಾಗೂ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ನೆನಪಿಸಿದ ಮೋದಿ ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಅಂತಾ ಆರೋಪಿಸಿದರು. ಟೆಕ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ ಎಂದು ವ್ಯಂಗ್ಯ ಮಾಡಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Published On - 7:15 pm, Sat, 20 April 24
Follow Us





