AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕ ಪುತ್ರನ ಮನೆ-ಕಚೇರಿಯಲ್ಲಿ ಕಂತೆ ಕಂತೆ ಹಣ ಪತ್ತೆ, ಇದೇನು ಮನೆಯೋ ಇಲ್ಲ ರಿಸರ್ವ್​ ಬ್ಯಾಂಕೋ? ಫೋಟೋಗಳಲ್ಲಿ ನೋಡಿ

ಚೆನ್ನಗಿರಿ ಬಿಜೆಪಿ ಶಾಸಕ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತ(ಕೆಎಸ್ ಡಿಎಲ್) ಅಧ್ಯಕ್ಷ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಮನೆ ಹಾಗೂ ಕಚೇರಿಯಲ್ಲಿ ಕೈ ಇಟ್ಟಲೆಲ್ಲ ಕಂತೆ ಕಂತೆ ಹಣ ಸಿಕ್ಕಿವೆ. ಸಂಜಯ್ ನಗರದ ನಿವಾಸದಲ್ಲಿ ಮೊಗೆದಷ್ಟೂ ಬರ್ತಿದೆ. ಎಲ್ಲೆಲ್ಲೂ ಕಂತೆ ಕಂತೆ ಹಣ ನೋಡಿ ಲೋಕಾಯುಕ್ತ ಅಧಿಕಾರಿಗಳೇ ದಂಗಾಗಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on:Mar 03, 2023 | 9:54 AM

Share
ಚೆನ್ನಗಿರಿ ಬಿಜೆಪಿ ಶಾಸಕ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತ(ಕೆಎಸ್ ಡಿಎಲ್) ಅಧ್ಯಕ್ಷ  ಮಾಡಾಳು ವಿರೂಪಾಕ್ಷಪ್ಪರ ಮಗನ ದುಡ್ಡಿನ ದುನಿಯಾ ಬಯಲಾಗಿದೆ.

ಚೆನ್ನಗಿರಿ ಬಿಜೆಪಿ ಶಾಸಕ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತ(ಕೆಎಸ್ ಡಿಎಲ್) ಅಧ್ಯಕ್ಷ ಮಾಡಾಳು ವಿರೂಪಾಕ್ಷಪ್ಪರ ಮಗನ ದುಡ್ಡಿನ ದುನಿಯಾ ಬಯಲಾಗಿದೆ.

1 / 9
ಶಾಸಕರ ಪುತ್ರ ಪ್ರಶಾಂತ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಕೋಟಿಗಟ್ಟಲೇ ಹಣ ಪತ್ತೆಯಾಗಿದೆ.

ಶಾಸಕರ ಪುತ್ರ ಪ್ರಶಾಂತ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಕೋಟಿಗಟ್ಟಲೇ ಹಣ ಪತ್ತೆಯಾಗಿದೆ.

2 / 9
ಪ್ರಶಾಂತ್ ಮನೆ ಹಾಗೂ ಕಚೇರಿಯಲ್ಲಿ ಒಟ್ಟು 7.62 ಕೋಟಿ ರೂ ನಗದು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಶಾಂತ್ ಮನೆ ಹಾಗೂ ಕಚೇರಿಯಲ್ಲಿ ಒಟ್ಟು 7.62 ಕೋಟಿ ರೂ ನಗದು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

3 / 9
ಸಂಜಯ್ ನಗರದ KMV ಮ್ಯಾನ್ಷನ್ ಅಪಾರ್ಟ್​​​ಮೆಂಟ್​​ನಲ್ಲಿರುವ  ಶಾಸಕ ಮಾಡಾಳ್​​ ಪುತ್ರ ಪ್ರಶಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ​​ ಮಾಡಿದ್ದು, ನಿವಾಸದಲ್ಲಿ ಒಟ್ಟು 6 ಕೋಟಿ ರೂ ನಗದು ಹಣ ಪತ್ತೆಯಾಗಿದೆ.

ಸಂಜಯ್ ನಗರದ KMV ಮ್ಯಾನ್ಷನ್ ಅಪಾರ್ಟ್​​​ಮೆಂಟ್​​ನಲ್ಲಿರುವ ಶಾಸಕ ಮಾಡಾಳ್​​ ಪುತ್ರ ಪ್ರಶಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ​​ ಮಾಡಿದ್ದು, ನಿವಾಸದಲ್ಲಿ ಒಟ್ಟು 6 ಕೋಟಿ ರೂ ನಗದು ಹಣ ಪತ್ತೆಯಾಗಿದೆ.

4 / 9
ಒಟ್ಟು ಎಂಟು ಫ್ಲ್ಯಾಟ್​​ಗಳನ್ನು ಹೊಂದಿರುವ ಅಪಾರ್ಟ್​​ಮೆಂಟ್​ನಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಒಟ್ಟು ಎಂಟು ಫ್ಲ್ಯಾಟ್​​ಗಳನ್ನು ಹೊಂದಿರುವ ಅಪಾರ್ಟ್​​ಮೆಂಟ್​ನಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

5 / 9
ಇನ್ನು ಬೆಂಗಳೂರಿನ ಕ್ರೆಸೆಂಟ್​ ರಸ್ತೆಯಲ್ಲಿರುವ ಪ್ರಶಾಂತ್  ಕಚೇರಿಯಲ್ಲಿ 1.62 ಕೋಟಿ ರೂಪಾಯಿ ನಗದು ಜಪ್ತಿ

ಇನ್ನು ಬೆಂಗಳೂರಿನ ಕ್ರೆಸೆಂಟ್​ ರಸ್ತೆಯಲ್ಲಿರುವ ಪ್ರಶಾಂತ್ ಕಚೇರಿಯಲ್ಲಿ 1.62 ಕೋಟಿ ರೂಪಾಯಿ ನಗದು ಜಪ್ತಿ

6 / 9
ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ, BWSSB ಮುಖ್ಯ ಲೆಕ್ಕಾಧಿಕಾರಿಯಾಗಿರುವ ಮಾಡಾಳ್ ಪ್ರಶಾಂತ್‌ ಮನೆ ಹಾಗೂ ಕಚೇರಿಯಲ್ಲಿ ಒಟ್ಟು 7.62 ಕೋಟಿ ಹಣ ವಶಕ್ಕೆ ಪಡೆದ ಲೋಕಾಯುಕ್ತ ಅಧಿಕಾರಿಗಳು

ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ, BWSSB ಮುಖ್ಯ ಲೆಕ್ಕಾಧಿಕಾರಿಯಾಗಿರುವ ಮಾಡಾಳ್ ಪ್ರಶಾಂತ್‌ ಮನೆ ಹಾಗೂ ಕಚೇರಿಯಲ್ಲಿ ಒಟ್ಟು 7.62 ಕೋಟಿ ಹಣ ವಶಕ್ಕೆ ಪಡೆದ ಲೋಕಾಯುಕ್ತ ಅಧಿಕಾರಿಗಳು

7 / 9
ಬಿಜೆಪಿ ಶಾಸಕ ಪುತ್ರನ ಮನೆ-ಕಚೇರಿಯಲ್ಲಿ ಕೈ ಇಟ್ಟಲೆಲ್ಲ ಕಂತೆ ಕಂತೆ ಹಣ ಪತ್ತೆಯಾಗಿದ್ದು ಅಧಿಕಾರಿಗಳೇ ದಂಗಾಗಿದ್ದಾರೆ.

ಬಿಜೆಪಿ ಶಾಸಕ ಪುತ್ರನ ಮನೆ-ಕಚೇರಿಯಲ್ಲಿ ಕೈ ಇಟ್ಟಲೆಲ್ಲ ಕಂತೆ ಕಂತೆ ಹಣ ಪತ್ತೆಯಾಗಿದ್ದು ಅಧಿಕಾರಿಗಳೇ ದಂಗಾಗಿದ್ದಾರೆ.

8 / 9
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್​​​ ಸೇರಿ ಐವರನ್ನು ಲೋಕಾಯುಕ್ತರು ಬಂಧಿಸಿದ್ದು, ಇಂದು ಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್​​​ ಸೇರಿ ಐವರನ್ನು ಲೋಕಾಯುಕ್ತರು ಬಂಧಿಸಿದ್ದು, ಇಂದು ಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

9 / 9

Published On - 8:55 am, Fri, 3 March 23

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು