AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕ ಪುತ್ರನ ಮನೆ-ಕಚೇರಿಯಲ್ಲಿ ಕಂತೆ ಕಂತೆ ಹಣ ಪತ್ತೆ, ಇದೇನು ಮನೆಯೋ ಇಲ್ಲ ರಿಸರ್ವ್​ ಬ್ಯಾಂಕೋ? ಫೋಟೋಗಳಲ್ಲಿ ನೋಡಿ

ಚೆನ್ನಗಿರಿ ಬಿಜೆಪಿ ಶಾಸಕ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತ(ಕೆಎಸ್ ಡಿಎಲ್) ಅಧ್ಯಕ್ಷ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಮನೆ ಹಾಗೂ ಕಚೇರಿಯಲ್ಲಿ ಕೈ ಇಟ್ಟಲೆಲ್ಲ ಕಂತೆ ಕಂತೆ ಹಣ ಸಿಕ್ಕಿವೆ. ಸಂಜಯ್ ನಗರದ ನಿವಾಸದಲ್ಲಿ ಮೊಗೆದಷ್ಟೂ ಬರ್ತಿದೆ. ಎಲ್ಲೆಲ್ಲೂ ಕಂತೆ ಕಂತೆ ಹಣ ನೋಡಿ ಲೋಕಾಯುಕ್ತ ಅಧಿಕಾರಿಗಳೇ ದಂಗಾಗಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on:Mar 03, 2023 | 9:54 AM

Share
ಚೆನ್ನಗಿರಿ ಬಿಜೆಪಿ ಶಾಸಕ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತ(ಕೆಎಸ್ ಡಿಎಲ್) ಅಧ್ಯಕ್ಷ  ಮಾಡಾಳು ವಿರೂಪಾಕ್ಷಪ್ಪರ ಮಗನ ದುಡ್ಡಿನ ದುನಿಯಾ ಬಯಲಾಗಿದೆ.

ಚೆನ್ನಗಿರಿ ಬಿಜೆಪಿ ಶಾಸಕ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತ(ಕೆಎಸ್ ಡಿಎಲ್) ಅಧ್ಯಕ್ಷ ಮಾಡಾಳು ವಿರೂಪಾಕ್ಷಪ್ಪರ ಮಗನ ದುಡ್ಡಿನ ದುನಿಯಾ ಬಯಲಾಗಿದೆ.

1 / 9
ಶಾಸಕರ ಪುತ್ರ ಪ್ರಶಾಂತ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಕೋಟಿಗಟ್ಟಲೇ ಹಣ ಪತ್ತೆಯಾಗಿದೆ.

ಶಾಸಕರ ಪುತ್ರ ಪ್ರಶಾಂತ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಕೋಟಿಗಟ್ಟಲೇ ಹಣ ಪತ್ತೆಯಾಗಿದೆ.

2 / 9
ಪ್ರಶಾಂತ್ ಮನೆ ಹಾಗೂ ಕಚೇರಿಯಲ್ಲಿ ಒಟ್ಟು 7.62 ಕೋಟಿ ರೂ ನಗದು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಶಾಂತ್ ಮನೆ ಹಾಗೂ ಕಚೇರಿಯಲ್ಲಿ ಒಟ್ಟು 7.62 ಕೋಟಿ ರೂ ನಗದು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

3 / 9
ಸಂಜಯ್ ನಗರದ KMV ಮ್ಯಾನ್ಷನ್ ಅಪಾರ್ಟ್​​​ಮೆಂಟ್​​ನಲ್ಲಿರುವ  ಶಾಸಕ ಮಾಡಾಳ್​​ ಪುತ್ರ ಪ್ರಶಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ​​ ಮಾಡಿದ್ದು, ನಿವಾಸದಲ್ಲಿ ಒಟ್ಟು 6 ಕೋಟಿ ರೂ ನಗದು ಹಣ ಪತ್ತೆಯಾಗಿದೆ.

ಸಂಜಯ್ ನಗರದ KMV ಮ್ಯಾನ್ಷನ್ ಅಪಾರ್ಟ್​​​ಮೆಂಟ್​​ನಲ್ಲಿರುವ ಶಾಸಕ ಮಾಡಾಳ್​​ ಪುತ್ರ ಪ್ರಶಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ​​ ಮಾಡಿದ್ದು, ನಿವಾಸದಲ್ಲಿ ಒಟ್ಟು 6 ಕೋಟಿ ರೂ ನಗದು ಹಣ ಪತ್ತೆಯಾಗಿದೆ.

4 / 9
ಒಟ್ಟು ಎಂಟು ಫ್ಲ್ಯಾಟ್​​ಗಳನ್ನು ಹೊಂದಿರುವ ಅಪಾರ್ಟ್​​ಮೆಂಟ್​ನಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಒಟ್ಟು ಎಂಟು ಫ್ಲ್ಯಾಟ್​​ಗಳನ್ನು ಹೊಂದಿರುವ ಅಪಾರ್ಟ್​​ಮೆಂಟ್​ನಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

5 / 9
ಇನ್ನು ಬೆಂಗಳೂರಿನ ಕ್ರೆಸೆಂಟ್​ ರಸ್ತೆಯಲ್ಲಿರುವ ಪ್ರಶಾಂತ್  ಕಚೇರಿಯಲ್ಲಿ 1.62 ಕೋಟಿ ರೂಪಾಯಿ ನಗದು ಜಪ್ತಿ

ಇನ್ನು ಬೆಂಗಳೂರಿನ ಕ್ರೆಸೆಂಟ್​ ರಸ್ತೆಯಲ್ಲಿರುವ ಪ್ರಶಾಂತ್ ಕಚೇರಿಯಲ್ಲಿ 1.62 ಕೋಟಿ ರೂಪಾಯಿ ನಗದು ಜಪ್ತಿ

6 / 9
ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ, BWSSB ಮುಖ್ಯ ಲೆಕ್ಕಾಧಿಕಾರಿಯಾಗಿರುವ ಮಾಡಾಳ್ ಪ್ರಶಾಂತ್‌ ಮನೆ ಹಾಗೂ ಕಚೇರಿಯಲ್ಲಿ ಒಟ್ಟು 7.62 ಕೋಟಿ ಹಣ ವಶಕ್ಕೆ ಪಡೆದ ಲೋಕಾಯುಕ್ತ ಅಧಿಕಾರಿಗಳು

ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ, BWSSB ಮುಖ್ಯ ಲೆಕ್ಕಾಧಿಕಾರಿಯಾಗಿರುವ ಮಾಡಾಳ್ ಪ್ರಶಾಂತ್‌ ಮನೆ ಹಾಗೂ ಕಚೇರಿಯಲ್ಲಿ ಒಟ್ಟು 7.62 ಕೋಟಿ ಹಣ ವಶಕ್ಕೆ ಪಡೆದ ಲೋಕಾಯುಕ್ತ ಅಧಿಕಾರಿಗಳು

7 / 9
ಬಿಜೆಪಿ ಶಾಸಕ ಪುತ್ರನ ಮನೆ-ಕಚೇರಿಯಲ್ಲಿ ಕೈ ಇಟ್ಟಲೆಲ್ಲ ಕಂತೆ ಕಂತೆ ಹಣ ಪತ್ತೆಯಾಗಿದ್ದು ಅಧಿಕಾರಿಗಳೇ ದಂಗಾಗಿದ್ದಾರೆ.

ಬಿಜೆಪಿ ಶಾಸಕ ಪುತ್ರನ ಮನೆ-ಕಚೇರಿಯಲ್ಲಿ ಕೈ ಇಟ್ಟಲೆಲ್ಲ ಕಂತೆ ಕಂತೆ ಹಣ ಪತ್ತೆಯಾಗಿದ್ದು ಅಧಿಕಾರಿಗಳೇ ದಂಗಾಗಿದ್ದಾರೆ.

8 / 9
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್​​​ ಸೇರಿ ಐವರನ್ನು ಲೋಕಾಯುಕ್ತರು ಬಂಧಿಸಿದ್ದು, ಇಂದು ಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್​​​ ಸೇರಿ ಐವರನ್ನು ಲೋಕಾಯುಕ್ತರು ಬಂಧಿಸಿದ್ದು, ಇಂದು ಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

9 / 9

Published On - 8:55 am, Fri, 3 March 23

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’