Ganesh Chaturthi 2023: 2 ಕೋಟಿ ರೂ. ನೋಟು, 50 ಲಕ್ಷ ರೂ. ನಾಣ್ಯಗಳಿಂದ ಗಣಪತಿಗೆ ಶೃಂಗಾರ; ಫೋಟೋಗಳಲ್ಲಿ ನೋಡಿ

ನಾಡಿನಾದ್ಯಂತ ವಿಜೃಂಭಣೆಯಿಂದ ಗಣೇಶ ಚತುರ್ಥಿ ಆಚರಿಸಲಾಗುತ್ತಿದೆ. ನಗರದ ಹಲವು ದೇವಸ್ಥಾನದಲ್ಲಿ ಗಣೇಶನಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ಹೂವಿನಂದ ಅಷ್ಟೇ ಅಲ್ಲದೇ ಹಣದಿಂದ ವಿಘ್ನನಿವಾರಕನಿಗೆ ಶೃಂಗರಿಸಲಾಗಿದೆ.

| Updated By: Digi Tech Desk

Updated on:Sep 19, 2023 | 9:56 AM

ಬೆಂಗಳೂರಿನ ಪುಟ್ಟೇನಹಳ್ಳಿಯ ಜೆ.ಪಿ. ನಗರದ ಸತ್ಯಸಾಯಿ ಗಣಪತಿ ದೇಗುಲವನ್ನು ನೋಟು, ನಾಣ್ಯಗಳಿಂದ ಅಲಂಕಾರ ಮಾಡಲಾಗಿದೆ.

ನಾಡಿನಾದ್ಯಂತ ವಿಜೃಂಭಣೆಯಿಂದ ಗಣೇಶ ಚತುರ್ಥಿ ಆಚರಿಸಲಾಗುತ್ತಿದೆ. ನಗರದ ಹಲವು ದೇವಸ್ಥಾನದಲ್ಲಿ ಗಣೇಶನಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ಹೂವಿನಂದ ಅಷ್ಟೇ ಅಲ್ಲದೇ ಹಣದಿಂದ ವಿಘ್ನನಿವಾರಕನಿಗೆ ಶೃಂಗರಿಸಲಾಗಿದೆ.

1 / 8
ಬೆಂಗಳೂರಿನ ಪುಟ್ಟೇನಹಳ್ಳಿಯ ಜೆ.ಪಿ. ನಗರದ ಸತ್ಯಸಾಯಿ ಗಣಪತಿ ದೇಗುಲವನ್ನು ನೋಟು, ನಾಣ್ಯಗಳಿಂದ ಅಲಂಕಾರ ಮಾಡಲಾಗಿದೆ.

ಬೆಂಗಳೂರಿನ ಪುಟ್ಟೇನಹಳ್ಳಿಯ ಜೆ.ಪಿ. ನಗರದ ಸತ್ಯಸಾಯಿ ಗಣಪತಿ ದೇಗುಲವನ್ನು ನೋಟು, ನಾಣ್ಯಗಳಿಂದ ಅಲಂಕಾರ ಮಾಡಲಾಗಿದೆ.

2 / 8
ಬರೋಬ್ಬರಿ 2 ಕೋಟಿ ರೂ.ಗೂ ಹೆಚ್ಚು ನೋಟು ಹಾಗೂ 50 ಲಕ್ಷ ರೂ. ನಾಣ್ಯಗಳಿಂದ ಸಿಂಗರಿಸಲಾಗಿದೆ.

ಬರೋಬ್ಬರಿ 2 ಕೋಟಿ ರೂ.ಗೂ ಹೆಚ್ಚು ನೋಟು ಹಾಗೂ 50 ಲಕ್ಷ ರೂ. ನಾಣ್ಯಗಳಿಂದ ಸಿಂಗರಿಸಲಾಗಿದೆ.

3 / 8
58 ಲಕ್ಷ ಮೌಲ್ಯದ 5, 10, 20 ನಾಣ್ಯಗಳಿಂದ, 10, 20, 50, 100, 200, 500, 2000 ನೋಟುಗಳಿಂದ ಹೂವಿನ ಸರಮಾಲೆ ಮಾಡಿ ವಿಶೇಷ ಬಗೆಯಲ್ಲಿ ಶೃಂಗರಿಸಲಾಗಿದೆ.

58 ಲಕ್ಷ ಮೌಲ್ಯದ 5, 10, 20 ನಾಣ್ಯಗಳಿಂದ, 10, 20, 50, 100, 200, 500, 2000 ನೋಟುಗಳಿಂದ ಹೂವಿನ ಸರಮಾಲೆ ಮಾಡಿ ವಿಶೇಷ ಬಗೆಯಲ್ಲಿ ಶೃಂಗರಿಸಲಾಗಿದೆ.

4 / 8
ಅಲಂಕಾರ ನೋಡುವ ಭಕ್ತರ ಮೇಲೆ ಸಿಸಿಟಿವಿ ಕಣ್ಗಾವಲು ಇದ್ದು, ಬ್ಯಾರಿಕೇಡ್ ಹಾಕಿ ಅಲಂಕಾರ ಹಣವನ್ನ ಮುಟ್ಟದಂತೆ ವ್ಯವಸ್ಥೆ ಮಾಡಲಾಗಿದೆ.

ಅಲಂಕಾರ ನೋಡುವ ಭಕ್ತರ ಮೇಲೆ ಸಿಸಿಟಿವಿ ಕಣ್ಗಾವಲು ಇದ್ದು, ಬ್ಯಾರಿಕೇಡ್ ಹಾಕಿ ಅಲಂಕಾರ ಹಣವನ್ನ ಮುಟ್ಟದಂತೆ ವ್ಯವಸ್ಥೆ ಮಾಡಲಾಗಿದೆ.

5 / 8
22 ಸಿಸಿಟಿವಿ ಅಳವಡಿಕೆ, ಗನ್ ಮ್ಯಾನ್, ಸೆಕ್ಯುರಟಿ, ಟ್ರಸ್ಟ್ ಸದಸ್ಯರು ಭಕ್ತರು ನಿರಂತರವಾಗಿ ಪರಿಶೀಲನೆ ಮಾಡುತ್ತಾರೆ.

22 ಸಿಸಿಟಿವಿ ಅಳವಡಿಕೆ, ಗನ್ ಮ್ಯಾನ್, ಸೆಕ್ಯುರಟಿ, ಟ್ರಸ್ಟ್ ಸದಸ್ಯರು ಭಕ್ತರು ನಿರಂತರವಾಗಿ ಪರಿಶೀಲನೆ ಮಾಡುತ್ತಾರೆ.

6 / 8
ಚಂದ್ರಯಾನ - 3, ಜೈ ಕರ್ನಾಟಕ, ಜೈ ಜವಾನ್‌ ಜೈ ಕಿಸಾನ್‌, ಮೇರಾ ಭಾರತ್‌ ಮಹಾನ್‌ ಥೀಮ್‌ ಅಳವಡಿಸಲಾಗಿದೆ.

ಚಂದ್ರಯಾನ - 3, ಜೈ ಕರ್ನಾಟಕ, ಜೈ ಜವಾನ್‌ ಜೈ ಕಿಸಾನ್‌, ಮೇರಾ ಭಾರತ್‌ ಮಹಾನ್‌ ಥೀಮ್‌ ಅಳವಡಿಸಲಾಗಿದೆ.

7 / 8
ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರ ಮತ್ತು 150 ಕ್ಕೂ ಜನರ ಈ ಅಲಂಕಾರವನ್ನು ಮಾಡಿದ್ದು, ಇವರ ಕೈ ಚಳಕ್ಕೆ ಜನರು ಫಿದಾ ಆಗಿದ್ದಾರೆ.

ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರ ಮತ್ತು 150 ಕ್ಕೂ ಜನರ ಈ ಅಲಂಕಾರವನ್ನು ಮಾಡಿದ್ದು, ಇವರ ಕೈ ಚಳಕ್ಕೆ ಜನರು ಫಿದಾ ಆಗಿದ್ದಾರೆ.

8 / 8

Published On - 12:38 pm, Mon, 18 September 23

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್