ಚಿತ್ರದುರ್ಗ: ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ಶ್ರೀ ಕೃಷ್ಣ ವಿಗ್ರಹ ಸ್ಥಾಪನೆ
ಚಿತ್ರದುರ್ಗ ನಗರದ ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ರಾತ್ರೊ ರಾತ್ರಿ ಕೃಷ್ಣ ವಿಗ್ರಹ ಸ್ಥಾಪನೆ ಮಾಡಲಾಗಿದೆ.ಕೃಷ್ಣ ಯಾದವ ಮಠದ ಬಳಿಯ ರಿಂಗ್ ರೋಡ್ ಮಧ್ಯೆ ಕೃಷ್ಣ ವಿಗ್ರಹ ಸ್ಥಾಪಿಸಿ, ಕೃಷ್ಣ ವೃತ್ತ ರಚಿಸಲಾಗಿದೆ.
Updated on:Dec 09, 2023 | 12:29 PM
Share

ಚಿತ್ರದುರ್ಗ ನಗರದ ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ರಾತ್ರೊ ರಾತ್ರಿ ಕೃಷ್ಣ ವಿಗ್ರಹ ಸ್ಥಾಪನೆ ಮಾಡಲಾಗಿದೆ.

ಕೃಷ್ಣ ಯಾದವ ಮಠದ ಬಳಿಯ ರಿಂಗ್ ರೋಡ್ ಮಧ್ಯೆ ಕೃಷ್ಣ ವಿಗ್ರಹ ಸ್ಥಾಪಿಸಿ, ಕೃಷ್ಣ ವೃತ್ತ ರಚಿಸಲಾಗಿದೆ.

ಶ್ರೀಕೃಷ್ಣನ ವಿಗ್ರಹಕ್ಕೆ ಕೃಷ್ಣ ಯಾದವ ಮಠದ ಕೃಷ್ಣ ಯಾದವಾನಂದಶ್ರೀಗಳು ಪೂಜೆ ಸಲ್ಲಿಸಿದರು.

ಶ್ರೀಕೃಷ್ಣನ ವಿಗ್ರಹಕ್ಕೆ ಕೃಷ್ಣ ಯಾದವ ಮಠದ ಕೃಷ್ಣ ಯಾದವಾನಂದಶ್ರೀಗಳು ಪೂಜೆ ಸಲ್ಲಿಸಿದರು.

ನಂತರ ಅನುಮತಿ ಇಲ್ಲದೆ ಕೃಷ್ಣ ವಿಗ್ರಹ ಸ್ಥಾಪನೆ ಬಗ್ಗೆ ಪೊಲೀಸರು ಪ್ರಶ್ನಿಸಿದರು. ಕೊನೆಗೂ ಕೃಷ್ಣ ವಿಗ್ರಹ ತೆರವುಗೊಳಿಸಲಾಗದೆ ಗ್ರಮಾಂತರ ಠಾಣೆ ಪಿಎಸ್ಐ ಶಿವಕುಮಾರ್ ಮತ್ತು ಸಿಬ್ಬಂದಿ ವಾಪಸ್ ಹೋದರು.
Published On - 12:28 pm, Sat, 9 December 23
Related Photo Gallery
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ



