ಚಿತ್ರದುರ್ಗ: ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ಶ್ರೀ ಕೃಷ್ಣ ವಿಗ್ರಹ ಸ್ಥಾಪನೆ
ಚಿತ್ರದುರ್ಗ ನಗರದ ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ರಾತ್ರೊ ರಾತ್ರಿ ಕೃಷ್ಣ ವಿಗ್ರಹ ಸ್ಥಾಪನೆ ಮಾಡಲಾಗಿದೆ.ಕೃಷ್ಣ ಯಾದವ ಮಠದ ಬಳಿಯ ರಿಂಗ್ ರೋಡ್ ಮಧ್ಯೆ ಕೃಷ್ಣ ವಿಗ್ರಹ ಸ್ಥಾಪಿಸಿ, ಕೃಷ್ಣ ವೃತ್ತ ರಚಿಸಲಾಗಿದೆ.
Updated on:Dec 09, 2023 | 12:29 PM
Share

ಚಿತ್ರದುರ್ಗ ನಗರದ ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ರಾತ್ರೊ ರಾತ್ರಿ ಕೃಷ್ಣ ವಿಗ್ರಹ ಸ್ಥಾಪನೆ ಮಾಡಲಾಗಿದೆ.

ಕೃಷ್ಣ ಯಾದವ ಮಠದ ಬಳಿಯ ರಿಂಗ್ ರೋಡ್ ಮಧ್ಯೆ ಕೃಷ್ಣ ವಿಗ್ರಹ ಸ್ಥಾಪಿಸಿ, ಕೃಷ್ಣ ವೃತ್ತ ರಚಿಸಲಾಗಿದೆ.

ಶ್ರೀಕೃಷ್ಣನ ವಿಗ್ರಹಕ್ಕೆ ಕೃಷ್ಣ ಯಾದವ ಮಠದ ಕೃಷ್ಣ ಯಾದವಾನಂದಶ್ರೀಗಳು ಪೂಜೆ ಸಲ್ಲಿಸಿದರು.

ಶ್ರೀಕೃಷ್ಣನ ವಿಗ್ರಹಕ್ಕೆ ಕೃಷ್ಣ ಯಾದವ ಮಠದ ಕೃಷ್ಣ ಯಾದವಾನಂದಶ್ರೀಗಳು ಪೂಜೆ ಸಲ್ಲಿಸಿದರು.

ನಂತರ ಅನುಮತಿ ಇಲ್ಲದೆ ಕೃಷ್ಣ ವಿಗ್ರಹ ಸ್ಥಾಪನೆ ಬಗ್ಗೆ ಪೊಲೀಸರು ಪ್ರಶ್ನಿಸಿದರು. ಕೊನೆಗೂ ಕೃಷ್ಣ ವಿಗ್ರಹ ತೆರವುಗೊಳಿಸಲಾಗದೆ ಗ್ರಮಾಂತರ ಠಾಣೆ ಪಿಎಸ್ಐ ಶಿವಕುಮಾರ್ ಮತ್ತು ಸಿಬ್ಬಂದಿ ವಾಪಸ್ ಹೋದರು.
Published On - 12:28 pm, Sat, 9 December 23
Related Photo Gallery
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್ ರಿಯಾಕ್ಷನ್
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ



