ಚಿತ್ರದುರ್ಗ: ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ಶ್ರೀ ಕೃಷ್ಣ ವಿಗ್ರಹ ಸ್ಥಾಪನೆ
ಚಿತ್ರದುರ್ಗ ನಗರದ ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ರಾತ್ರೊ ರಾತ್ರಿ ಕೃಷ್ಣ ವಿಗ್ರಹ ಸ್ಥಾಪನೆ ಮಾಡಲಾಗಿದೆ.ಕೃಷ್ಣ ಯಾದವ ಮಠದ ಬಳಿಯ ರಿಂಗ್ ರೋಡ್ ಮಧ್ಯೆ ಕೃಷ್ಣ ವಿಗ್ರಹ ಸ್ಥಾಪಿಸಿ, ಕೃಷ್ಣ ವೃತ್ತ ರಚಿಸಲಾಗಿದೆ.
Updated on:Dec 09, 2023 | 12:29 PM
Share

ಚಿತ್ರದುರ್ಗ ನಗರದ ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ರಾತ್ರೊ ರಾತ್ರಿ ಕೃಷ್ಣ ವಿಗ್ರಹ ಸ್ಥಾಪನೆ ಮಾಡಲಾಗಿದೆ.

ಕೃಷ್ಣ ಯಾದವ ಮಠದ ಬಳಿಯ ರಿಂಗ್ ರೋಡ್ ಮಧ್ಯೆ ಕೃಷ್ಣ ವಿಗ್ರಹ ಸ್ಥಾಪಿಸಿ, ಕೃಷ್ಣ ವೃತ್ತ ರಚಿಸಲಾಗಿದೆ.

ಶ್ರೀಕೃಷ್ಣನ ವಿಗ್ರಹಕ್ಕೆ ಕೃಷ್ಣ ಯಾದವ ಮಠದ ಕೃಷ್ಣ ಯಾದವಾನಂದಶ್ರೀಗಳು ಪೂಜೆ ಸಲ್ಲಿಸಿದರು.

ಶ್ರೀಕೃಷ್ಣನ ವಿಗ್ರಹಕ್ಕೆ ಕೃಷ್ಣ ಯಾದವ ಮಠದ ಕೃಷ್ಣ ಯಾದವಾನಂದಶ್ರೀಗಳು ಪೂಜೆ ಸಲ್ಲಿಸಿದರು.

ನಂತರ ಅನುಮತಿ ಇಲ್ಲದೆ ಕೃಷ್ಣ ವಿಗ್ರಹ ಸ್ಥಾಪನೆ ಬಗ್ಗೆ ಪೊಲೀಸರು ಪ್ರಶ್ನಿಸಿದರು. ಕೊನೆಗೂ ಕೃಷ್ಣ ವಿಗ್ರಹ ತೆರವುಗೊಳಿಸಲಾಗದೆ ಗ್ರಮಾಂತರ ಠಾಣೆ ಪಿಎಸ್ಐ ಶಿವಕುಮಾರ್ ಮತ್ತು ಸಿಬ್ಬಂದಿ ವಾಪಸ್ ಹೋದರು.
Published On - 12:28 pm, Sat, 9 December 23
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್ಮೆಂಟ್ ಲಿಫ್ಟ್ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!