ಚಿತ್ರದುರ್ಗ: ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ಶ್ರೀ ಕೃಷ್ಣ ವಿಗ್ರಹ ಸ್ಥಾಪನೆ
ಚಿತ್ರದುರ್ಗ ನಗರದ ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ರಾತ್ರೊ ರಾತ್ರಿ ಕೃಷ್ಣ ವಿಗ್ರಹ ಸ್ಥಾಪನೆ ಮಾಡಲಾಗಿದೆ.ಕೃಷ್ಣ ಯಾದವ ಮಠದ ಬಳಿಯ ರಿಂಗ್ ರೋಡ್ ಮಧ್ಯೆ ಕೃಷ್ಣ ವಿಗ್ರಹ ಸ್ಥಾಪಿಸಿ, ಕೃಷ್ಣ ವೃತ್ತ ರಚಿಸಲಾಗಿದೆ.
Updated on:Dec 09, 2023 | 12:29 PM
Share

ಚಿತ್ರದುರ್ಗ ನಗರದ ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ರಾತ್ರೊ ರಾತ್ರಿ ಕೃಷ್ಣ ವಿಗ್ರಹ ಸ್ಥಾಪನೆ ಮಾಡಲಾಗಿದೆ.

ಕೃಷ್ಣ ಯಾದವ ಮಠದ ಬಳಿಯ ರಿಂಗ್ ರೋಡ್ ಮಧ್ಯೆ ಕೃಷ್ಣ ವಿಗ್ರಹ ಸ್ಥಾಪಿಸಿ, ಕೃಷ್ಣ ವೃತ್ತ ರಚಿಸಲಾಗಿದೆ.

ಶ್ರೀಕೃಷ್ಣನ ವಿಗ್ರಹಕ್ಕೆ ಕೃಷ್ಣ ಯಾದವ ಮಠದ ಕೃಷ್ಣ ಯಾದವಾನಂದಶ್ರೀಗಳು ಪೂಜೆ ಸಲ್ಲಿಸಿದರು.

ಶ್ರೀಕೃಷ್ಣನ ವಿಗ್ರಹಕ್ಕೆ ಕೃಷ್ಣ ಯಾದವ ಮಠದ ಕೃಷ್ಣ ಯಾದವಾನಂದಶ್ರೀಗಳು ಪೂಜೆ ಸಲ್ಲಿಸಿದರು.

ನಂತರ ಅನುಮತಿ ಇಲ್ಲದೆ ಕೃಷ್ಣ ವಿಗ್ರಹ ಸ್ಥಾಪನೆ ಬಗ್ಗೆ ಪೊಲೀಸರು ಪ್ರಶ್ನಿಸಿದರು. ಕೊನೆಗೂ ಕೃಷ್ಣ ವಿಗ್ರಹ ತೆರವುಗೊಳಿಸಲಾಗದೆ ಗ್ರಮಾಂತರ ಠಾಣೆ ಪಿಎಸ್ಐ ಶಿವಕುಮಾರ್ ಮತ್ತು ಸಿಬ್ಬಂದಿ ವಾಪಸ್ ಹೋದರು.
Published On - 12:28 pm, Sat, 9 December 23
Related Photo Gallery
CA ಪರೀಕ್ಷಾ ವೇಳಾಪಟ್ಟಿ ಬಿಡುಗಡೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
ಭಾರತೀಯ ಸ್ಲೀಪರ್ ಬಸ್ಸಿನಲ್ಲಿ ಪ್ರಯಾಣಿಸಿ ಅನುಭವ ಬಿಚ್ಚಿಟ್ಟ ವಿದೇಶಿಗ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್



