ಚಿತ್ರದುರ್ಗ: ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ಶ್ರೀ ಕೃಷ್ಣ ವಿಗ್ರಹ ಸ್ಥಾಪನೆ
ಚಿತ್ರದುರ್ಗ ನಗರದ ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ರಾತ್ರೊ ರಾತ್ರಿ ಕೃಷ್ಣ ವಿಗ್ರಹ ಸ್ಥಾಪನೆ ಮಾಡಲಾಗಿದೆ.ಕೃಷ್ಣ ಯಾದವ ಮಠದ ಬಳಿಯ ರಿಂಗ್ ರೋಡ್ ಮಧ್ಯೆ ಕೃಷ್ಣ ವಿಗ್ರಹ ಸ್ಥಾಪಿಸಿ, ಕೃಷ್ಣ ವೃತ್ತ ರಚಿಸಲಾಗಿದೆ.
Updated on:Dec 09, 2023 | 12:29 PM
Share

ಚಿತ್ರದುರ್ಗ ನಗರದ ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ರಾತ್ರೊ ರಾತ್ರಿ ಕೃಷ್ಣ ವಿಗ್ರಹ ಸ್ಥಾಪನೆ ಮಾಡಲಾಗಿದೆ.
1 / 5

ಕೃಷ್ಣ ಯಾದವ ಮಠದ ಬಳಿಯ ರಿಂಗ್ ರೋಡ್ ಮಧ್ಯೆ ಕೃಷ್ಣ ವಿಗ್ರಹ ಸ್ಥಾಪಿಸಿ, ಕೃಷ್ಣ ವೃತ್ತ ರಚಿಸಲಾಗಿದೆ.
2 / 5

ಶ್ರೀಕೃಷ್ಣನ ವಿಗ್ರಹಕ್ಕೆ ಕೃಷ್ಣ ಯಾದವ ಮಠದ ಕೃಷ್ಣ ಯಾದವಾನಂದಶ್ರೀಗಳು ಪೂಜೆ ಸಲ್ಲಿಸಿದರು.
3 / 5

ಶ್ರೀಕೃಷ್ಣನ ವಿಗ್ರಹಕ್ಕೆ ಕೃಷ್ಣ ಯಾದವ ಮಠದ ಕೃಷ್ಣ ಯಾದವಾನಂದಶ್ರೀಗಳು ಪೂಜೆ ಸಲ್ಲಿಸಿದರು.
4 / 5

ನಂತರ ಅನುಮತಿ ಇಲ್ಲದೆ ಕೃಷ್ಣ ವಿಗ್ರಹ ಸ್ಥಾಪನೆ ಬಗ್ಗೆ ಪೊಲೀಸರು ಪ್ರಶ್ನಿಸಿದರು. ಕೊನೆಗೂ ಕೃಷ್ಣ ವಿಗ್ರಹ ತೆರವುಗೊಳಿಸಲಾಗದೆ ಗ್ರಮಾಂತರ ಠಾಣೆ ಪಿಎಸ್ಐ ಶಿವಕುಮಾರ್ ಮತ್ತು ಸಿಬ್ಬಂದಿ ವಾಪಸ್ ಹೋದರು.
5 / 5
Published On - 12:28 pm, Sat, 9 December 23
Related Photo Gallery
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್ನ ಅಪರಾಧ ಚಟುವಟಿಕೆಗಳು
ಬಳ್ಳಾರಿಯಲ್ಲಿ ಕೊಲ್ಕತ್ತಾ ಕಲಾವಿದರ ಕೈಚಳಕ
9 ಲಕ್ಷದಲ್ಲಿ ಕೇವಲ 1 ಲಕ್ಷ ಶಾಲಾ ಮಕ್ಕಳಿಗೆ ಕಳಪೆ ಶೂ-ಸಾಕ್ಸ್!
ಮೂರುವರೆ ವರ್ಷ ಕಳೆದರೂ ಉಡುಪಿಗೆ ಸಿಗದ ಸುಸಜ್ಜಿತ ಜಿಲ್ಲಾ ಆಸ್ಪತ್ರೆ
ಪುಟಿನ್ಗೆ ಅಪ್ಪುಗೆಯ ಸ್ವಾಗತ ನೀಡಿದ ಪ್ರಧಾನಿ ಮೋದಿ
105 ವರ್ಷದ ತಾಯಿ ನೋಡಲು ದುರ್ಗಮ ಹಾದಿಯಲ್ಲಿ ಕ್ರಮಿಸಿ ಬಂದ 85 ವರ್ಷದ ಮಗಳು!
ಭಕ್ತರ ಕಾಟಕ್ಕೆ ತಲೆ ಕೆರೆದುಕೊಂಡ ಓಂ ಪ್ರಕಾಶ್ ರಾವ್ ಗುರೂಜಿ




