ಚಿತ್ರದುರ್ಗ: ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ಶ್ರೀ ಕೃಷ್ಣ ವಿಗ್ರಹ ಸ್ಥಾಪನೆ
ಚಿತ್ರದುರ್ಗ ನಗರದ ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ರಾತ್ರೊ ರಾತ್ರಿ ಕೃಷ್ಣ ವಿಗ್ರಹ ಸ್ಥಾಪನೆ ಮಾಡಲಾಗಿದೆ.ಕೃಷ್ಣ ಯಾದವ ಮಠದ ಬಳಿಯ ರಿಂಗ್ ರೋಡ್ ಮಧ್ಯೆ ಕೃಷ್ಣ ವಿಗ್ರಹ ಸ್ಥಾಪಿಸಿ, ಕೃಷ್ಣ ವೃತ್ತ ರಚಿಸಲಾಗಿದೆ.
Updated on:Dec 09, 2023 | 12:29 PM
Share

ಚಿತ್ರದುರ್ಗ ನಗರದ ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ರಾತ್ರೊ ರಾತ್ರಿ ಕೃಷ್ಣ ವಿಗ್ರಹ ಸ್ಥಾಪನೆ ಮಾಡಲಾಗಿದೆ.

ಕೃಷ್ಣ ಯಾದವ ಮಠದ ಬಳಿಯ ರಿಂಗ್ ರೋಡ್ ಮಧ್ಯೆ ಕೃಷ್ಣ ವಿಗ್ರಹ ಸ್ಥಾಪಿಸಿ, ಕೃಷ್ಣ ವೃತ್ತ ರಚಿಸಲಾಗಿದೆ.

ಶ್ರೀಕೃಷ್ಣನ ವಿಗ್ರಹಕ್ಕೆ ಕೃಷ್ಣ ಯಾದವ ಮಠದ ಕೃಷ್ಣ ಯಾದವಾನಂದಶ್ರೀಗಳು ಪೂಜೆ ಸಲ್ಲಿಸಿದರು.

ಶ್ರೀಕೃಷ್ಣನ ವಿಗ್ರಹಕ್ಕೆ ಕೃಷ್ಣ ಯಾದವ ಮಠದ ಕೃಷ್ಣ ಯಾದವಾನಂದಶ್ರೀಗಳು ಪೂಜೆ ಸಲ್ಲಿಸಿದರು.

ನಂತರ ಅನುಮತಿ ಇಲ್ಲದೆ ಕೃಷ್ಣ ವಿಗ್ರಹ ಸ್ಥಾಪನೆ ಬಗ್ಗೆ ಪೊಲೀಸರು ಪ್ರಶ್ನಿಸಿದರು. ಕೊನೆಗೂ ಕೃಷ್ಣ ವಿಗ್ರಹ ತೆರವುಗೊಳಿಸಲಾಗದೆ ಗ್ರಮಾಂತರ ಠಾಣೆ ಪಿಎಸ್ಐ ಶಿವಕುಮಾರ್ ಮತ್ತು ಸಿಬ್ಬಂದಿ ವಾಪಸ್ ಹೋದರು.
Published On - 12:28 pm, Sat, 9 December 23
Related Photo Gallery
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್ ಕಾರಿಡಾರ್: ಡಿಕೆ ಶಿವಕುಮಾರ್ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ



