ಚಿತ್ರದುರ್ಗ: ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ಶ್ರೀ ಕೃಷ್ಣ ವಿಗ್ರಹ ಸ್ಥಾಪನೆ
ಚಿತ್ರದುರ್ಗ ನಗರದ ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ರಾತ್ರೊ ರಾತ್ರಿ ಕೃಷ್ಣ ವಿಗ್ರಹ ಸ್ಥಾಪನೆ ಮಾಡಲಾಗಿದೆ.ಕೃಷ್ಣ ಯಾದವ ಮಠದ ಬಳಿಯ ರಿಂಗ್ ರೋಡ್ ಮಧ್ಯೆ ಕೃಷ್ಣ ವಿಗ್ರಹ ಸ್ಥಾಪಿಸಿ, ಕೃಷ್ಣ ವೃತ್ತ ರಚಿಸಲಾಗಿದೆ.
Updated on:Dec 09, 2023 | 12:29 PM
Share

ಚಿತ್ರದುರ್ಗ ನಗರದ ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ರಾತ್ರೊ ರಾತ್ರಿ ಕೃಷ್ಣ ವಿಗ್ರಹ ಸ್ಥಾಪನೆ ಮಾಡಲಾಗಿದೆ.

ಕೃಷ್ಣ ಯಾದವ ಮಠದ ಬಳಿಯ ರಿಂಗ್ ರೋಡ್ ಮಧ್ಯೆ ಕೃಷ್ಣ ವಿಗ್ರಹ ಸ್ಥಾಪಿಸಿ, ಕೃಷ್ಣ ವೃತ್ತ ರಚಿಸಲಾಗಿದೆ.

ಶ್ರೀಕೃಷ್ಣನ ವಿಗ್ರಹಕ್ಕೆ ಕೃಷ್ಣ ಯಾದವ ಮಠದ ಕೃಷ್ಣ ಯಾದವಾನಂದಶ್ರೀಗಳು ಪೂಜೆ ಸಲ್ಲಿಸಿದರು.

ಶ್ರೀಕೃಷ್ಣನ ವಿಗ್ರಹಕ್ಕೆ ಕೃಷ್ಣ ಯಾದವ ಮಠದ ಕೃಷ್ಣ ಯಾದವಾನಂದಶ್ರೀಗಳು ಪೂಜೆ ಸಲ್ಲಿಸಿದರು.

ನಂತರ ಅನುಮತಿ ಇಲ್ಲದೆ ಕೃಷ್ಣ ವಿಗ್ರಹ ಸ್ಥಾಪನೆ ಬಗ್ಗೆ ಪೊಲೀಸರು ಪ್ರಶ್ನಿಸಿದರು. ಕೊನೆಗೂ ಕೃಷ್ಣ ವಿಗ್ರಹ ತೆರವುಗೊಳಿಸಲಾಗದೆ ಗ್ರಮಾಂತರ ಠಾಣೆ ಪಿಎಸ್ಐ ಶಿವಕುಮಾರ್ ಮತ್ತು ಸಿಬ್ಬಂದಿ ವಾಪಸ್ ಹೋದರು.
Published On - 12:28 pm, Sat, 9 December 23
Related Photo Gallery
ಒಂದೇ ಓವರ್ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್ಮೆಂಟ್ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್ನಲ್ಲಿ ಚಿನ್ನದಂಗಡಿ ದರೋಡೆ
ಮನ್ ಕಿ ಬಾತ್ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ



