ಚಿತ್ರದುರ್ಗ: ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ಶ್ರೀ ಕೃಷ್ಣ ವಿಗ್ರಹ ಸ್ಥಾಪನೆ
ಚಿತ್ರದುರ್ಗ ನಗರದ ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ರಾತ್ರೊ ರಾತ್ರಿ ಕೃಷ್ಣ ವಿಗ್ರಹ ಸ್ಥಾಪನೆ ಮಾಡಲಾಗಿದೆ.ಕೃಷ್ಣ ಯಾದವ ಮಠದ ಬಳಿಯ ರಿಂಗ್ ರೋಡ್ ಮಧ್ಯೆ ಕೃಷ್ಣ ವಿಗ್ರಹ ಸ್ಥಾಪಿಸಿ, ಕೃಷ್ಣ ವೃತ್ತ ರಚಿಸಲಾಗಿದೆ.
Updated on:Dec 09, 2023 | 12:29 PM
Share

ಚಿತ್ರದುರ್ಗ ನಗರದ ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ರಾತ್ರೊ ರಾತ್ರಿ ಕೃಷ್ಣ ವಿಗ್ರಹ ಸ್ಥಾಪನೆ ಮಾಡಲಾಗಿದೆ.

ಕೃಷ್ಣ ಯಾದವ ಮಠದ ಬಳಿಯ ರಿಂಗ್ ರೋಡ್ ಮಧ್ಯೆ ಕೃಷ್ಣ ವಿಗ್ರಹ ಸ್ಥಾಪಿಸಿ, ಕೃಷ್ಣ ವೃತ್ತ ರಚಿಸಲಾಗಿದೆ.

ಶ್ರೀಕೃಷ್ಣನ ವಿಗ್ರಹಕ್ಕೆ ಕೃಷ್ಣ ಯಾದವ ಮಠದ ಕೃಷ್ಣ ಯಾದವಾನಂದಶ್ರೀಗಳು ಪೂಜೆ ಸಲ್ಲಿಸಿದರು.

ಶ್ರೀಕೃಷ್ಣನ ವಿಗ್ರಹಕ್ಕೆ ಕೃಷ್ಣ ಯಾದವ ಮಠದ ಕೃಷ್ಣ ಯಾದವಾನಂದಶ್ರೀಗಳು ಪೂಜೆ ಸಲ್ಲಿಸಿದರು.

ನಂತರ ಅನುಮತಿ ಇಲ್ಲದೆ ಕೃಷ್ಣ ವಿಗ್ರಹ ಸ್ಥಾಪನೆ ಬಗ್ಗೆ ಪೊಲೀಸರು ಪ್ರಶ್ನಿಸಿದರು. ಕೊನೆಗೂ ಕೃಷ್ಣ ವಿಗ್ರಹ ತೆರವುಗೊಳಿಸಲಾಗದೆ ಗ್ರಮಾಂತರ ಠಾಣೆ ಪಿಎಸ್ಐ ಶಿವಕುಮಾರ್ ಮತ್ತು ಸಿಬ್ಬಂದಿ ವಾಪಸ್ ಹೋದರು.
Published On - 12:28 pm, Sat, 9 December 23
Related Photo Gallery
ದಿನ ಭವಿಷ್ಯ: ಈ ರಾಶಿಯವರು ಏನೇ ಮಾಡಿದರೂ ಅದು ಅಲ್ಪವೆನ್ನುವಂತೆ ಅನಿಸುವುದು..
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು
ರಸ್ತೆ ದಾಟುತ್ತಿದ್ದ ಚಿರತೆ ಕಂಡು ಸವಾರರು ಕಂಗಾಲು!



