ಚಿತ್ರದುರ್ಗ: ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ಶ್ರೀ ಕೃಷ್ಣ ವಿಗ್ರಹ ಸ್ಥಾಪನೆ
ಚಿತ್ರದುರ್ಗ ನಗರದ ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ರಾತ್ರೊ ರಾತ್ರಿ ಕೃಷ್ಣ ವಿಗ್ರಹ ಸ್ಥಾಪನೆ ಮಾಡಲಾಗಿದೆ.ಕೃಷ್ಣ ಯಾದವ ಮಠದ ಬಳಿಯ ರಿಂಗ್ ರೋಡ್ ಮಧ್ಯೆ ಕೃಷ್ಣ ವಿಗ್ರಹ ಸ್ಥಾಪಿಸಿ, ಕೃಷ್ಣ ವೃತ್ತ ರಚಿಸಲಾಗಿದೆ.
Updated on:Dec 09, 2023 | 12:29 PM

ಚಿತ್ರದುರ್ಗ ನಗರದ ಹೊಳಲ್ಕೆರೆ ರಿಂಗ್ ರೋಡ್ ಮಧ್ಯೆ ರಾತ್ರೊ ರಾತ್ರಿ ಕೃಷ್ಣ ವಿಗ್ರಹ ಸ್ಥಾಪನೆ ಮಾಡಲಾಗಿದೆ.

ಕೃಷ್ಣ ಯಾದವ ಮಠದ ಬಳಿಯ ರಿಂಗ್ ರೋಡ್ ಮಧ್ಯೆ ಕೃಷ್ಣ ವಿಗ್ರಹ ಸ್ಥಾಪಿಸಿ, ಕೃಷ್ಣ ವೃತ್ತ ರಚಿಸಲಾಗಿದೆ.

ಶ್ರೀಕೃಷ್ಣನ ವಿಗ್ರಹಕ್ಕೆ ಕೃಷ್ಣ ಯಾದವ ಮಠದ ಕೃಷ್ಣ ಯಾದವಾನಂದಶ್ರೀಗಳು ಪೂಜೆ ಸಲ್ಲಿಸಿದರು.

ಶ್ರೀಕೃಷ್ಣನ ವಿಗ್ರಹಕ್ಕೆ ಕೃಷ್ಣ ಯಾದವ ಮಠದ ಕೃಷ್ಣ ಯಾದವಾನಂದಶ್ರೀಗಳು ಪೂಜೆ ಸಲ್ಲಿಸಿದರು.

ನಂತರ ಅನುಮತಿ ಇಲ್ಲದೆ ಕೃಷ್ಣ ವಿಗ್ರಹ ಸ್ಥಾಪನೆ ಬಗ್ಗೆ ಪೊಲೀಸರು ಪ್ರಶ್ನಿಸಿದರು. ಕೊನೆಗೂ ಕೃಷ್ಣ ವಿಗ್ರಹ ತೆರವುಗೊಳಿಸಲಾಗದೆ ಗ್ರಮಾಂತರ ಠಾಣೆ ಪಿಎಸ್ಐ ಶಿವಕುಮಾರ್ ಮತ್ತು ಸಿಬ್ಬಂದಿ ವಾಪಸ್ ಹೋದರು.
Published On - 12:28 pm, Sat, 9 December 23
Related Photo Gallery

ಪಾಕ್ ವಿರುದ್ಧ ವಿಶ್ವ ದಾಖಲೆ ಬರೆದ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಪುತ್ರ..!

RCBಗೆ ಕಪ್... ಲಾಲಿಪಾಪ್: CSK ಅಭಿಮಾನಿಗಳ ಗೇಲಿ ಹಿಂದಿರುವ ಅಸಲಿಯತ್ತೇನು?

CSK ಗೆ ಶಾಕ್ ನೀಡಿ ಇತಿಹಾಸ ನಿರ್ಮಿಸಿದ RCB

2 ವರ್ಷ ಬ್ಯಾನ್... CSKಯನ್ನು ಗೇಲಿ ಮಾಡಿದ್ರಾ ವಿರಾಟ್ ಕೊಹ್ಲಿ?

30 ಎಸೆತಗಳಲ್ಲಿ 31 ರನ್ ಬಾರಿಸಿ ದಾಖಲೆ ಬರೆದ ವಿರಾಟ್ ಕೊಹ್ಲಿ

2190... ಅತ್ಯಂತ ಹೀನಾಯ ಸೋಲುಂಡ CSK

ಜೋಳ ಬೆಳೆಯುವ ನೆಲದಲ್ಲಿ ಸೇಬು ಬೆಳೆದ ರೈತ: ನಗಾಡಿವರ ಮುಂದೆ ಲಕ್ಷ ಲಕ್ಷ ಲಾಭ

ನೋವು, ಬೇಸರ, ಹತಾಶೆ; SRH ಸೋಲು ಕಂಡಾಗ ಕಾವ್ಯಾ ಮಾರನ್ ಎಕ್ಸ್ಪ್ರೆಷನ್

ವಿಶ್ವಾವಸು ಸಂವತ್ಸರಕ್ಕೆ ಮೇಷದಿಂದ ಮೀನ ರಾಶಿ ತನಕ ಯುಗಾದಿ ವರ್ಷ ಭವಿಷ್ಯ

ಪಾತಾಳಕ್ಕೆ ಜಾರಿದ ಹೈದರಾಬಾದ್; ಲಕ್ನೋ ಪಾಲಾದ ಆರೆಂಜ್, ಪರ್ಪಲ್ ಕ್ಯಾಪ್
ಮ್ಯಾನ್ಮಾರ್ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ

ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ

ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ

ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್

CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್

ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ

ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ

ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್

ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ

‘ರೀಲ್ಸ್ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
