AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿಯ ಗೋಡೆ ಗೋಡೆಗಳ ಮೇಲೆ ರಾಮ ನಾಮ; ಭಕ್ತೆಯ ಅಳಿಲು ಸೇವೆಗೆ ಜನರು ಫಿದಾ

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಬೆಂಗಳೂರಿನಲ್ಲಿ ರಾಮೋತ್ಸವದ ಸಂಭ್ರಮ ಮನೆ ಮಾಡಿದೆ.‌‌ ಸಿಟಿಯ ಹಲವು ಭಾಗಗಳಲ್ಲಿ ರಾಮನ ಅನಾವರಣ ಮಾಡುತ್ತಿದ್ದು, ಮನೆಗಳ‌ ಮುಂದೆ ಶ್ರೀರಾಮನ ಹೆಸರು ರಾರಾಜಿಸುತ್ತಿವೆ. ಪ್ರತಿಯೊಂದು ಮನೆಗಳಿಗೆ ತೆರಳಿ ಒಪ್ಪಿಗೆ ಪಡೆದು ಕೇಳಿದವರ ಮನೆಯ ಹೊರಗಿನ ಗೋಡೆಗೆ ಜೈ ಶ್ರೀರಾಮ ಜೊತೆಗೆ ಆಂಜನೇಯ ಚಿತ್ರ ಬಿಡಿಸಿ ರಾಮ ಭಕ್ತಿಯನ್ನ ತೋರುತ್ತಿದ್ದಾರೆ.‌

Poornima Agali Nagaraj
| Edited By: |

Updated on: Jan 20, 2024 | 7:37 AM

Share
ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಸಿಲಿಕಾನ್ ಸಿಟಿಯಲ್ಲಿಯೂ ರಾಮನ ಜಪ ಜೋರಾಗಿದೆ. ಮನೆ-ಮನೆಗಳ ಗೋಡೆ ಮೇಲೆ ಶ್ರೀರಾಮನ ಹೆಸರು ರಾರಾಜಿಸುತ್ತಿದೆ.

ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಸಿಲಿಕಾನ್ ಸಿಟಿಯಲ್ಲಿಯೂ ರಾಮನ ಜಪ ಜೋರಾಗಿದೆ. ಮನೆ-ಮನೆಗಳ ಗೋಡೆ ಮೇಲೆ ಶ್ರೀರಾಮನ ಹೆಸರು ರಾರಾಜಿಸುತ್ತಿದೆ.

1 / 7
ಮನೆಗಳ ಗೋಡೆಗಳ ಮೇಲೆ‌ ಸುಂದರವಾಗಿ ಕಾಣುತ್ತಿರುವ ಶ್ರೀರಾಮನ ಹೆಸರು, ಪಕ್ಕದಲ್ಲಿಯೇ ರಾರಾಜಿಸುತ್ತಿರುವ ಹನುಮಂತನ ಚಿತ್ರ, ಪ್ರತಿ ಮನೆಗಳಿಗೂ ತೆರಳಿ ಪೆಂಟಿಂಗ್ ಮಾಡುತ್ತಿರುವ ಶ್ರೀರಾಮನ ಭಕ್ತರು, ಇದೆಲ್ಲವೂ ಕಂಡುಬಂದಿದ್ದು, ನಗರದ ವೈಯಾಲಿ ಕಾವಲ್ ನಲ್ಲಿ.

ಮನೆಗಳ ಗೋಡೆಗಳ ಮೇಲೆ‌ ಸುಂದರವಾಗಿ ಕಾಣುತ್ತಿರುವ ಶ್ರೀರಾಮನ ಹೆಸರು, ಪಕ್ಕದಲ್ಲಿಯೇ ರಾರಾಜಿಸುತ್ತಿರುವ ಹನುಮಂತನ ಚಿತ್ರ, ಪ್ರತಿ ಮನೆಗಳಿಗೂ ತೆರಳಿ ಪೆಂಟಿಂಗ್ ಮಾಡುತ್ತಿರುವ ಶ್ರೀರಾಮನ ಭಕ್ತರು, ಇದೆಲ್ಲವೂ ಕಂಡುಬಂದಿದ್ದು, ನಗರದ ವೈಯಾಲಿ ಕಾವಲ್ ನಲ್ಲಿ.

2 / 7
ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಬೆಂಗಳೂರಿನಲ್ಲಿ  ರಾಮೋತ್ಸವದ ಸಂಭ್ರಮ ಮನೆ ಮಾಡಿದೆ.‌‌ ಸಿಟಿಯ ಹಲವು ಭಾಗಗಳಲ್ಲಿ ರಾಮನ ಅನಾವರಣ ಮಾಡುತ್ತಿದ್ದು, ಮನೆಗಳ‌ ಮುಂದೆ ಶ್ರೀರಾಮನ ಹೆಸರು ರಾರಾಜಿಸುತ್ತಿವೆ.

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಬೆಂಗಳೂರಿನಲ್ಲಿ ರಾಮೋತ್ಸವದ ಸಂಭ್ರಮ ಮನೆ ಮಾಡಿದೆ.‌‌ ಸಿಟಿಯ ಹಲವು ಭಾಗಗಳಲ್ಲಿ ರಾಮನ ಅನಾವರಣ ಮಾಡುತ್ತಿದ್ದು, ಮನೆಗಳ‌ ಮುಂದೆ ಶ್ರೀರಾಮನ ಹೆಸರು ರಾರಾಜಿಸುತ್ತಿವೆ.

3 / 7
ರಾಮನ ಭಕ್ತೆಯಾದಂತಹ ಸುನಿತ ರಾಮಮಂದಿರ ಉದ್ಘಾಟನೆಯ ಸಲುವಾಗಿ ನಮ್ಮದೊಂದು ಅಳಿಲು ಸೇವೆ ಇರಬೇಕು ಎನ್ನುವ ಕಾರಣಕ್ಕೆ ನಗರದ ವೈಯ್ಯಾಲಿಕಾವಾಲ್, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸಧ್ಯ ರಾಮನ ಹೆಸರುಗಳನ್ನ ಮನೆಯ ಗೋಡೆಗಳ ಮೇಲೆ ಬರೆಯುತ್ತಿದ್ದು, ವಿಶೇಷ ಸೇವೆಯನ್ನು ಮಾಡಲು ಹೊರಟಿದ್ದಾರೆ.

ರಾಮನ ಭಕ್ತೆಯಾದಂತಹ ಸುನಿತ ರಾಮಮಂದಿರ ಉದ್ಘಾಟನೆಯ ಸಲುವಾಗಿ ನಮ್ಮದೊಂದು ಅಳಿಲು ಸೇವೆ ಇರಬೇಕು ಎನ್ನುವ ಕಾರಣಕ್ಕೆ ನಗರದ ವೈಯ್ಯಾಲಿಕಾವಾಲ್, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸಧ್ಯ ರಾಮನ ಹೆಸರುಗಳನ್ನ ಮನೆಯ ಗೋಡೆಗಳ ಮೇಲೆ ಬರೆಯುತ್ತಿದ್ದು, ವಿಶೇಷ ಸೇವೆಯನ್ನು ಮಾಡಲು ಹೊರಟಿದ್ದಾರೆ.

4 / 7
ಪ್ರತಿಯೊಂದು ಮನೆಗಳಿಗೆ ತೆರಳಿ ಒಪ್ಪಿಗೆ ಪಡೆದು ಕೇಳಿದವರ ಮನೆಯ ಹೊರಗಿನ ಗೋಡೆಗೆ ಜೈ ಶ್ರೀರಾಮ ಜೊತೆಗೆ ಆಂಜನೇಯ ಚಿತ್ರ ಬಿಡಿಸಿ ರಾಮ ಭಕ್ತಿಯನ್ನ ತೋರುತ್ತಿದ್ದಾರೆ.‌

ಪ್ರತಿಯೊಂದು ಮನೆಗಳಿಗೆ ತೆರಳಿ ಒಪ್ಪಿಗೆ ಪಡೆದು ಕೇಳಿದವರ ಮನೆಯ ಹೊರಗಿನ ಗೋಡೆಗೆ ಜೈ ಶ್ರೀರಾಮ ಜೊತೆಗೆ ಆಂಜನೇಯ ಚಿತ್ರ ಬಿಡಿಸಿ ರಾಮ ಭಕ್ತಿಯನ್ನ ತೋರುತ್ತಿದ್ದಾರೆ.‌

5 / 7
ಇನ್ನು, ಹಲವು ವರ್ಷಗಳ‌ ಕಾಲ ಹೋರಾಡಿ ಇದೀಗಾ ಅಯೋಧ್ಯೆಯಲ್ಲಿ ರಾಮನ ಪ್ರತಿಮೆ ಪ್ರತಿಷ್ಟಾಪನೆಯಾಗುತ್ತಿದೆ. ಈ ದಿನವನ್ನ ಬರಮಾಡಿಕೊಳ್ಳುವ ಸಲುವಾಗಿ ನಾವೆಲ್ಲರೂ ಕಾತುರದಿಂದ ಕಾಯುತ್ತ ಇದ್ದೀವಿ. ಹೀಗಾಗಿ ಮನೆಗಳ‌ ಗೋಡೆಗಳ‌ ಮೇಲೂ ಶ್ರೀರಾಮನ ಹೆಸರನ್ನ ಬರೆಸುತ್ತಿದ್ದೇವೆ. ‌ನಾವು ಹಿಂಧೂಗಳು ರಾಮನ ಭಕ್ತರು ಅಂತ ಹೇಳಿಕೊಳ್ಳುವುದಕ್ಕೆ ತುಂಬ ಖುಷಿಯಾಗುತ್ತಿದೆ ಎಂದು ನಿವಾಸಿಯೊಬ್ಬರು ತಿಳಿಸಿದರು.

ಇನ್ನು, ಹಲವು ವರ್ಷಗಳ‌ ಕಾಲ ಹೋರಾಡಿ ಇದೀಗಾ ಅಯೋಧ್ಯೆಯಲ್ಲಿ ರಾಮನ ಪ್ರತಿಮೆ ಪ್ರತಿಷ್ಟಾಪನೆಯಾಗುತ್ತಿದೆ. ಈ ದಿನವನ್ನ ಬರಮಾಡಿಕೊಳ್ಳುವ ಸಲುವಾಗಿ ನಾವೆಲ್ಲರೂ ಕಾತುರದಿಂದ ಕಾಯುತ್ತ ಇದ್ದೀವಿ. ಹೀಗಾಗಿ ಮನೆಗಳ‌ ಗೋಡೆಗಳ‌ ಮೇಲೂ ಶ್ರೀರಾಮನ ಹೆಸರನ್ನ ಬರೆಸುತ್ತಿದ್ದೇವೆ. ‌ನಾವು ಹಿಂಧೂಗಳು ರಾಮನ ಭಕ್ತರು ಅಂತ ಹೇಳಿಕೊಳ್ಳುವುದಕ್ಕೆ ತುಂಬ ಖುಷಿಯಾಗುತ್ತಿದೆ ಎಂದು ನಿವಾಸಿಯೊಬ್ಬರು ತಿಳಿಸಿದರು.

6 / 7
ಒಟ್ನಲ್ಲಿ, ಸಿಲಿಕಾನ್ ಸಿಟಿಯಲ್ಲಿ ರಾಮಮಂದಿರ ಉದ್ಘಾಟನೆಗೆ ಜನರು ಕಾತುರದಿಂದ ಕಾಯುತ್ತಿದ್ದು, ಹೋಮ, ಹವನ, ರಾಮ ನಾಮ ಜಪಿಸಲು ಜನರು ಸಜ್ಜಾಗಿದ್ದಾರೆ.

ಒಟ್ನಲ್ಲಿ, ಸಿಲಿಕಾನ್ ಸಿಟಿಯಲ್ಲಿ ರಾಮಮಂದಿರ ಉದ್ಘಾಟನೆಗೆ ಜನರು ಕಾತುರದಿಂದ ಕಾಯುತ್ತಿದ್ದು, ಹೋಮ, ಹವನ, ರಾಮ ನಾಮ ಜಪಿಸಲು ಜನರು ಸಜ್ಜಾಗಿದ್ದಾರೆ.

7 / 7
Poornima Agali Nagaraj
Poornima Agali Nagaraj
Follow Us
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್