AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಫೀಲಿಂಗ್​ಗಿಂತ ಅವನಿಗೆ ನನ್ನ ಮೇಲೆ ಫೀಲಿಂಗ್ ಶೇ 7 ರಷ್ಟು ಹೆಚ್ಚರಲಿ: ತಿಮ್ಮಪ್ಪನಲ್ಲಿ ಯುವತಿಯ ಪ್ರೇಮ ನಿವೇದನೆ

ಮಾಲೂರು ತಾಲೂಕಿನ ಚಿಕ್ಕತಿರುಪತಿ ದೇವಾಲಯದ ಹುಂಡಿ ಎಣಿಕೆಯಲ್ಲಿ ೪೯ ಲಕ್ಷ ರೂಪಾಯಿಗಳಿಗೂ ಅಧಿಕ ಕಾಣಿಕೆ ಪತ್ತೆಯಾಗಿದೆ. ಹುಂಡಿ ಎಣಿಕೆಯ ಸಮಯದಲ್ಲಿ ಒಬ್ಬ ಯುವತಿ ಬರೆದ ಪ್ರೇಮ ಪತ್ರವೂ ಸಿಕ್ಕಿದೆ. ಈ ಪತ್ರದಲ್ಲಿ ತನ್ನ ಪ್ರೇಮಿಯ ಜೊತೆ ಒಂದಾಗುವಂತೆ ದೇವರನ್ನು ಬೇಡಿಕೊಂಡಿದ್ದಾಳೆ. ಮೂರು ತಿಂಗಳಲ್ಲಿ 49,09,660 ರೂ. ನಗದು, ಚಿನ್ನ, ಬೆಳ್ಳಿ ಮತ್ತು ವಿದೇಶಿ ಕರೆನ್ಸಿಗಳು ಸಂಗ್ರಹವಾಗಿವೆ.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ವಿವೇಕ ಬಿರಾದಾರ|

Updated on: Mar 05, 2025 | 7:49 AM

Share
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಚಿಕ್ಕತಿರುಪತಿ ದೇವಾಲಯದ ಹುಂಡಿ ಎಣಿಕೆ ಮಂಗಳವಾರ (ಮಾರ್ಚ್​. 04) ರಂದು ನಡೆಯಿತು. ಹುಂಡಿ ಎಣಿಕೆ ವೇಳೆ ದೇವಸ್ಥಾನದ ಆಡಳಿತ ಮಂಡಳಿ ಸಿಬ್ಬಂದಿಗೆ ಯುವತಿಯೊಬ್ಬಳು ಬರೆದಿರುವ ಪ್ರೇಮ ಕೋರಿಕೆ ಪತ್ರ ಸಿಕ್ಕಿದೆ.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಚಿಕ್ಕತಿರುಪತಿ ದೇವಾಲಯದ ಹುಂಡಿ ಎಣಿಕೆ ಮಂಗಳವಾರ (ಮಾರ್ಚ್​. 04) ರಂದು ನಡೆಯಿತು. ಹುಂಡಿ ಎಣಿಕೆ ವೇಳೆ ದೇವಸ್ಥಾನದ ಆಡಳಿತ ಮಂಡಳಿ ಸಿಬ್ಬಂದಿಗೆ ಯುವತಿಯೊಬ್ಬಳು ಬರೆದಿರುವ ಪ್ರೇಮ ಕೋರಿಕೆ ಪತ್ರ ಸಿಕ್ಕಿದೆ.

1 / 5
ಯುವತಿ ಪತ್ರದಲ್ಲಿ "ನಾನು ಮತ್ತು ನನ್ನ ಪ್ರಿಯಕರ ಒಂದಾಗುವಂತೆ ಮಾಡು. ಅವನು ನನ್ನ ಬಿಟ್ಟು ಇರಲು ಆಗದಂತೆ ಮಾಡು, ನನ್ನ ಆಸೆ ಈಡೇರಿದರೇ ನಿನ್ನ ಸನ್ನಿಧಿಯಲ್ಲಿ ಮುಡಿ ಕೊಡುತ್ತೇನೆ" ಅಂತ ಪತ್ರದಲ್ಲಿ ಬರೆದು ಹುಂಡಿಯಲ್ಲಿ ಹಾಕಿದ್ದಾರೆ.

ಯುವತಿ ಪತ್ರದಲ್ಲಿ "ನಾನು ಮತ್ತು ನನ್ನ ಪ್ರಿಯಕರ ಒಂದಾಗುವಂತೆ ಮಾಡು. ಅವನು ನನ್ನ ಬಿಟ್ಟು ಇರಲು ಆಗದಂತೆ ಮಾಡು, ನನ್ನ ಆಸೆ ಈಡೇರಿದರೇ ನಿನ್ನ ಸನ್ನಿಧಿಯಲ್ಲಿ ಮುಡಿ ಕೊಡುತ್ತೇನೆ" ಅಂತ ಪತ್ರದಲ್ಲಿ ಬರೆದು ಹುಂಡಿಯಲ್ಲಿ ಹಾಕಿದ್ದಾರೆ.

2 / 5
"ವೆಂಕಟರಮಣ ಸ್ವಾಮಿ, ತಿರುಪತಿ ತಿಮ್ಮಪ್ಪ, ನಾನು ನಿನ್ನ ಸನ್ನಿಧಿಗೆ ಬಂದು ಮುಡಿ ಕೊಡುತ್ತೇನೆ. ದಯವಿಟ್ಟು ಪ್ರದೀಪ್​ ಮತ್ತು ನಾನು ಬೇಗ ಒಂದಾಗ ಬೇಕು. ಅವನು ನನ್ನನ್ನು ತುಂಬಾ ಇಷ್ಟ ಪಡಬೇಕು. ನನ್ನ ಬಿಟ್ಟು ಇರಲು ಆಗದಂತೆ ಮಾಡು. ಆಫೀಸ್​ನಲ್ಲಿ ಮತ್ತು ಹೊರಗಡೆ ಎಲ್ಲರಿಗಿಂತ ನನ್ನ ಜಾಸ್ತಿ ಪ್ರೀತಿಸಬೇಕು.

"ವೆಂಕಟರಮಣ ಸ್ವಾಮಿ, ತಿರುಪತಿ ತಿಮ್ಮಪ್ಪ, ನಾನು ನಿನ್ನ ಸನ್ನಿಧಿಗೆ ಬಂದು ಮುಡಿ ಕೊಡುತ್ತೇನೆ. ದಯವಿಟ್ಟು ಪ್ರದೀಪ್​ ಮತ್ತು ನಾನು ಬೇಗ ಒಂದಾಗ ಬೇಕು. ಅವನು ನನ್ನನ್ನು ತುಂಬಾ ಇಷ್ಟ ಪಡಬೇಕು. ನನ್ನ ಬಿಟ್ಟು ಇರಲು ಆಗದಂತೆ ಮಾಡು. ಆಫೀಸ್​ನಲ್ಲಿ ಮತ್ತು ಹೊರಗಡೆ ಎಲ್ಲರಿಗಿಂತ ನನ್ನ ಜಾಸ್ತಿ ಪ್ರೀತಿಸಬೇಕು.

3 / 5
ಆದಷ್ಟು ಬೇಗ ನಾವಿಬ್ಬರೂ ಒಂದಾಗಬೇಕು. ಆಗ ಇಡೀ ಆಫೀಸ್ ನನ್ನ ಜೊತೆ ಆ ಬಗ್ಗೆ ಮಾತನಾಡಬೇಕು. ಆದಷ್ಟು ಬೇಗ ನನಗೆ ಏನು ಅವನ ಮೇಲೆ ಏನು ಫೀಲಿಂಗ್ ಇದಿಯೋ, ಅವನಿಗೂ ಅದಕ್ಕಿಂತ ಶೇ 7 ರಷ್ಟು ಜಾಸ್ತಿ ಪೀಲಿಂಗ್ಸ್ ಬರಬೇಕು" ಹೀಗೆ ಯುವತಿ ಪತ್ರ ಬರೆದು ಹುಂಡಿಯಲ್ಲಿ ಹಾಕಿದ್ದಾರೆ. ತನ್ನ ಪ್ರೇಮ ನಿವೇದನೆಯನ್ನು ದೇವರ ಮುಂದಿಟ್ಟಿದ್ದಾರೆ.

ಆದಷ್ಟು ಬೇಗ ನಾವಿಬ್ಬರೂ ಒಂದಾಗಬೇಕು. ಆಗ ಇಡೀ ಆಫೀಸ್ ನನ್ನ ಜೊತೆ ಆ ಬಗ್ಗೆ ಮಾತನಾಡಬೇಕು. ಆದಷ್ಟು ಬೇಗ ನನಗೆ ಏನು ಅವನ ಮೇಲೆ ಏನು ಫೀಲಿಂಗ್ ಇದಿಯೋ, ಅವನಿಗೂ ಅದಕ್ಕಿಂತ ಶೇ 7 ರಷ್ಟು ಜಾಸ್ತಿ ಪೀಲಿಂಗ್ಸ್ ಬರಬೇಕು" ಹೀಗೆ ಯುವತಿ ಪತ್ರ ಬರೆದು ಹುಂಡಿಯಲ್ಲಿ ಹಾಕಿದ್ದಾರೆ. ತನ್ನ ಪ್ರೇಮ ನಿವೇದನೆಯನ್ನು ದೇವರ ಮುಂದಿಟ್ಟಿದ್ದಾರೆ.

4 / 5
ಚಿಕ್ಕತಿರುಪತಿ ದೇವಸ್ಥಾನದ ಹುಂಡಿಯಲ್ಲಿ ಕಳೆದ ಮೂರು ತಿಂಗಳಲ್ಲಿ ಭಕ್ತರಿಂದ 49 ಲಕ್ಷ ರೂ. ಕಾಣಿಕೆ ಸಂಗ್ರಹವಾಗಿದೆ. 49,09,660 ನಗದು, 35 ಗ್ರಾಂ ಚಿನ್ನ, 184 ಗ್ರಾಂ ಬೆಳ್ಳಿ, ವಿದೇಶಿ ಕರೆನ್ಸಿಗಳು ಸಂಗ್ರಹವಾಗಿವೆ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೆಲ್ವಮಣಿ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.

ಚಿಕ್ಕತಿರುಪತಿ ದೇವಸ್ಥಾನದ ಹುಂಡಿಯಲ್ಲಿ ಕಳೆದ ಮೂರು ತಿಂಗಳಲ್ಲಿ ಭಕ್ತರಿಂದ 49 ಲಕ್ಷ ರೂ. ಕಾಣಿಕೆ ಸಂಗ್ರಹವಾಗಿದೆ. 49,09,660 ನಗದು, 35 ಗ್ರಾಂ ಚಿನ್ನ, 184 ಗ್ರಾಂ ಬೆಳ್ಳಿ, ವಿದೇಶಿ ಕರೆನ್ಸಿಗಳು ಸಂಗ್ರಹವಾಗಿವೆ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೆಲ್ವಮಣಿ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.

5 / 5
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
Follow Us
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ