Sign In

By signing in or creating an account, you agree with Associated Broadcasting Company's Terms & Conditions and Privacy Policy.

Lunar Eclipse 2022: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗೋಚರಿಸಿದ ರಾಹುಗ್ರಸ್ತ ಚಂದ್ರಗ್ರಹಣ ಸುಂದರ ಭಾವಚಿತ್ರಗಳು ಇಲ್ಲಿವೆ

ರಾಹುಗ್ರಸ್ತ ಚಂದ್ರ ಗ್ರಹಣ ಇಂದು (ನ. 8) ಮಧ್ಯಾಹ್ನ 2.38 ನಿಮಿಷಕ್ಕೆ ಪ್ರಾರಂಭವಾಗಿ, ಸಂಜೆ 6.19 ನಿಮಿಷಕ್ಕೆ ಮುಕ್ತಾಯವಾಗಿದೆ.

TV9 Web
| Updated By: ವಿವೇಕ ಬಿರಾದಾರ

Updated on: Nov 08, 2022 | 9:33 PM

ರಾಹುಗ್ರಸ್ತ ಚಂದ್ರ ಗ್ರಹಣ ಇಂದು (ನ. 8) ಮಧ್ಯಾಹ್ನ 2.38 ನಿಮಿಷಕ್ಕೆ ಪ್ರಾರಂಭವಾಗಿ, ಸಂಜೆ 6.19 ನಿಮಿಷಕ್ಕೆ ಮುಕ್ತಾಯವಾಗಿದೆ. ಈ ಚಂದ್ರಗ್ರಹಣ ರಾಜ್ಯದ ವಿವಿಧ ಕಡೆ ಗೋಚರಿಸಿದ್ದು, ನಿಮ್ಮೂರಲ್ಲಿ ಚಂದ್ರ ಹೇಗೆ ಕಂಡಿದ್ದಾನೆ ನೋಡಿ

Lunar Eclipse 2022: Lunar Eclipse in different parts of karnataka

1 / 11
ಚಿಕ್ಕಮಗಳೂರಲ್ಲಿ ರಾಹುಗ್ರಸ್ತ ಚಂದ್ರಗ್ರಹಣ ಗೋಚರಗೊಂಡಾಗ, ಚಂದ್ರ ಕಂಡಿದ್ದು ಹೀಗೆ

Lunar Eclipse 2022: Lunar Eclipse in different parts of karnataka

2 / 11
Lunar Eclipse 2022: Lunar Eclipse in different parts of karnataka

ಮಂಡ್ಯದಲ್ಲಿ ರಾಹುಗ್ರಸ್ತ ಚಂದ್ರಗ್ರಹಣ ಗೋಚರಗೊಂಡಾಗ ಚಂದ್ರ ಕಪ್ಪು-ಬಿಳುಪಿನ ಸಾಮಾನ್ಯ ದಿನಗಳಲ್ಲಿ ಕಾಣುವ ಹಾಗೆ ಚಂದ್ರ ಕಂಡಿದ್ದಾನೆ.

3 / 11
Lunar Eclipse 2022: Lunar Eclipse in different parts of karnataka

ರಾಯಚೂರಿನಲ್ಲಿ ಸುಮಾರು‌ 6.10 ಕ್ಕೆ ರಾಹುಗ್ರಸ್ತ ಚಂದ್ರಗ್ರಹಣ ಗೋಚರವಾಗಿದೆ. ಈ ವೇಳೆ ಚಂದ್ರ ಹಾಲು ಬಿಳುಪಿನಂತೆ ಕಂಡಿದ್ದಾನೆ

4 / 11
Lunar Eclipse 2022: Lunar Eclipse in different parts of karnataka

ಬಳ್ಳಾರಿಯಲ್ಲಿ ರಾಹುಗ್ರಸ್ತ ಚಂದ್ರಗ್ರಹಣ ಸಮಯದಲ್ಲಿ ಚಂದ್ರನು ಕೆಂಪು-ಬಿಳುಪು ಬಣ್ಣ ಮಿಶ್ರಣದಲ್ಲಿ ಕಂಡಿದ್ದಾನೆ

5 / 11
Lunar Eclipse 2022: Lunar Eclipse in different parts of karnataka

ಕೋಲಾರದಲ್ಲಿ ರಾಹುಗ್ರಸ್ತ ಚಂದ್ರಗ್ರಹಣ ಸಮಯದಲ್ಲಿ ಚಂದ್ರ ಸಂಪೂರ್ಣ ಮರೆಯಾದಾಗ

6 / 11
Lunar Eclipse 2022: Lunar Eclipse in different parts of karnataka

ಕುಂದಾನಗರಿ ಬೆಳಗಾವಿಯಲ್ಲಿ ರಾಹುಗ್ರಸ್ತ ಚಂದ್ರಗ್ರಹಣ ಗೋಚರವಾಗಿದ್ದು, ಬೆಳಗಾವಿಯ ಎಸ್‌ಜಿ ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಗ್ರಹಣ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು. ದೂರದರ್ಶಕ ಮೂಲಕ ಚಂದ್ರಗ್ರಹಣ ವಿದ್ಯಾರ್ಥಿಗಳ ಕಣ್ತುಂಬಿಕೊಂಡರು.

7 / 11
Lunar Eclipse 2022: Lunar Eclipse in different parts of karnataka

ಕೊಪ್ಪಳದಲ್ಲಿ 6 ಗಂಟೆ ನಂತರ ರಾಹುಗ್ರಸ್ತ ಚಂದ್ರಗ್ರಹಣ ಗೋಚರಗೊಂಡಿದೆ

8 / 11
Lunar Eclipse 2022: Lunar Eclipse in different parts of karnataka

ಕಲಬುರಗಿಯಲ್ಲೂ ಕೂಡ 6 ಗಂಟೆ ನಂತರ ರಾಹುಗ್ರಸ್ತ ಚಂದ್ರಗ್ರಹಣ ಗೋಚರಗೊಂಡಿದೆ

9 / 11
Lunar Eclipse 2022: Lunar Eclipse in different parts of karnataka

ಶಿವಮೊಗ್ಗದಲ್ಲಿ ರಾಹುಗ್ರಸ್ತ ಚಂದ್ರಗ್ರಹಣ ಗೋಚರಗೊಂಡಿದ್ದು, ಚಂದ್ರ ನೇರಳೆ ಬಣ್ಣಕ್ಕೆ ತಿರುಗಿದ್ದಾನೆ

10 / 11
Lunar Eclipse 2022: Lunar Eclipse in different parts of karnataka

ಧಾರವಾಡದಲ್ಲಿ ರಾಹುಗ್ರಸ್ತ ಚಂದ್ರಗ್ರಹಣ ಗೋಚರಗೊಂಡಿದ್ದು, ಚಂದ್ರ ಕಡು ಕೆಂಪು ಬಣ್ಣಕ್ಕೆ ತಿರುಗಿದ್ದಾನೆ

11 / 11
Follow us
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ