AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lunar Eclipse 2022: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗೋಚರಿಸಿದ ರಾಹುಗ್ರಸ್ತ ಚಂದ್ರಗ್ರಹಣ ಸುಂದರ ಭಾವಚಿತ್ರಗಳು ಇಲ್ಲಿವೆ

ರಾಹುಗ್ರಸ್ತ ಚಂದ್ರ ಗ್ರಹಣ ಇಂದು (ನ. 8) ಮಧ್ಯಾಹ್ನ 2.38 ನಿಮಿಷಕ್ಕೆ ಪ್ರಾರಂಭವಾಗಿ, ಸಂಜೆ 6.19 ನಿಮಿಷಕ್ಕೆ ಮುಕ್ತಾಯವಾಗಿದೆ.

TV9 Web
| Edited By: ವಿವೇಕ ಬಿರಾದಾರ|

Updated on: Nov 08, 2022 | 9:33 PM

Share
ರಾಹುಗ್ರಸ್ತ ಚಂದ್ರ ಗ್ರಹಣ ಇಂದು (ನ. 8) ಮಧ್ಯಾಹ್ನ 2.38 ನಿಮಿಷಕ್ಕೆ ಪ್ರಾರಂಭವಾಗಿ, ಸಂಜೆ 6.19 ನಿಮಿಷಕ್ಕೆ ಮುಕ್ತಾಯವಾಗಿದೆ. ಈ ಚಂದ್ರಗ್ರಹಣ ರಾಜ್ಯದ ವಿವಿಧ ಕಡೆ ಗೋಚರಿಸಿದ್ದು, ನಿಮ್ಮೂರಲ್ಲಿ ಚಂದ್ರ ಹೇಗೆ ಕಂಡಿದ್ದಾನೆ ನೋಡಿ

Lunar Eclipse 2022: Lunar Eclipse in different parts of karnataka

1 / 11
ಚಿಕ್ಕಮಗಳೂರಲ್ಲಿ ರಾಹುಗ್ರಸ್ತ ಚಂದ್ರಗ್ರಹಣ ಗೋಚರಗೊಂಡಾಗ, ಚಂದ್ರ ಕಂಡಿದ್ದು ಹೀಗೆ

Lunar Eclipse 2022: Lunar Eclipse in different parts of karnataka

2 / 11
Lunar Eclipse 2022: Lunar Eclipse in different parts of karnataka

ಮಂಡ್ಯದಲ್ಲಿ ರಾಹುಗ್ರಸ್ತ ಚಂದ್ರಗ್ರಹಣ ಗೋಚರಗೊಂಡಾಗ ಚಂದ್ರ ಕಪ್ಪು-ಬಿಳುಪಿನ ಸಾಮಾನ್ಯ ದಿನಗಳಲ್ಲಿ ಕಾಣುವ ಹಾಗೆ ಚಂದ್ರ ಕಂಡಿದ್ದಾನೆ.

3 / 11
Lunar Eclipse 2022: Lunar Eclipse in different parts of karnataka

ರಾಯಚೂರಿನಲ್ಲಿ ಸುಮಾರು‌ 6.10 ಕ್ಕೆ ರಾಹುಗ್ರಸ್ತ ಚಂದ್ರಗ್ರಹಣ ಗೋಚರವಾಗಿದೆ. ಈ ವೇಳೆ ಚಂದ್ರ ಹಾಲು ಬಿಳುಪಿನಂತೆ ಕಂಡಿದ್ದಾನೆ

4 / 11
Lunar Eclipse 2022: Lunar Eclipse in different parts of karnataka

ಬಳ್ಳಾರಿಯಲ್ಲಿ ರಾಹುಗ್ರಸ್ತ ಚಂದ್ರಗ್ರಹಣ ಸಮಯದಲ್ಲಿ ಚಂದ್ರನು ಕೆಂಪು-ಬಿಳುಪು ಬಣ್ಣ ಮಿಶ್ರಣದಲ್ಲಿ ಕಂಡಿದ್ದಾನೆ

5 / 11
Lunar Eclipse 2022: Lunar Eclipse in different parts of karnataka

ಕೋಲಾರದಲ್ಲಿ ರಾಹುಗ್ರಸ್ತ ಚಂದ್ರಗ್ರಹಣ ಸಮಯದಲ್ಲಿ ಚಂದ್ರ ಸಂಪೂರ್ಣ ಮರೆಯಾದಾಗ

6 / 11
Lunar Eclipse 2022: Lunar Eclipse in different parts of karnataka

ಕುಂದಾನಗರಿ ಬೆಳಗಾವಿಯಲ್ಲಿ ರಾಹುಗ್ರಸ್ತ ಚಂದ್ರಗ್ರಹಣ ಗೋಚರವಾಗಿದ್ದು, ಬೆಳಗಾವಿಯ ಎಸ್‌ಜಿ ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಗ್ರಹಣ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು. ದೂರದರ್ಶಕ ಮೂಲಕ ಚಂದ್ರಗ್ರಹಣ ವಿದ್ಯಾರ್ಥಿಗಳ ಕಣ್ತುಂಬಿಕೊಂಡರು.

7 / 11
Lunar Eclipse 2022: Lunar Eclipse in different parts of karnataka

ಕೊಪ್ಪಳದಲ್ಲಿ 6 ಗಂಟೆ ನಂತರ ರಾಹುಗ್ರಸ್ತ ಚಂದ್ರಗ್ರಹಣ ಗೋಚರಗೊಂಡಿದೆ

8 / 11
Lunar Eclipse 2022: Lunar Eclipse in different parts of karnataka

ಕಲಬುರಗಿಯಲ್ಲೂ ಕೂಡ 6 ಗಂಟೆ ನಂತರ ರಾಹುಗ್ರಸ್ತ ಚಂದ್ರಗ್ರಹಣ ಗೋಚರಗೊಂಡಿದೆ

9 / 11
Lunar Eclipse 2022: Lunar Eclipse in different parts of karnataka

ಶಿವಮೊಗ್ಗದಲ್ಲಿ ರಾಹುಗ್ರಸ್ತ ಚಂದ್ರಗ್ರಹಣ ಗೋಚರಗೊಂಡಿದ್ದು, ಚಂದ್ರ ನೇರಳೆ ಬಣ್ಣಕ್ಕೆ ತಿರುಗಿದ್ದಾನೆ

10 / 11
Lunar Eclipse 2022: Lunar Eclipse in different parts of karnataka

ಧಾರವಾಡದಲ್ಲಿ ರಾಹುಗ್ರಸ್ತ ಚಂದ್ರಗ್ರಹಣ ಗೋಚರಗೊಂಡಿದ್ದು, ಚಂದ್ರ ಕಡು ಕೆಂಪು ಬಣ್ಣಕ್ಕೆ ತಿರುಗಿದ್ದಾನೆ

11 / 11
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು