AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ ಸಿನಿಮಾ ’ಮಾರ್’: ಇದು ಪ್ಯಾನ್ ಇಂಡಿಯಾ ಪ್ರಯತ್ನ

Maar: ಪ್ಯಾನ್ ಇಂಡಿಯಾ ಜಮಾನದಲ್ಲಿ ಕನ್ನಡದಲ್ಲಿ ಹೊಸ ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ. ವಿಜಯ್ ವೆಂಕಟೇಶ್ ನಟಿಸಿ, ಬಂಡವಾಳ ಹೂಡಿರುವ ಭಾರಿ ಬಜೆಟ್​ನ ಪ್ಯಾನ್ ಇಂಡಿಯಾ ಸಿನಿಮಾ 'ಮಾರ್' ಚಿತ್ರೀಕರಣ ಹಂತದಲ್ಲಿದ್ದು, ಹಾಡು ಬಿಡುಗಡೆ ಆಗಿದೆ.

ಮಂಜುನಾಥ ಸಿ.
|

Updated on: Sep 30, 2023 | 10:46 PM

Share
ಪ್ಯಾನ್ ಇಂಡಿಯಾ ಜಮಾನಾದಲ್ಲಿ ಕನ್ನಡದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ.

ಪ್ಯಾನ್ ಇಂಡಿಯಾ ಜಮಾನಾದಲ್ಲಿ ಕನ್ನಡದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ.

1 / 7
'ಮಾರ್' ಹೆಸರಿನ ಪ್ಯಾನ್ ಇಂಡಿಯಾ ಸಿನಿಮಾ ಆರಂಭವಾಗಿದ್ದು ಇದು ಭಾರಿ ಬಜೆಟ್ ಸಿನಿಮಾ ಅಂತೆ.

'ಮಾರ್' ಹೆಸರಿನ ಪ್ಯಾನ್ ಇಂಡಿಯಾ ಸಿನಿಮಾ ಆರಂಭವಾಗಿದ್ದು ಇದು ಭಾರಿ ಬಜೆಟ್ ಸಿನಿಮಾ ಅಂತೆ.

2 / 7
'ಮಾರ್' ಸಿನಿಮಾ ಮೂಲಕ ವಿಜಯ್ ವೆಂಕಟೇಶ್ ಹೀರೋ ಆಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ.

'ಮಾರ್' ಸಿನಿಮಾ ಮೂಲಕ ವಿಜಯ್ ವೆಂಕಟೇಶ್ ಹೀರೋ ಆಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ.

3 / 7
ಸಿನಿಮಾದ ಹೀರೋ ಇಂಟ್ರೊಡಕ್ಷನ್ ಹಾಡು ಇದೀಗ ಬಿಡುಗಡೆ ಆಗಿದೆ. ಮುಹೂರ್ತದ ಬದಲಿಗೆ ನೇರವಾಗಿ ಹಾಡು ಬಿಡುಗಡೆ ಮಾಡಿದೆ ಚಿತ್ರತಂಡ.

ಸಿನಿಮಾದ ಹೀರೋ ಇಂಟ್ರೊಡಕ್ಷನ್ ಹಾಡು ಇದೀಗ ಬಿಡುಗಡೆ ಆಗಿದೆ. ಮುಹೂರ್ತದ ಬದಲಿಗೆ ನೇರವಾಗಿ ಹಾಡು ಬಿಡುಗಡೆ ಮಾಡಿದೆ ಚಿತ್ರತಂಡ.

4 / 7
’ಮಾರ್’ ಸಿನಿಮಾವನ್ನು ಅನಿಲ್ ವೆಂಕಟರಾಜು ನಿರ್ದೇಶನ ಮಾಡಲಿದ್ದಾರೆ.

’ಮಾರ್’ ಸಿನಿಮಾವನ್ನು ಅನಿಲ್ ವೆಂಕಟರಾಜು ನಿರ್ದೇಶನ ಮಾಡಲಿದ್ದಾರೆ.

5 / 7
'ಮಾರ್' ಸಿನಿಮಾದ ಮೊದಲ ಹಾಡನ್ನು ಯುವನಟ ಶ್ರೇಯಸ್ ಮಂಜು ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

'ಮಾರ್' ಸಿನಿಮಾದ ಮೊದಲ ಹಾಡನ್ನು ಯುವನಟ ಶ್ರೇಯಸ್ ಮಂಜು ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

6 / 7
’ಮಾರ್’ ಸಿನಿಮಾದಲ್ಲಿ ನಟಿಸಿರುವ ವಿಜಯ್ ವೆಂಕಟೇಶ್ ಅವರೇ ಈ ಸಿನಿಮಾದ ನಿರ್ಮಾಪಕರು ಸಹ.

’ಮಾರ್’ ಸಿನಿಮಾದಲ್ಲಿ ನಟಿಸಿರುವ ವಿಜಯ್ ವೆಂಕಟೇಶ್ ಅವರೇ ಈ ಸಿನಿಮಾದ ನಿರ್ಮಾಪಕರು ಸಹ.

7 / 7
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ