AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ ಸಿನಿಮಾ ’ಮಾರ್’: ಇದು ಪ್ಯಾನ್ ಇಂಡಿಯಾ ಪ್ರಯತ್ನ

Maar: ಪ್ಯಾನ್ ಇಂಡಿಯಾ ಜಮಾನದಲ್ಲಿ ಕನ್ನಡದಲ್ಲಿ ಹೊಸ ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ. ವಿಜಯ್ ವೆಂಕಟೇಶ್ ನಟಿಸಿ, ಬಂಡವಾಳ ಹೂಡಿರುವ ಭಾರಿ ಬಜೆಟ್​ನ ಪ್ಯಾನ್ ಇಂಡಿಯಾ ಸಿನಿಮಾ 'ಮಾರ್' ಚಿತ್ರೀಕರಣ ಹಂತದಲ್ಲಿದ್ದು, ಹಾಡು ಬಿಡುಗಡೆ ಆಗಿದೆ.

ಮಂಜುನಾಥ ಸಿ.
|

Updated on: Sep 30, 2023 | 10:46 PM

Share
ಪ್ಯಾನ್ ಇಂಡಿಯಾ ಜಮಾನಾದಲ್ಲಿ ಕನ್ನಡದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ.

ಪ್ಯಾನ್ ಇಂಡಿಯಾ ಜಮಾನಾದಲ್ಲಿ ಕನ್ನಡದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ.

1 / 7
'ಮಾರ್' ಹೆಸರಿನ ಪ್ಯಾನ್ ಇಂಡಿಯಾ ಸಿನಿಮಾ ಆರಂಭವಾಗಿದ್ದು ಇದು ಭಾರಿ ಬಜೆಟ್ ಸಿನಿಮಾ ಅಂತೆ.

'ಮಾರ್' ಹೆಸರಿನ ಪ್ಯಾನ್ ಇಂಡಿಯಾ ಸಿನಿಮಾ ಆರಂಭವಾಗಿದ್ದು ಇದು ಭಾರಿ ಬಜೆಟ್ ಸಿನಿಮಾ ಅಂತೆ.

2 / 7
'ಮಾರ್' ಸಿನಿಮಾ ಮೂಲಕ ವಿಜಯ್ ವೆಂಕಟೇಶ್ ಹೀರೋ ಆಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ.

'ಮಾರ್' ಸಿನಿಮಾ ಮೂಲಕ ವಿಜಯ್ ವೆಂಕಟೇಶ್ ಹೀರೋ ಆಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ.

3 / 7
ಸಿನಿಮಾದ ಹೀರೋ ಇಂಟ್ರೊಡಕ್ಷನ್ ಹಾಡು ಇದೀಗ ಬಿಡುಗಡೆ ಆಗಿದೆ. ಮುಹೂರ್ತದ ಬದಲಿಗೆ ನೇರವಾಗಿ ಹಾಡು ಬಿಡುಗಡೆ ಮಾಡಿದೆ ಚಿತ್ರತಂಡ.

ಸಿನಿಮಾದ ಹೀರೋ ಇಂಟ್ರೊಡಕ್ಷನ್ ಹಾಡು ಇದೀಗ ಬಿಡುಗಡೆ ಆಗಿದೆ. ಮುಹೂರ್ತದ ಬದಲಿಗೆ ನೇರವಾಗಿ ಹಾಡು ಬಿಡುಗಡೆ ಮಾಡಿದೆ ಚಿತ್ರತಂಡ.

4 / 7
’ಮಾರ್’ ಸಿನಿಮಾವನ್ನು ಅನಿಲ್ ವೆಂಕಟರಾಜು ನಿರ್ದೇಶನ ಮಾಡಲಿದ್ದಾರೆ.

’ಮಾರ್’ ಸಿನಿಮಾವನ್ನು ಅನಿಲ್ ವೆಂಕಟರಾಜು ನಿರ್ದೇಶನ ಮಾಡಲಿದ್ದಾರೆ.

5 / 7
'ಮಾರ್' ಸಿನಿಮಾದ ಮೊದಲ ಹಾಡನ್ನು ಯುವನಟ ಶ್ರೇಯಸ್ ಮಂಜು ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

'ಮಾರ್' ಸಿನಿಮಾದ ಮೊದಲ ಹಾಡನ್ನು ಯುವನಟ ಶ್ರೇಯಸ್ ಮಂಜು ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

6 / 7
’ಮಾರ್’ ಸಿನಿಮಾದಲ್ಲಿ ನಟಿಸಿರುವ ವಿಜಯ್ ವೆಂಕಟೇಶ್ ಅವರೇ ಈ ಸಿನಿಮಾದ ನಿರ್ಮಾಪಕರು ಸಹ.

’ಮಾರ್’ ಸಿನಿಮಾದಲ್ಲಿ ನಟಿಸಿರುವ ವಿಜಯ್ ವೆಂಕಟೇಶ್ ಅವರೇ ಈ ಸಿನಿಮಾದ ನಿರ್ಮಾಪಕರು ಸಹ.

7 / 7
Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ