AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ ಸಿನಿಮಾ ’ಮಾರ್’: ಇದು ಪ್ಯಾನ್ ಇಂಡಿಯಾ ಪ್ರಯತ್ನ

Maar: ಪ್ಯಾನ್ ಇಂಡಿಯಾ ಜಮಾನದಲ್ಲಿ ಕನ್ನಡದಲ್ಲಿ ಹೊಸ ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ. ವಿಜಯ್ ವೆಂಕಟೇಶ್ ನಟಿಸಿ, ಬಂಡವಾಳ ಹೂಡಿರುವ ಭಾರಿ ಬಜೆಟ್​ನ ಪ್ಯಾನ್ ಇಂಡಿಯಾ ಸಿನಿಮಾ 'ಮಾರ್' ಚಿತ್ರೀಕರಣ ಹಂತದಲ್ಲಿದ್ದು, ಹಾಡು ಬಿಡುಗಡೆ ಆಗಿದೆ.

ಮಂಜುನಾಥ ಸಿ.
|

Updated on: Sep 30, 2023 | 10:46 PM

Share
ಪ್ಯಾನ್ ಇಂಡಿಯಾ ಜಮಾನಾದಲ್ಲಿ ಕನ್ನಡದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ.

ಪ್ಯಾನ್ ಇಂಡಿಯಾ ಜಮಾನಾದಲ್ಲಿ ಕನ್ನಡದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ.

1 / 7
'ಮಾರ್' ಹೆಸರಿನ ಪ್ಯಾನ್ ಇಂಡಿಯಾ ಸಿನಿಮಾ ಆರಂಭವಾಗಿದ್ದು ಇದು ಭಾರಿ ಬಜೆಟ್ ಸಿನಿಮಾ ಅಂತೆ.

'ಮಾರ್' ಹೆಸರಿನ ಪ್ಯಾನ್ ಇಂಡಿಯಾ ಸಿನಿಮಾ ಆರಂಭವಾಗಿದ್ದು ಇದು ಭಾರಿ ಬಜೆಟ್ ಸಿನಿಮಾ ಅಂತೆ.

2 / 7
'ಮಾರ್' ಸಿನಿಮಾ ಮೂಲಕ ವಿಜಯ್ ವೆಂಕಟೇಶ್ ಹೀರೋ ಆಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ.

'ಮಾರ್' ಸಿನಿಮಾ ಮೂಲಕ ವಿಜಯ್ ವೆಂಕಟೇಶ್ ಹೀರೋ ಆಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ.

3 / 7
ಸಿನಿಮಾದ ಹೀರೋ ಇಂಟ್ರೊಡಕ್ಷನ್ ಹಾಡು ಇದೀಗ ಬಿಡುಗಡೆ ಆಗಿದೆ. ಮುಹೂರ್ತದ ಬದಲಿಗೆ ನೇರವಾಗಿ ಹಾಡು ಬಿಡುಗಡೆ ಮಾಡಿದೆ ಚಿತ್ರತಂಡ.

ಸಿನಿಮಾದ ಹೀರೋ ಇಂಟ್ರೊಡಕ್ಷನ್ ಹಾಡು ಇದೀಗ ಬಿಡುಗಡೆ ಆಗಿದೆ. ಮುಹೂರ್ತದ ಬದಲಿಗೆ ನೇರವಾಗಿ ಹಾಡು ಬಿಡುಗಡೆ ಮಾಡಿದೆ ಚಿತ್ರತಂಡ.

4 / 7
’ಮಾರ್’ ಸಿನಿಮಾವನ್ನು ಅನಿಲ್ ವೆಂಕಟರಾಜು ನಿರ್ದೇಶನ ಮಾಡಲಿದ್ದಾರೆ.

’ಮಾರ್’ ಸಿನಿಮಾವನ್ನು ಅನಿಲ್ ವೆಂಕಟರಾಜು ನಿರ್ದೇಶನ ಮಾಡಲಿದ್ದಾರೆ.

5 / 7
'ಮಾರ್' ಸಿನಿಮಾದ ಮೊದಲ ಹಾಡನ್ನು ಯುವನಟ ಶ್ರೇಯಸ್ ಮಂಜು ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

'ಮಾರ್' ಸಿನಿಮಾದ ಮೊದಲ ಹಾಡನ್ನು ಯುವನಟ ಶ್ರೇಯಸ್ ಮಂಜು ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

6 / 7
’ಮಾರ್’ ಸಿನಿಮಾದಲ್ಲಿ ನಟಿಸಿರುವ ವಿಜಯ್ ವೆಂಕಟೇಶ್ ಅವರೇ ಈ ಸಿನಿಮಾದ ನಿರ್ಮಾಪಕರು ಸಹ.

’ಮಾರ್’ ಸಿನಿಮಾದಲ್ಲಿ ನಟಿಸಿರುವ ವಿಜಯ್ ವೆಂಕಟೇಶ್ ಅವರೇ ಈ ಸಿನಿಮಾದ ನಿರ್ಮಾಪಕರು ಸಹ.

7 / 7
Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು