AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ ಸಿನಿಮಾ ’ಮಾರ್’: ಇದು ಪ್ಯಾನ್ ಇಂಡಿಯಾ ಪ್ರಯತ್ನ

Maar: ಪ್ಯಾನ್ ಇಂಡಿಯಾ ಜಮಾನದಲ್ಲಿ ಕನ್ನಡದಲ್ಲಿ ಹೊಸ ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ. ವಿಜಯ್ ವೆಂಕಟೇಶ್ ನಟಿಸಿ, ಬಂಡವಾಳ ಹೂಡಿರುವ ಭಾರಿ ಬಜೆಟ್​ನ ಪ್ಯಾನ್ ಇಂಡಿಯಾ ಸಿನಿಮಾ 'ಮಾರ್' ಚಿತ್ರೀಕರಣ ಹಂತದಲ್ಲಿದ್ದು, ಹಾಡು ಬಿಡುಗಡೆ ಆಗಿದೆ.

ಮಂಜುನಾಥ ಸಿ.
|

Updated on: Sep 30, 2023 | 10:46 PM

Share
ಪ್ಯಾನ್ ಇಂಡಿಯಾ ಜಮಾನಾದಲ್ಲಿ ಕನ್ನಡದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ.

ಪ್ಯಾನ್ ಇಂಡಿಯಾ ಜಮಾನಾದಲ್ಲಿ ಕನ್ನಡದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ.

1 / 7
'ಮಾರ್' ಹೆಸರಿನ ಪ್ಯಾನ್ ಇಂಡಿಯಾ ಸಿನಿಮಾ ಆರಂಭವಾಗಿದ್ದು ಇದು ಭಾರಿ ಬಜೆಟ್ ಸಿನಿಮಾ ಅಂತೆ.

'ಮಾರ್' ಹೆಸರಿನ ಪ್ಯಾನ್ ಇಂಡಿಯಾ ಸಿನಿಮಾ ಆರಂಭವಾಗಿದ್ದು ಇದು ಭಾರಿ ಬಜೆಟ್ ಸಿನಿಮಾ ಅಂತೆ.

2 / 7
'ಮಾರ್' ಸಿನಿಮಾ ಮೂಲಕ ವಿಜಯ್ ವೆಂಕಟೇಶ್ ಹೀರೋ ಆಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ.

'ಮಾರ್' ಸಿನಿಮಾ ಮೂಲಕ ವಿಜಯ್ ವೆಂಕಟೇಶ್ ಹೀರೋ ಆಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ.

3 / 7
ಸಿನಿಮಾದ ಹೀರೋ ಇಂಟ್ರೊಡಕ್ಷನ್ ಹಾಡು ಇದೀಗ ಬಿಡುಗಡೆ ಆಗಿದೆ. ಮುಹೂರ್ತದ ಬದಲಿಗೆ ನೇರವಾಗಿ ಹಾಡು ಬಿಡುಗಡೆ ಮಾಡಿದೆ ಚಿತ್ರತಂಡ.

ಸಿನಿಮಾದ ಹೀರೋ ಇಂಟ್ರೊಡಕ್ಷನ್ ಹಾಡು ಇದೀಗ ಬಿಡುಗಡೆ ಆಗಿದೆ. ಮುಹೂರ್ತದ ಬದಲಿಗೆ ನೇರವಾಗಿ ಹಾಡು ಬಿಡುಗಡೆ ಮಾಡಿದೆ ಚಿತ್ರತಂಡ.

4 / 7
’ಮಾರ್’ ಸಿನಿಮಾವನ್ನು ಅನಿಲ್ ವೆಂಕಟರಾಜು ನಿರ್ದೇಶನ ಮಾಡಲಿದ್ದಾರೆ.

’ಮಾರ್’ ಸಿನಿಮಾವನ್ನು ಅನಿಲ್ ವೆಂಕಟರಾಜು ನಿರ್ದೇಶನ ಮಾಡಲಿದ್ದಾರೆ.

5 / 7
'ಮಾರ್' ಸಿನಿಮಾದ ಮೊದಲ ಹಾಡನ್ನು ಯುವನಟ ಶ್ರೇಯಸ್ ಮಂಜು ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

'ಮಾರ್' ಸಿನಿಮಾದ ಮೊದಲ ಹಾಡನ್ನು ಯುವನಟ ಶ್ರೇಯಸ್ ಮಂಜು ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

6 / 7
’ಮಾರ್’ ಸಿನಿಮಾದಲ್ಲಿ ನಟಿಸಿರುವ ವಿಜಯ್ ವೆಂಕಟೇಶ್ ಅವರೇ ಈ ಸಿನಿಮಾದ ನಿರ್ಮಾಪಕರು ಸಹ.

’ಮಾರ್’ ಸಿನಿಮಾದಲ್ಲಿ ನಟಿಸಿರುವ ವಿಜಯ್ ವೆಂಕಟೇಶ್ ಅವರೇ ಈ ಸಿನಿಮಾದ ನಿರ್ಮಾಪಕರು ಸಹ.

7 / 7
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ