ಮಾಸ್ ಸಿನಿಮಾ ’ಮಾರ್’: ಇದು ಪ್ಯಾನ್ ಇಂಡಿಯಾ ಪ್ರಯತ್ನ

Maar: ಪ್ಯಾನ್ ಇಂಡಿಯಾ ಜಮಾನದಲ್ಲಿ ಕನ್ನಡದಲ್ಲಿ ಹೊಸ ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ. ವಿಜಯ್ ವೆಂಕಟೇಶ್ ನಟಿಸಿ, ಬಂಡವಾಳ ಹೂಡಿರುವ ಭಾರಿ ಬಜೆಟ್​ನ ಪ್ಯಾನ್ ಇಂಡಿಯಾ ಸಿನಿಮಾ 'ಮಾರ್' ಚಿತ್ರೀಕರಣ ಹಂತದಲ್ಲಿದ್ದು, ಹಾಡು ಬಿಡುಗಡೆ ಆಗಿದೆ.

|

Updated on: Sep 30, 2023 | 10:46 PM

ಪ್ಯಾನ್ ಇಂಡಿಯಾ ಜಮಾನಾದಲ್ಲಿ ಕನ್ನಡದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ.

ಪ್ಯಾನ್ ಇಂಡಿಯಾ ಜಮಾನಾದಲ್ಲಿ ಕನ್ನಡದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ.

1 / 7
'ಮಾರ್' ಹೆಸರಿನ ಪ್ಯಾನ್ ಇಂಡಿಯಾ ಸಿನಿಮಾ ಆರಂಭವಾಗಿದ್ದು ಇದು ಭಾರಿ ಬಜೆಟ್ ಸಿನಿಮಾ ಅಂತೆ.

'ಮಾರ್' ಹೆಸರಿನ ಪ್ಯಾನ್ ಇಂಡಿಯಾ ಸಿನಿಮಾ ಆರಂಭವಾಗಿದ್ದು ಇದು ಭಾರಿ ಬಜೆಟ್ ಸಿನಿಮಾ ಅಂತೆ.

2 / 7
'ಮಾರ್' ಸಿನಿಮಾ ಮೂಲಕ ವಿಜಯ್ ವೆಂಕಟೇಶ್ ಹೀರೋ ಆಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ.

'ಮಾರ್' ಸಿನಿಮಾ ಮೂಲಕ ವಿಜಯ್ ವೆಂಕಟೇಶ್ ಹೀರೋ ಆಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ.

3 / 7
ಸಿನಿಮಾದ ಹೀರೋ ಇಂಟ್ರೊಡಕ್ಷನ್ ಹಾಡು ಇದೀಗ ಬಿಡುಗಡೆ ಆಗಿದೆ. ಮುಹೂರ್ತದ ಬದಲಿಗೆ ನೇರವಾಗಿ ಹಾಡು ಬಿಡುಗಡೆ ಮಾಡಿದೆ ಚಿತ್ರತಂಡ.

ಸಿನಿಮಾದ ಹೀರೋ ಇಂಟ್ರೊಡಕ್ಷನ್ ಹಾಡು ಇದೀಗ ಬಿಡುಗಡೆ ಆಗಿದೆ. ಮುಹೂರ್ತದ ಬದಲಿಗೆ ನೇರವಾಗಿ ಹಾಡು ಬಿಡುಗಡೆ ಮಾಡಿದೆ ಚಿತ್ರತಂಡ.

4 / 7
’ಮಾರ್’ ಸಿನಿಮಾವನ್ನು ಅನಿಲ್ ವೆಂಕಟರಾಜು ನಿರ್ದೇಶನ ಮಾಡಲಿದ್ದಾರೆ.

’ಮಾರ್’ ಸಿನಿಮಾವನ್ನು ಅನಿಲ್ ವೆಂಕಟರಾಜು ನಿರ್ದೇಶನ ಮಾಡಲಿದ್ದಾರೆ.

5 / 7
'ಮಾರ್' ಸಿನಿಮಾದ ಮೊದಲ ಹಾಡನ್ನು ಯುವನಟ ಶ್ರೇಯಸ್ ಮಂಜು ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

'ಮಾರ್' ಸಿನಿಮಾದ ಮೊದಲ ಹಾಡನ್ನು ಯುವನಟ ಶ್ರೇಯಸ್ ಮಂಜು ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

6 / 7
’ಮಾರ್’ ಸಿನಿಮಾದಲ್ಲಿ ನಟಿಸಿರುವ ವಿಜಯ್ ವೆಂಕಟೇಶ್ ಅವರೇ ಈ ಸಿನಿಮಾದ ನಿರ್ಮಾಪಕರು ಸಹ.

’ಮಾರ್’ ಸಿನಿಮಾದಲ್ಲಿ ನಟಿಸಿರುವ ವಿಜಯ್ ವೆಂಕಟೇಶ್ ಅವರೇ ಈ ಸಿನಿಮಾದ ನಿರ್ಮಾಪಕರು ಸಹ.

7 / 7
Follow us
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ