AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ ಸಿನಿಮಾ ’ಮಾರ್’: ಇದು ಪ್ಯಾನ್ ಇಂಡಿಯಾ ಪ್ರಯತ್ನ

Maar: ಪ್ಯಾನ್ ಇಂಡಿಯಾ ಜಮಾನದಲ್ಲಿ ಕನ್ನಡದಲ್ಲಿ ಹೊಸ ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ. ವಿಜಯ್ ವೆಂಕಟೇಶ್ ನಟಿಸಿ, ಬಂಡವಾಳ ಹೂಡಿರುವ ಭಾರಿ ಬಜೆಟ್​ನ ಪ್ಯಾನ್ ಇಂಡಿಯಾ ಸಿನಿಮಾ 'ಮಾರ್' ಚಿತ್ರೀಕರಣ ಹಂತದಲ್ಲಿದ್ದು, ಹಾಡು ಬಿಡುಗಡೆ ಆಗಿದೆ.

ಮಂಜುನಾಥ ಸಿ.
|

Updated on: Sep 30, 2023 | 10:46 PM

Share
ಪ್ಯಾನ್ ಇಂಡಿಯಾ ಜಮಾನಾದಲ್ಲಿ ಕನ್ನಡದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ.

ಪ್ಯಾನ್ ಇಂಡಿಯಾ ಜಮಾನಾದಲ್ಲಿ ಕನ್ನಡದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ.

1 / 7
'ಮಾರ್' ಹೆಸರಿನ ಪ್ಯಾನ್ ಇಂಡಿಯಾ ಸಿನಿಮಾ ಆರಂಭವಾಗಿದ್ದು ಇದು ಭಾರಿ ಬಜೆಟ್ ಸಿನಿಮಾ ಅಂತೆ.

'ಮಾರ್' ಹೆಸರಿನ ಪ್ಯಾನ್ ಇಂಡಿಯಾ ಸಿನಿಮಾ ಆರಂಭವಾಗಿದ್ದು ಇದು ಭಾರಿ ಬಜೆಟ್ ಸಿನಿಮಾ ಅಂತೆ.

2 / 7
'ಮಾರ್' ಸಿನಿಮಾ ಮೂಲಕ ವಿಜಯ್ ವೆಂಕಟೇಶ್ ಹೀರೋ ಆಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ.

'ಮಾರ್' ಸಿನಿಮಾ ಮೂಲಕ ವಿಜಯ್ ವೆಂಕಟೇಶ್ ಹೀರೋ ಆಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ.

3 / 7
ಸಿನಿಮಾದ ಹೀರೋ ಇಂಟ್ರೊಡಕ್ಷನ್ ಹಾಡು ಇದೀಗ ಬಿಡುಗಡೆ ಆಗಿದೆ. ಮುಹೂರ್ತದ ಬದಲಿಗೆ ನೇರವಾಗಿ ಹಾಡು ಬಿಡುಗಡೆ ಮಾಡಿದೆ ಚಿತ್ರತಂಡ.

ಸಿನಿಮಾದ ಹೀರೋ ಇಂಟ್ರೊಡಕ್ಷನ್ ಹಾಡು ಇದೀಗ ಬಿಡುಗಡೆ ಆಗಿದೆ. ಮುಹೂರ್ತದ ಬದಲಿಗೆ ನೇರವಾಗಿ ಹಾಡು ಬಿಡುಗಡೆ ಮಾಡಿದೆ ಚಿತ್ರತಂಡ.

4 / 7
’ಮಾರ್’ ಸಿನಿಮಾವನ್ನು ಅನಿಲ್ ವೆಂಕಟರಾಜು ನಿರ್ದೇಶನ ಮಾಡಲಿದ್ದಾರೆ.

’ಮಾರ್’ ಸಿನಿಮಾವನ್ನು ಅನಿಲ್ ವೆಂಕಟರಾಜು ನಿರ್ದೇಶನ ಮಾಡಲಿದ್ದಾರೆ.

5 / 7
'ಮಾರ್' ಸಿನಿಮಾದ ಮೊದಲ ಹಾಡನ್ನು ಯುವನಟ ಶ್ರೇಯಸ್ ಮಂಜು ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

'ಮಾರ್' ಸಿನಿಮಾದ ಮೊದಲ ಹಾಡನ್ನು ಯುವನಟ ಶ್ರೇಯಸ್ ಮಂಜು ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

6 / 7
’ಮಾರ್’ ಸಿನಿಮಾದಲ್ಲಿ ನಟಿಸಿರುವ ವಿಜಯ್ ವೆಂಕಟೇಶ್ ಅವರೇ ಈ ಸಿನಿಮಾದ ನಿರ್ಮಾಪಕರು ಸಹ.

’ಮಾರ್’ ಸಿನಿಮಾದಲ್ಲಿ ನಟಿಸಿರುವ ವಿಜಯ್ ವೆಂಕಟೇಶ್ ಅವರೇ ಈ ಸಿನಿಮಾದ ನಿರ್ಮಾಪಕರು ಸಹ.

7 / 7
Follow Us
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ