Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ ಸಿನಿಮಾ ’ಮಾರ್’: ಇದು ಪ್ಯಾನ್ ಇಂಡಿಯಾ ಪ್ರಯತ್ನ

Maar: ಪ್ಯಾನ್ ಇಂಡಿಯಾ ಜಮಾನದಲ್ಲಿ ಕನ್ನಡದಲ್ಲಿ ಹೊಸ ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ. ವಿಜಯ್ ವೆಂಕಟೇಶ್ ನಟಿಸಿ, ಬಂಡವಾಳ ಹೂಡಿರುವ ಭಾರಿ ಬಜೆಟ್​ನ ಪ್ಯಾನ್ ಇಂಡಿಯಾ ಸಿನಿಮಾ 'ಮಾರ್' ಚಿತ್ರೀಕರಣ ಹಂತದಲ್ಲಿದ್ದು, ಹಾಡು ಬಿಡುಗಡೆ ಆಗಿದೆ.

ಮಂಜುನಾಥ ಸಿ.
|

Updated on: Sep 30, 2023 | 10:46 PM

ಪ್ಯಾನ್ ಇಂಡಿಯಾ ಜಮಾನಾದಲ್ಲಿ ಕನ್ನಡದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ.

ಪ್ಯಾನ್ ಇಂಡಿಯಾ ಜಮಾನಾದಲ್ಲಿ ಕನ್ನಡದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ.

1 / 7
'ಮಾರ್' ಹೆಸರಿನ ಪ್ಯಾನ್ ಇಂಡಿಯಾ ಸಿನಿಮಾ ಆರಂಭವಾಗಿದ್ದು ಇದು ಭಾರಿ ಬಜೆಟ್ ಸಿನಿಮಾ ಅಂತೆ.

'ಮಾರ್' ಹೆಸರಿನ ಪ್ಯಾನ್ ಇಂಡಿಯಾ ಸಿನಿಮಾ ಆರಂಭವಾಗಿದ್ದು ಇದು ಭಾರಿ ಬಜೆಟ್ ಸಿನಿಮಾ ಅಂತೆ.

2 / 7
'ಮಾರ್' ಸಿನಿಮಾ ಮೂಲಕ ವಿಜಯ್ ವೆಂಕಟೇಶ್ ಹೀರೋ ಆಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ.

'ಮಾರ್' ಸಿನಿಮಾ ಮೂಲಕ ವಿಜಯ್ ವೆಂಕಟೇಶ್ ಹೀರೋ ಆಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ.

3 / 7
ಸಿನಿಮಾದ ಹೀರೋ ಇಂಟ್ರೊಡಕ್ಷನ್ ಹಾಡು ಇದೀಗ ಬಿಡುಗಡೆ ಆಗಿದೆ. ಮುಹೂರ್ತದ ಬದಲಿಗೆ ನೇರವಾಗಿ ಹಾಡು ಬಿಡುಗಡೆ ಮಾಡಿದೆ ಚಿತ್ರತಂಡ.

ಸಿನಿಮಾದ ಹೀರೋ ಇಂಟ್ರೊಡಕ್ಷನ್ ಹಾಡು ಇದೀಗ ಬಿಡುಗಡೆ ಆಗಿದೆ. ಮುಹೂರ್ತದ ಬದಲಿಗೆ ನೇರವಾಗಿ ಹಾಡು ಬಿಡುಗಡೆ ಮಾಡಿದೆ ಚಿತ್ರತಂಡ.

4 / 7
’ಮಾರ್’ ಸಿನಿಮಾವನ್ನು ಅನಿಲ್ ವೆಂಕಟರಾಜು ನಿರ್ದೇಶನ ಮಾಡಲಿದ್ದಾರೆ.

’ಮಾರ್’ ಸಿನಿಮಾವನ್ನು ಅನಿಲ್ ವೆಂಕಟರಾಜು ನಿರ್ದೇಶನ ಮಾಡಲಿದ್ದಾರೆ.

5 / 7
'ಮಾರ್' ಸಿನಿಮಾದ ಮೊದಲ ಹಾಡನ್ನು ಯುವನಟ ಶ್ರೇಯಸ್ ಮಂಜು ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

'ಮಾರ್' ಸಿನಿಮಾದ ಮೊದಲ ಹಾಡನ್ನು ಯುವನಟ ಶ್ರೇಯಸ್ ಮಂಜು ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

6 / 7
’ಮಾರ್’ ಸಿನಿಮಾದಲ್ಲಿ ನಟಿಸಿರುವ ವಿಜಯ್ ವೆಂಕಟೇಶ್ ಅವರೇ ಈ ಸಿನಿಮಾದ ನಿರ್ಮಾಪಕರು ಸಹ.

’ಮಾರ್’ ಸಿನಿಮಾದಲ್ಲಿ ನಟಿಸಿರುವ ವಿಜಯ್ ವೆಂಕಟೇಶ್ ಅವರೇ ಈ ಸಿನಿಮಾದ ನಿರ್ಮಾಪಕರು ಸಹ.

7 / 7
Follow us
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!