AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ ಸಿನಿಮಾ ’ಮಾರ್’: ಇದು ಪ್ಯಾನ್ ಇಂಡಿಯಾ ಪ್ರಯತ್ನ

Maar: ಪ್ಯಾನ್ ಇಂಡಿಯಾ ಜಮಾನದಲ್ಲಿ ಕನ್ನಡದಲ್ಲಿ ಹೊಸ ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ. ವಿಜಯ್ ವೆಂಕಟೇಶ್ ನಟಿಸಿ, ಬಂಡವಾಳ ಹೂಡಿರುವ ಭಾರಿ ಬಜೆಟ್​ನ ಪ್ಯಾನ್ ಇಂಡಿಯಾ ಸಿನಿಮಾ 'ಮಾರ್' ಚಿತ್ರೀಕರಣ ಹಂತದಲ್ಲಿದ್ದು, ಹಾಡು ಬಿಡುಗಡೆ ಆಗಿದೆ.

ಮಂಜುನಾಥ ಸಿ.
|

Updated on: Sep 30, 2023 | 10:46 PM

Share
ಪ್ಯಾನ್ ಇಂಡಿಯಾ ಜಮಾನಾದಲ್ಲಿ ಕನ್ನಡದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ.

ಪ್ಯಾನ್ ಇಂಡಿಯಾ ಜಮಾನಾದಲ್ಲಿ ಕನ್ನಡದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ.

1 / 7
'ಮಾರ್' ಹೆಸರಿನ ಪ್ಯಾನ್ ಇಂಡಿಯಾ ಸಿನಿಮಾ ಆರಂಭವಾಗಿದ್ದು ಇದು ಭಾರಿ ಬಜೆಟ್ ಸಿನಿಮಾ ಅಂತೆ.

'ಮಾರ್' ಹೆಸರಿನ ಪ್ಯಾನ್ ಇಂಡಿಯಾ ಸಿನಿಮಾ ಆರಂಭವಾಗಿದ್ದು ಇದು ಭಾರಿ ಬಜೆಟ್ ಸಿನಿಮಾ ಅಂತೆ.

2 / 7
'ಮಾರ್' ಸಿನಿಮಾ ಮೂಲಕ ವಿಜಯ್ ವೆಂಕಟೇಶ್ ಹೀರೋ ಆಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ.

'ಮಾರ್' ಸಿನಿಮಾ ಮೂಲಕ ವಿಜಯ್ ವೆಂಕಟೇಶ್ ಹೀರೋ ಆಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ.

3 / 7
ಸಿನಿಮಾದ ಹೀರೋ ಇಂಟ್ರೊಡಕ್ಷನ್ ಹಾಡು ಇದೀಗ ಬಿಡುಗಡೆ ಆಗಿದೆ. ಮುಹೂರ್ತದ ಬದಲಿಗೆ ನೇರವಾಗಿ ಹಾಡು ಬಿಡುಗಡೆ ಮಾಡಿದೆ ಚಿತ್ರತಂಡ.

ಸಿನಿಮಾದ ಹೀರೋ ಇಂಟ್ರೊಡಕ್ಷನ್ ಹಾಡು ಇದೀಗ ಬಿಡುಗಡೆ ಆಗಿದೆ. ಮುಹೂರ್ತದ ಬದಲಿಗೆ ನೇರವಾಗಿ ಹಾಡು ಬಿಡುಗಡೆ ಮಾಡಿದೆ ಚಿತ್ರತಂಡ.

4 / 7
’ಮಾರ್’ ಸಿನಿಮಾವನ್ನು ಅನಿಲ್ ವೆಂಕಟರಾಜು ನಿರ್ದೇಶನ ಮಾಡಲಿದ್ದಾರೆ.

’ಮಾರ್’ ಸಿನಿಮಾವನ್ನು ಅನಿಲ್ ವೆಂಕಟರಾಜು ನಿರ್ದೇಶನ ಮಾಡಲಿದ್ದಾರೆ.

5 / 7
'ಮಾರ್' ಸಿನಿಮಾದ ಮೊದಲ ಹಾಡನ್ನು ಯುವನಟ ಶ್ರೇಯಸ್ ಮಂಜು ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

'ಮಾರ್' ಸಿನಿಮಾದ ಮೊದಲ ಹಾಡನ್ನು ಯುವನಟ ಶ್ರೇಯಸ್ ಮಂಜು ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

6 / 7
’ಮಾರ್’ ಸಿನಿಮಾದಲ್ಲಿ ನಟಿಸಿರುವ ವಿಜಯ್ ವೆಂಕಟೇಶ್ ಅವರೇ ಈ ಸಿನಿಮಾದ ನಿರ್ಮಾಪಕರು ಸಹ.

’ಮಾರ್’ ಸಿನಿಮಾದಲ್ಲಿ ನಟಿಸಿರುವ ವಿಜಯ್ ವೆಂಕಟೇಶ್ ಅವರೇ ಈ ಸಿನಿಮಾದ ನಿರ್ಮಾಪಕರು ಸಹ.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!