AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ ಸಿನಿಮಾ ’ಮಾರ್’: ಇದು ಪ್ಯಾನ್ ಇಂಡಿಯಾ ಪ್ರಯತ್ನ

Maar: ಪ್ಯಾನ್ ಇಂಡಿಯಾ ಜಮಾನದಲ್ಲಿ ಕನ್ನಡದಲ್ಲಿ ಹೊಸ ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ. ವಿಜಯ್ ವೆಂಕಟೇಶ್ ನಟಿಸಿ, ಬಂಡವಾಳ ಹೂಡಿರುವ ಭಾರಿ ಬಜೆಟ್​ನ ಪ್ಯಾನ್ ಇಂಡಿಯಾ ಸಿನಿಮಾ 'ಮಾರ್' ಚಿತ್ರೀಕರಣ ಹಂತದಲ್ಲಿದ್ದು, ಹಾಡು ಬಿಡುಗಡೆ ಆಗಿದೆ.

ಮಂಜುನಾಥ ಸಿ.
|

Updated on: Sep 30, 2023 | 10:46 PM

Share
ಪ್ಯಾನ್ ಇಂಡಿಯಾ ಜಮಾನಾದಲ್ಲಿ ಕನ್ನಡದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ.

ಪ್ಯಾನ್ ಇಂಡಿಯಾ ಜಮಾನಾದಲ್ಲಿ ಕನ್ನಡದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ರೆಡಿಯಾಗುತ್ತಿದೆ.

1 / 7
'ಮಾರ್' ಹೆಸರಿನ ಪ್ಯಾನ್ ಇಂಡಿಯಾ ಸಿನಿಮಾ ಆರಂಭವಾಗಿದ್ದು ಇದು ಭಾರಿ ಬಜೆಟ್ ಸಿನಿಮಾ ಅಂತೆ.

'ಮಾರ್' ಹೆಸರಿನ ಪ್ಯಾನ್ ಇಂಡಿಯಾ ಸಿನಿಮಾ ಆರಂಭವಾಗಿದ್ದು ಇದು ಭಾರಿ ಬಜೆಟ್ ಸಿನಿಮಾ ಅಂತೆ.

2 / 7
'ಮಾರ್' ಸಿನಿಮಾ ಮೂಲಕ ವಿಜಯ್ ವೆಂಕಟೇಶ್ ಹೀರೋ ಆಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ.

'ಮಾರ್' ಸಿನಿಮಾ ಮೂಲಕ ವಿಜಯ್ ವೆಂಕಟೇಶ್ ಹೀರೋ ಆಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ.

3 / 7
ಸಿನಿಮಾದ ಹೀರೋ ಇಂಟ್ರೊಡಕ್ಷನ್ ಹಾಡು ಇದೀಗ ಬಿಡುಗಡೆ ಆಗಿದೆ. ಮುಹೂರ್ತದ ಬದಲಿಗೆ ನೇರವಾಗಿ ಹಾಡು ಬಿಡುಗಡೆ ಮಾಡಿದೆ ಚಿತ್ರತಂಡ.

ಸಿನಿಮಾದ ಹೀರೋ ಇಂಟ್ರೊಡಕ್ಷನ್ ಹಾಡು ಇದೀಗ ಬಿಡುಗಡೆ ಆಗಿದೆ. ಮುಹೂರ್ತದ ಬದಲಿಗೆ ನೇರವಾಗಿ ಹಾಡು ಬಿಡುಗಡೆ ಮಾಡಿದೆ ಚಿತ್ರತಂಡ.

4 / 7
’ಮಾರ್’ ಸಿನಿಮಾವನ್ನು ಅನಿಲ್ ವೆಂಕಟರಾಜು ನಿರ್ದೇಶನ ಮಾಡಲಿದ್ದಾರೆ.

’ಮಾರ್’ ಸಿನಿಮಾವನ್ನು ಅನಿಲ್ ವೆಂಕಟರಾಜು ನಿರ್ದೇಶನ ಮಾಡಲಿದ್ದಾರೆ.

5 / 7
'ಮಾರ್' ಸಿನಿಮಾದ ಮೊದಲ ಹಾಡನ್ನು ಯುವನಟ ಶ್ರೇಯಸ್ ಮಂಜು ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

'ಮಾರ್' ಸಿನಿಮಾದ ಮೊದಲ ಹಾಡನ್ನು ಯುವನಟ ಶ್ರೇಯಸ್ ಮಂಜು ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

6 / 7
’ಮಾರ್’ ಸಿನಿಮಾದಲ್ಲಿ ನಟಿಸಿರುವ ವಿಜಯ್ ವೆಂಕಟೇಶ್ ಅವರೇ ಈ ಸಿನಿಮಾದ ನಿರ್ಮಾಪಕರು ಸಹ.

’ಮಾರ್’ ಸಿನಿಮಾದಲ್ಲಿ ನಟಿಸಿರುವ ವಿಜಯ್ ವೆಂಕಟೇಶ್ ಅವರೇ ಈ ಸಿನಿಮಾದ ನಿರ್ಮಾಪಕರು ಸಹ.

7 / 7
Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ