AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shraddha Srinath: ಸ್ಟೈಲಿಶ್ ಅವತಾರದಲ್ಲಿ ಅಭಿಮಾನಿಗಳ ಮನಗೆಲ್ಲುವ ಶ್ರದ್ಧಾ ಶ್ರೀನಾಥ್

Shraddha Srinath Photos: ಸ್ಯಾಂಡಲ್​ವುಡ್ ನಟಿ ಶ್ರದ್ಧಾ ಶ್ರೀನಾಥ್ ಸದ್ಯ ಕಾಲಿವುಡ್​ನಲ್ಲೂ ಸಖತ್ ಬ್ಯುಸಿಯಿದ್ದಾರೆ. ‘ರುದ್ರಪ್ರಯಾಗ’ ಹಾಗೂ ‘ಗೋಧ್ರಾ’ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ನಟಿಯ ಸ್ಟೈಲಿಶ್ ಫೋಟೋಗಳು ಇಲ್ಲಿವೆ.

TV9 Web
| Updated By: shivaprasad.hs|

Updated on: May 22, 2022 | 9:50 PM

Share
ಸ್ಯಾಂಡಲ್​ವುಡ್​ನಲ್ಲಿ ಗಮನ ಸೆಳೆದ ಪ್ರತಿಭೆ ಶ್ರದ್ಧಾ ಶ್ರೀನಾಥ್.

ಸ್ಯಾಂಡಲ್​ವುಡ್​ನಲ್ಲಿ ಗಮನ ಸೆಳೆದ ಪ್ರತಿಭೆ ಶ್ರದ್ಧಾ ಶ್ರೀನಾಥ್.

1 / 9
ಇದೀಗ ಬಹುಭಾಷೆಯ ಚಿತ್ರಗಳಲ್ಲಿ ‘ಯುಟರ್ನ್’ ಬೆಡಗಿ ಬ್ಯುಸಿ.

ಇದೀಗ ಬಹುಭಾಷೆಯ ಚಿತ್ರಗಳಲ್ಲಿ ‘ಯುಟರ್ನ್’ ಬೆಡಗಿ ಬ್ಯುಸಿ.

2 / 9
ಕಾಲಿವುಡ್​ನಲ್ಲಿ ಸಖತ್ ಬೇಡಿಕೆ ಹೊಂದಿರುವ ಶ್ರದ್ಧಾ ಈಗಾಗಲೇ ಹಲವು ತಾರೆಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.

ಕಾಲಿವುಡ್​ನಲ್ಲಿ ಸಖತ್ ಬೇಡಿಕೆ ಹೊಂದಿರುವ ಶ್ರದ್ಧಾ ಈಗಾಗಲೇ ಹಲವು ತಾರೆಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.

3 / 9
ಬೇರೆ ಭಾಷೆಗಳಲ್ಲಿ ಬ್ಯುಸಿಯಾದ ಮೇಲೆ ಶ್ರದ್ಧಾ ಮತ್ತೆ ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದು ಕಡಿಮೆಯೆಂದೇ ಹೇಳಬೇಕು.

ಬೇರೆ ಭಾಷೆಗಳಲ್ಲಿ ಬ್ಯುಸಿಯಾದ ಮೇಲೆ ಶ್ರದ್ಧಾ ಮತ್ತೆ ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದು ಕಡಿಮೆಯೆಂದೇ ಹೇಳಬೇಕು.

4 / 9
ಆದರೆ ಇದೀಗ ಶ್ರದ್ಧಾ ಬತ್ತಳಿಕೆಯಲ್ಲಿ ಎರಡು ಕನ್ನಡ ಚಿತ್ರಗಳಿವೆ. ‘ಗೋಧ್ರಾ’ ಹಾಗೂ ‘ರುದ್ರಪ್ರಯಾಗ’ಕ್ಕೆ ಶ್ರದ್ಧಾ ನಾಯಕಿಯಾಗಿದ್ದಾರೆ.

ಆದರೆ ಇದೀಗ ಶ್ರದ್ಧಾ ಬತ್ತಳಿಕೆಯಲ್ಲಿ ಎರಡು ಕನ್ನಡ ಚಿತ್ರಗಳಿವೆ. ‘ಗೋಧ್ರಾ’ ಹಾಗೂ ‘ರುದ್ರಪ್ರಯಾಗ’ಕ್ಕೆ ಶ್ರದ್ಧಾ ನಾಯಕಿಯಾಗಿದ್ದಾರೆ.

5 / 9
ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ‘ಕಲಿಯುಗಂ’ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ.

ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ‘ಕಲಿಯುಗಂ’ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ.

6 / 9
ಈ ಹಿಂದೆ ಅಂದರೆ 2021ರಲ್ಲಿ ತೆರೆಗೆ ಬಂದಿದ್ದ ‘ಮಾರ’ ಹಾಗೂ ‘ಚಕ್ರ’ ಚಿತ್ರಗಳು ಶ್ರದ್ಧಾಗೆ ಅಪಾರ ಮನ್ನಣೆ ತಂದುಕೊಟ್ಟಿದ್ದವು.

ಈ ಹಿಂದೆ ಅಂದರೆ 2021ರಲ್ಲಿ ತೆರೆಗೆ ಬಂದಿದ್ದ ‘ಮಾರ’ ಹಾಗೂ ‘ಚಕ್ರ’ ಚಿತ್ರಗಳು ಶ್ರದ್ಧಾಗೆ ಅಪಾರ ಮನ್ನಣೆ ತಂದುಕೊಟ್ಟಿದ್ದವು.

7 / 9
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರದ್ಧಾ ಆಗಾಗ ಪೋಟೋಗಳನ್ನು ಹಂಚಿಕೊಳ್ಳುತ್ತಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರದ್ಧಾ ಆಗಾಗ ಪೋಟೋಗಳನ್ನು ಹಂಚಿಕೊಳ್ಳುತ್ತಾರೆ.

8 / 9
ನಟಿಯ ಸ್ಟೈಲಿಶ್ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ನಟಿಯ ಸ್ಟೈಲಿಶ್ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

9 / 9
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ