Shraddha Srinath: ಸ್ಟೈಲಿಶ್ ಅವತಾರದಲ್ಲಿ ಅಭಿಮಾನಿಗಳ ಮನಗೆಲ್ಲುವ ಶ್ರದ್ಧಾ ಶ್ರೀನಾಥ್

Shraddha Srinath Photos: ಸ್ಯಾಂಡಲ್​ವುಡ್ ನಟಿ ಶ್ರದ್ಧಾ ಶ್ರೀನಾಥ್ ಸದ್ಯ ಕಾಲಿವುಡ್​ನಲ್ಲೂ ಸಖತ್ ಬ್ಯುಸಿಯಿದ್ದಾರೆ. ‘ರುದ್ರಪ್ರಯಾಗ’ ಹಾಗೂ ‘ಗೋಧ್ರಾ’ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ನಟಿಯ ಸ್ಟೈಲಿಶ್ ಫೋಟೋಗಳು ಇಲ್ಲಿವೆ.

| Updated By: shivaprasad.hs

Updated on: May 22, 2022 | 9:50 PM

ಸ್ಯಾಂಡಲ್​ವುಡ್​ನಲ್ಲಿ ಗಮನ ಸೆಳೆದ ಪ್ರತಿಭೆ ಶ್ರದ್ಧಾ ಶ್ರೀನಾಥ್.

ಸ್ಯಾಂಡಲ್​ವುಡ್​ನಲ್ಲಿ ಗಮನ ಸೆಳೆದ ಪ್ರತಿಭೆ ಶ್ರದ್ಧಾ ಶ್ರೀನಾಥ್.

1 / 9
ಇದೀಗ ಬಹುಭಾಷೆಯ ಚಿತ್ರಗಳಲ್ಲಿ ‘ಯುಟರ್ನ್’ ಬೆಡಗಿ ಬ್ಯುಸಿ.

ಇದೀಗ ಬಹುಭಾಷೆಯ ಚಿತ್ರಗಳಲ್ಲಿ ‘ಯುಟರ್ನ್’ ಬೆಡಗಿ ಬ್ಯುಸಿ.

2 / 9
ಕಾಲಿವುಡ್​ನಲ್ಲಿ ಸಖತ್ ಬೇಡಿಕೆ ಹೊಂದಿರುವ ಶ್ರದ್ಧಾ ಈಗಾಗಲೇ ಹಲವು ತಾರೆಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.

ಕಾಲಿವುಡ್​ನಲ್ಲಿ ಸಖತ್ ಬೇಡಿಕೆ ಹೊಂದಿರುವ ಶ್ರದ್ಧಾ ಈಗಾಗಲೇ ಹಲವು ತಾರೆಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.

3 / 9
ಬೇರೆ ಭಾಷೆಗಳಲ್ಲಿ ಬ್ಯುಸಿಯಾದ ಮೇಲೆ ಶ್ರದ್ಧಾ ಮತ್ತೆ ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದು ಕಡಿಮೆಯೆಂದೇ ಹೇಳಬೇಕು.

ಬೇರೆ ಭಾಷೆಗಳಲ್ಲಿ ಬ್ಯುಸಿಯಾದ ಮೇಲೆ ಶ್ರದ್ಧಾ ಮತ್ತೆ ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದು ಕಡಿಮೆಯೆಂದೇ ಹೇಳಬೇಕು.

4 / 9
ಆದರೆ ಇದೀಗ ಶ್ರದ್ಧಾ ಬತ್ತಳಿಕೆಯಲ್ಲಿ ಎರಡು ಕನ್ನಡ ಚಿತ್ರಗಳಿವೆ. ‘ಗೋಧ್ರಾ’ ಹಾಗೂ ‘ರುದ್ರಪ್ರಯಾಗ’ಕ್ಕೆ ಶ್ರದ್ಧಾ ನಾಯಕಿಯಾಗಿದ್ದಾರೆ.

ಆದರೆ ಇದೀಗ ಶ್ರದ್ಧಾ ಬತ್ತಳಿಕೆಯಲ್ಲಿ ಎರಡು ಕನ್ನಡ ಚಿತ್ರಗಳಿವೆ. ‘ಗೋಧ್ರಾ’ ಹಾಗೂ ‘ರುದ್ರಪ್ರಯಾಗ’ಕ್ಕೆ ಶ್ರದ್ಧಾ ನಾಯಕಿಯಾಗಿದ್ದಾರೆ.

5 / 9
ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ‘ಕಲಿಯುಗಂ’ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ.

ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ‘ಕಲಿಯುಗಂ’ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ.

6 / 9
ಈ ಹಿಂದೆ ಅಂದರೆ 2021ರಲ್ಲಿ ತೆರೆಗೆ ಬಂದಿದ್ದ ‘ಮಾರ’ ಹಾಗೂ ‘ಚಕ್ರ’ ಚಿತ್ರಗಳು ಶ್ರದ್ಧಾಗೆ ಅಪಾರ ಮನ್ನಣೆ ತಂದುಕೊಟ್ಟಿದ್ದವು.

ಈ ಹಿಂದೆ ಅಂದರೆ 2021ರಲ್ಲಿ ತೆರೆಗೆ ಬಂದಿದ್ದ ‘ಮಾರ’ ಹಾಗೂ ‘ಚಕ್ರ’ ಚಿತ್ರಗಳು ಶ್ರದ್ಧಾಗೆ ಅಪಾರ ಮನ್ನಣೆ ತಂದುಕೊಟ್ಟಿದ್ದವು.

7 / 9
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರದ್ಧಾ ಆಗಾಗ ಪೋಟೋಗಳನ್ನು ಹಂಚಿಕೊಳ್ಳುತ್ತಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರದ್ಧಾ ಆಗಾಗ ಪೋಟೋಗಳನ್ನು ಹಂಚಿಕೊಳ್ಳುತ್ತಾರೆ.

8 / 9
ನಟಿಯ ಸ್ಟೈಲಿಶ್ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ನಟಿಯ ಸ್ಟೈಲಿಶ್ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

9 / 9
Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್