AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shraddha Srinath: ಸ್ಟೈಲಿಶ್ ಅವತಾರದಲ್ಲಿ ಅಭಿಮಾನಿಗಳ ಮನಗೆಲ್ಲುವ ಶ್ರದ್ಧಾ ಶ್ರೀನಾಥ್

Shraddha Srinath Photos: ಸ್ಯಾಂಡಲ್​ವುಡ್ ನಟಿ ಶ್ರದ್ಧಾ ಶ್ರೀನಾಥ್ ಸದ್ಯ ಕಾಲಿವುಡ್​ನಲ್ಲೂ ಸಖತ್ ಬ್ಯುಸಿಯಿದ್ದಾರೆ. ‘ರುದ್ರಪ್ರಯಾಗ’ ಹಾಗೂ ‘ಗೋಧ್ರಾ’ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ನಟಿಯ ಸ್ಟೈಲಿಶ್ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: May 22, 2022 | 9:50 PM

Share
ಸ್ಯಾಂಡಲ್​ವುಡ್​ನಲ್ಲಿ ಗಮನ ಸೆಳೆದ ಪ್ರತಿಭೆ ಶ್ರದ್ಧಾ ಶ್ರೀನಾಥ್.

ಸ್ಯಾಂಡಲ್​ವುಡ್​ನಲ್ಲಿ ಗಮನ ಸೆಳೆದ ಪ್ರತಿಭೆ ಶ್ರದ್ಧಾ ಶ್ರೀನಾಥ್.

1 / 9
ಇದೀಗ ಬಹುಭಾಷೆಯ ಚಿತ್ರಗಳಲ್ಲಿ ‘ಯುಟರ್ನ್’ ಬೆಡಗಿ ಬ್ಯುಸಿ.

ಇದೀಗ ಬಹುಭಾಷೆಯ ಚಿತ್ರಗಳಲ್ಲಿ ‘ಯುಟರ್ನ್’ ಬೆಡಗಿ ಬ್ಯುಸಿ.

2 / 9
ಕಾಲಿವುಡ್​ನಲ್ಲಿ ಸಖತ್ ಬೇಡಿಕೆ ಹೊಂದಿರುವ ಶ್ರದ್ಧಾ ಈಗಾಗಲೇ ಹಲವು ತಾರೆಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.

ಕಾಲಿವುಡ್​ನಲ್ಲಿ ಸಖತ್ ಬೇಡಿಕೆ ಹೊಂದಿರುವ ಶ್ರದ್ಧಾ ಈಗಾಗಲೇ ಹಲವು ತಾರೆಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.

3 / 9
ಬೇರೆ ಭಾಷೆಗಳಲ್ಲಿ ಬ್ಯುಸಿಯಾದ ಮೇಲೆ ಶ್ರದ್ಧಾ ಮತ್ತೆ ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದು ಕಡಿಮೆಯೆಂದೇ ಹೇಳಬೇಕು.

ಬೇರೆ ಭಾಷೆಗಳಲ್ಲಿ ಬ್ಯುಸಿಯಾದ ಮೇಲೆ ಶ್ರದ್ಧಾ ಮತ್ತೆ ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದು ಕಡಿಮೆಯೆಂದೇ ಹೇಳಬೇಕು.

4 / 9
ಆದರೆ ಇದೀಗ ಶ್ರದ್ಧಾ ಬತ್ತಳಿಕೆಯಲ್ಲಿ ಎರಡು ಕನ್ನಡ ಚಿತ್ರಗಳಿವೆ. ‘ಗೋಧ್ರಾ’ ಹಾಗೂ ‘ರುದ್ರಪ್ರಯಾಗ’ಕ್ಕೆ ಶ್ರದ್ಧಾ ನಾಯಕಿಯಾಗಿದ್ದಾರೆ.

ಆದರೆ ಇದೀಗ ಶ್ರದ್ಧಾ ಬತ್ತಳಿಕೆಯಲ್ಲಿ ಎರಡು ಕನ್ನಡ ಚಿತ್ರಗಳಿವೆ. ‘ಗೋಧ್ರಾ’ ಹಾಗೂ ‘ರುದ್ರಪ್ರಯಾಗ’ಕ್ಕೆ ಶ್ರದ್ಧಾ ನಾಯಕಿಯಾಗಿದ್ದಾರೆ.

5 / 9
ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ‘ಕಲಿಯುಗಂ’ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ.

ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ‘ಕಲಿಯುಗಂ’ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ.

6 / 9
ಈ ಹಿಂದೆ ಅಂದರೆ 2021ರಲ್ಲಿ ತೆರೆಗೆ ಬಂದಿದ್ದ ‘ಮಾರ’ ಹಾಗೂ ‘ಚಕ್ರ’ ಚಿತ್ರಗಳು ಶ್ರದ್ಧಾಗೆ ಅಪಾರ ಮನ್ನಣೆ ತಂದುಕೊಟ್ಟಿದ್ದವು.

ಈ ಹಿಂದೆ ಅಂದರೆ 2021ರಲ್ಲಿ ತೆರೆಗೆ ಬಂದಿದ್ದ ‘ಮಾರ’ ಹಾಗೂ ‘ಚಕ್ರ’ ಚಿತ್ರಗಳು ಶ್ರದ್ಧಾಗೆ ಅಪಾರ ಮನ್ನಣೆ ತಂದುಕೊಟ್ಟಿದ್ದವು.

7 / 9
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರದ್ಧಾ ಆಗಾಗ ಪೋಟೋಗಳನ್ನು ಹಂಚಿಕೊಳ್ಳುತ್ತಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರದ್ಧಾ ಆಗಾಗ ಪೋಟೋಗಳನ್ನು ಹಂಚಿಕೊಳ್ಳುತ್ತಾರೆ.

8 / 9
ನಟಿಯ ಸ್ಟೈಲಿಶ್ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ನಟಿಯ ಸ್ಟೈಲಿಶ್ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

9 / 9
Follow Us
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!