AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shraddha Srinath: ಸ್ಟೈಲಿಶ್ ಅವತಾರದಲ್ಲಿ ಅಭಿಮಾನಿಗಳ ಮನಗೆಲ್ಲುವ ಶ್ರದ್ಧಾ ಶ್ರೀನಾಥ್

Shraddha Srinath Photos: ಸ್ಯಾಂಡಲ್​ವುಡ್ ನಟಿ ಶ್ರದ್ಧಾ ಶ್ರೀನಾಥ್ ಸದ್ಯ ಕಾಲಿವುಡ್​ನಲ್ಲೂ ಸಖತ್ ಬ್ಯುಸಿಯಿದ್ದಾರೆ. ‘ರುದ್ರಪ್ರಯಾಗ’ ಹಾಗೂ ‘ಗೋಧ್ರಾ’ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ನಟಿಯ ಸ್ಟೈಲಿಶ್ ಫೋಟೋಗಳು ಇಲ್ಲಿವೆ.

TV9 Web
| Updated By: shivaprasad.hs

Updated on: May 22, 2022 | 9:50 PM

ಸ್ಯಾಂಡಲ್​ವುಡ್​ನಲ್ಲಿ ಗಮನ ಸೆಳೆದ ಪ್ರತಿಭೆ ಶ್ರದ್ಧಾ ಶ್ರೀನಾಥ್.

ಸ್ಯಾಂಡಲ್​ವುಡ್​ನಲ್ಲಿ ಗಮನ ಸೆಳೆದ ಪ್ರತಿಭೆ ಶ್ರದ್ಧಾ ಶ್ರೀನಾಥ್.

1 / 9
ಇದೀಗ ಬಹುಭಾಷೆಯ ಚಿತ್ರಗಳಲ್ಲಿ ‘ಯುಟರ್ನ್’ ಬೆಡಗಿ ಬ್ಯುಸಿ.

ಇದೀಗ ಬಹುಭಾಷೆಯ ಚಿತ್ರಗಳಲ್ಲಿ ‘ಯುಟರ್ನ್’ ಬೆಡಗಿ ಬ್ಯುಸಿ.

2 / 9
ಕಾಲಿವುಡ್​ನಲ್ಲಿ ಸಖತ್ ಬೇಡಿಕೆ ಹೊಂದಿರುವ ಶ್ರದ್ಧಾ ಈಗಾಗಲೇ ಹಲವು ತಾರೆಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.

ಕಾಲಿವುಡ್​ನಲ್ಲಿ ಸಖತ್ ಬೇಡಿಕೆ ಹೊಂದಿರುವ ಶ್ರದ್ಧಾ ಈಗಾಗಲೇ ಹಲವು ತಾರೆಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.

3 / 9
ಬೇರೆ ಭಾಷೆಗಳಲ್ಲಿ ಬ್ಯುಸಿಯಾದ ಮೇಲೆ ಶ್ರದ್ಧಾ ಮತ್ತೆ ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದು ಕಡಿಮೆಯೆಂದೇ ಹೇಳಬೇಕು.

ಬೇರೆ ಭಾಷೆಗಳಲ್ಲಿ ಬ್ಯುಸಿಯಾದ ಮೇಲೆ ಶ್ರದ್ಧಾ ಮತ್ತೆ ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದು ಕಡಿಮೆಯೆಂದೇ ಹೇಳಬೇಕು.

4 / 9
ಆದರೆ ಇದೀಗ ಶ್ರದ್ಧಾ ಬತ್ತಳಿಕೆಯಲ್ಲಿ ಎರಡು ಕನ್ನಡ ಚಿತ್ರಗಳಿವೆ. ‘ಗೋಧ್ರಾ’ ಹಾಗೂ ‘ರುದ್ರಪ್ರಯಾಗ’ಕ್ಕೆ ಶ್ರದ್ಧಾ ನಾಯಕಿಯಾಗಿದ್ದಾರೆ.

ಆದರೆ ಇದೀಗ ಶ್ರದ್ಧಾ ಬತ್ತಳಿಕೆಯಲ್ಲಿ ಎರಡು ಕನ್ನಡ ಚಿತ್ರಗಳಿವೆ. ‘ಗೋಧ್ರಾ’ ಹಾಗೂ ‘ರುದ್ರಪ್ರಯಾಗ’ಕ್ಕೆ ಶ್ರದ್ಧಾ ನಾಯಕಿಯಾಗಿದ್ದಾರೆ.

5 / 9
ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ‘ಕಲಿಯುಗಂ’ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ.

ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ‘ಕಲಿಯುಗಂ’ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ.

6 / 9
ಈ ಹಿಂದೆ ಅಂದರೆ 2021ರಲ್ಲಿ ತೆರೆಗೆ ಬಂದಿದ್ದ ‘ಮಾರ’ ಹಾಗೂ ‘ಚಕ್ರ’ ಚಿತ್ರಗಳು ಶ್ರದ್ಧಾಗೆ ಅಪಾರ ಮನ್ನಣೆ ತಂದುಕೊಟ್ಟಿದ್ದವು.

ಈ ಹಿಂದೆ ಅಂದರೆ 2021ರಲ್ಲಿ ತೆರೆಗೆ ಬಂದಿದ್ದ ‘ಮಾರ’ ಹಾಗೂ ‘ಚಕ್ರ’ ಚಿತ್ರಗಳು ಶ್ರದ್ಧಾಗೆ ಅಪಾರ ಮನ್ನಣೆ ತಂದುಕೊಟ್ಟಿದ್ದವು.

7 / 9
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರದ್ಧಾ ಆಗಾಗ ಪೋಟೋಗಳನ್ನು ಹಂಚಿಕೊಳ್ಳುತ್ತಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರದ್ಧಾ ಆಗಾಗ ಪೋಟೋಗಳನ್ನು ಹಂಚಿಕೊಳ್ಳುತ್ತಾರೆ.

8 / 9
ನಟಿಯ ಸ್ಟೈಲಿಶ್ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ನಟಿಯ ಸ್ಟೈಲಿಶ್ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

9 / 9
Follow us
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್