AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shraddha Srinath: ಸ್ಟೈಲಿಶ್ ಅವತಾರದಲ್ಲಿ ಅಭಿಮಾನಿಗಳ ಮನಗೆಲ್ಲುವ ಶ್ರದ್ಧಾ ಶ್ರೀನಾಥ್

Shraddha Srinath Photos: ಸ್ಯಾಂಡಲ್​ವುಡ್ ನಟಿ ಶ್ರದ್ಧಾ ಶ್ರೀನಾಥ್ ಸದ್ಯ ಕಾಲಿವುಡ್​ನಲ್ಲೂ ಸಖತ್ ಬ್ಯುಸಿಯಿದ್ದಾರೆ. ‘ರುದ್ರಪ್ರಯಾಗ’ ಹಾಗೂ ‘ಗೋಧ್ರಾ’ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ನಟಿಯ ಸ್ಟೈಲಿಶ್ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: May 22, 2022 | 9:50 PM

Share
ಸ್ಯಾಂಡಲ್​ವುಡ್​ನಲ್ಲಿ ಗಮನ ಸೆಳೆದ ಪ್ರತಿಭೆ ಶ್ರದ್ಧಾ ಶ್ರೀನಾಥ್.

ಸ್ಯಾಂಡಲ್​ವುಡ್​ನಲ್ಲಿ ಗಮನ ಸೆಳೆದ ಪ್ರತಿಭೆ ಶ್ರದ್ಧಾ ಶ್ರೀನಾಥ್.

1 / 9
ಇದೀಗ ಬಹುಭಾಷೆಯ ಚಿತ್ರಗಳಲ್ಲಿ ‘ಯುಟರ್ನ್’ ಬೆಡಗಿ ಬ್ಯುಸಿ.

ಇದೀಗ ಬಹುಭಾಷೆಯ ಚಿತ್ರಗಳಲ್ಲಿ ‘ಯುಟರ್ನ್’ ಬೆಡಗಿ ಬ್ಯುಸಿ.

2 / 9
ಕಾಲಿವುಡ್​ನಲ್ಲಿ ಸಖತ್ ಬೇಡಿಕೆ ಹೊಂದಿರುವ ಶ್ರದ್ಧಾ ಈಗಾಗಲೇ ಹಲವು ತಾರೆಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.

ಕಾಲಿವುಡ್​ನಲ್ಲಿ ಸಖತ್ ಬೇಡಿಕೆ ಹೊಂದಿರುವ ಶ್ರದ್ಧಾ ಈಗಾಗಲೇ ಹಲವು ತಾರೆಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.

3 / 9
ಬೇರೆ ಭಾಷೆಗಳಲ್ಲಿ ಬ್ಯುಸಿಯಾದ ಮೇಲೆ ಶ್ರದ್ಧಾ ಮತ್ತೆ ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದು ಕಡಿಮೆಯೆಂದೇ ಹೇಳಬೇಕು.

ಬೇರೆ ಭಾಷೆಗಳಲ್ಲಿ ಬ್ಯುಸಿಯಾದ ಮೇಲೆ ಶ್ರದ್ಧಾ ಮತ್ತೆ ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದು ಕಡಿಮೆಯೆಂದೇ ಹೇಳಬೇಕು.

4 / 9
ಆದರೆ ಇದೀಗ ಶ್ರದ್ಧಾ ಬತ್ತಳಿಕೆಯಲ್ಲಿ ಎರಡು ಕನ್ನಡ ಚಿತ್ರಗಳಿವೆ. ‘ಗೋಧ್ರಾ’ ಹಾಗೂ ‘ರುದ್ರಪ್ರಯಾಗ’ಕ್ಕೆ ಶ್ರದ್ಧಾ ನಾಯಕಿಯಾಗಿದ್ದಾರೆ.

ಆದರೆ ಇದೀಗ ಶ್ರದ್ಧಾ ಬತ್ತಳಿಕೆಯಲ್ಲಿ ಎರಡು ಕನ್ನಡ ಚಿತ್ರಗಳಿವೆ. ‘ಗೋಧ್ರಾ’ ಹಾಗೂ ‘ರುದ್ರಪ್ರಯಾಗ’ಕ್ಕೆ ಶ್ರದ್ಧಾ ನಾಯಕಿಯಾಗಿದ್ದಾರೆ.

5 / 9
ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ‘ಕಲಿಯುಗಂ’ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ.

ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ‘ಕಲಿಯುಗಂ’ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ.

6 / 9
ಈ ಹಿಂದೆ ಅಂದರೆ 2021ರಲ್ಲಿ ತೆರೆಗೆ ಬಂದಿದ್ದ ‘ಮಾರ’ ಹಾಗೂ ‘ಚಕ್ರ’ ಚಿತ್ರಗಳು ಶ್ರದ್ಧಾಗೆ ಅಪಾರ ಮನ್ನಣೆ ತಂದುಕೊಟ್ಟಿದ್ದವು.

ಈ ಹಿಂದೆ ಅಂದರೆ 2021ರಲ್ಲಿ ತೆರೆಗೆ ಬಂದಿದ್ದ ‘ಮಾರ’ ಹಾಗೂ ‘ಚಕ್ರ’ ಚಿತ್ರಗಳು ಶ್ರದ್ಧಾಗೆ ಅಪಾರ ಮನ್ನಣೆ ತಂದುಕೊಟ್ಟಿದ್ದವು.

7 / 9
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರದ್ಧಾ ಆಗಾಗ ಪೋಟೋಗಳನ್ನು ಹಂಚಿಕೊಳ್ಳುತ್ತಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರದ್ಧಾ ಆಗಾಗ ಪೋಟೋಗಳನ್ನು ಹಂಚಿಕೊಳ್ಳುತ್ತಾರೆ.

8 / 9
ನಟಿಯ ಸ್ಟೈಲಿಶ್ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ನಟಿಯ ಸ್ಟೈಲಿಶ್ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

9 / 9
Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು