ಮದ್ದೂರಿನಲ್ಲಿ ಹಿಂದೂ ಸಂಘಟನೆಗಳ ಅಬ್ಬರ: 28 ಗಣೇಶ ವಿಸರ್ಜನಾ ಮೆರವಣಿಗೆ, ಕೇಸರಿ ರಣಕಹಳೆ
ಮಂಡ್ಯ, ಸೆಪ್ಟೆಂಬರ್ 10: ಬೂದಿ ಮುಚ್ಚಿದ ಕೆಂಡದಂತಿರುವ ಮಂಡ್ಯದ ಮದ್ದೂರಿನಲ್ಲಿವತ್ತು ಕೇಸರಿ ಪಡೆ ಗರ್ಜಿಸಿದೆ. ಮೊನ್ನೆ ಒಂದು ಗಣೇಶ ಮೆರವಣಿಗೆಯನ್ನು ಅಡ್ಡಿಪಡಿಸಿದ್ದಕ್ಕೆ, ಕಲ್ಲು ತೂರಾಟ ಮಾಡಿದ್ದಕ್ಕೆ ಇಂದು ಬರೋಬ್ಬರಿ 28 ಸಾಮೂಹಿಕ ಗಣಪತಿ ವಿಸರ್ಜನಾ ಮೆರವಣಿಗೆ ನಡೆದಿದೆ. ಮದ್ದೂರಿಗೆ ಮದ್ದೂರೇ ಕೇಸರಿಮಯ ಆಗಿದ್ದು, ಹಿಂದೂ ಕಾರ್ಯಕರ್ತರು, ಶಾಲು ಬೀಸಿ, ಕುಣಿದು ಕುಪ್ಪಳಿಸಿದ್ದಾರೆ.

1 / 7

2 / 7

3 / 7

4 / 7

5 / 7

6 / 7

7 / 7
Follow Us



