AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ವರ್ಷಗಳ ಬಳಿಕ ಅದ್ದೂರಿಯಾಗಿ ಜರುಗಿದ ಮಧುಗಿರಿ ದಂಡಿನಮಾರಮ್ಮ ತೆಪ್ಪೋತ್ಸವ

ಮಧುಗಿರಿಯ ಇತಿಹಾಸ ಪ್ರಸಿದ್ಧ ದಂಡಿನಮಾರಮ್ಮ ದೇವಿಯ ತೆಪ್ಪೋತ್ಸವ 50 ವರ್ಷಗಳ ಬಳಿಕ ಅದ್ದೂರಿಯಾಗಿ ನೆರವೇರಿತು. ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರ ಎಮ್ಮೆಲ್ಸಿ ರಾಜೇಂದ್ರ ಅವರ ನೇತೃತ್ವದಲ್ಲಿ ಈ ಉತ್ಸವ ನಡೆಯಿತು. ಸಿದ್ದಗಂಗಾ ಮಠದ ಸ್ವಾಮೀಜಿಗಳು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ಸಾವಿರಾರು ಭಕ್ತರು ತೆಪ್ಪೋತ್ಸವವನ್ನು ವೀಕ್ಷಿಸಿದರು. ಈ ಕಾರ್ಯಕ್ರಮವು ಪ್ರಯಾಗ್ ಕುಂಭಮೇಳದಂತೆ ಅದ್ಭುತವಾಗಿದೆ ಎಂದು ಗೃಹ ಸಚಿವರು ಹೊಗಳಿದರು.

ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Jan 25, 2025 | 8:56 AM

Share
ಇತಿಹಾಸ ಪ್ರಸಿದ್ಧ ಮಧುಗಿರಿ ದಂಡಿನಮಾರಮ್ಮ ತೆಪ್ಪೋತ್ಸವ ಸಮಾರಂಭ ಅದ್ದೂರಿಯಾಗಿ ನೇರವೇರಿತು. 50 ವರ್ಷಗಳ ಬಳಿಕ ದೇವಿಯ ತೆಪ್ಪೋತ್ಸವ ಅದ್ದೂರಿಯಾಗಿ ನೆರವೇರಿತು. ದಂಡಿನಮಾರಮ್ಮ ದೇವಿ ಮಧುಗಿರಿ ಭಾಗವನ್ನು ಕಾಪಾಡುವ ಶಕ್ತಿ ದೇವತೆ. ದೇವತೆಯ ತೆಪ್ಪೋತ್ಸವ ನಡೆದು ಸುಮಾರು 50 ವರ್ಷವಾಗಿತ್ತು. ಅನೇಕ ಜನರು ತೆಪ್ಪೋತ್ಸವ ನಡೆದಿಲ್ಲ, ಈ ಬಾರಿ ನಡೆಸಬೇಕು ಎಂದು ಭಕ್ತರ ಒತ್ತಾಸೆಯಾಗಿತ್ತು.

ಇತಿಹಾಸ ಪ್ರಸಿದ್ಧ ಮಧುಗಿರಿ ದಂಡಿನಮಾರಮ್ಮ ತೆಪ್ಪೋತ್ಸವ ಸಮಾರಂಭ ಅದ್ದೂರಿಯಾಗಿ ನೇರವೇರಿತು. 50 ವರ್ಷಗಳ ಬಳಿಕ ದೇವಿಯ ತೆಪ್ಪೋತ್ಸವ ಅದ್ದೂರಿಯಾಗಿ ನೆರವೇರಿತು. ದಂಡಿನಮಾರಮ್ಮ ದೇವಿ ಮಧುಗಿರಿ ಭಾಗವನ್ನು ಕಾಪಾಡುವ ಶಕ್ತಿ ದೇವತೆ. ದೇವತೆಯ ತೆಪ್ಪೋತ್ಸವ ನಡೆದು ಸುಮಾರು 50 ವರ್ಷವಾಗಿತ್ತು. ಅನೇಕ ಜನರು ತೆಪ್ಪೋತ್ಸವ ನಡೆದಿಲ್ಲ, ಈ ಬಾರಿ ನಡೆಸಬೇಕು ಎಂದು ಭಕ್ತರ ಒತ್ತಾಸೆಯಾಗಿತ್ತು.

1 / 6
ಅದರಂತೆ ಸಹಕಾರ ಸಚಿವ ಕೆಎನ್ ರಾಜಣ್ಣ ಪುತ್ರ ಎಮ್​ಎಲ್​ಸಿ ರಾಜೇಂದ್ರ ಈ ಬಾರಿ ಇತಿಹಾಸ ಪ್ರಸಿದ್ಧ ಮಧುಗಿರಿ ದಂಡಿನಮಾರಮ್ಮ ದೇವಿಯ ತೆಪ್ಪೋತ್ಸವ ನಡೆಸಲು ನಿರ್ಧರಿಸಿದರು. ಮಧುಗಿರಿ ಹೊರವಲಯದಲ್ಲಿರುವ ಕೆರೆಗಳಪಾಳ್ಯ ಚೋಳೆನಹಳ್ಳಿ ಕೆರೆಯಲ್ಲಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನೇರವೇರಿತು.

ಅದರಂತೆ ಸಹಕಾರ ಸಚಿವ ಕೆಎನ್ ರಾಜಣ್ಣ ಪುತ್ರ ಎಮ್​ಎಲ್​ಸಿ ರಾಜೇಂದ್ರ ಈ ಬಾರಿ ಇತಿಹಾಸ ಪ್ರಸಿದ್ಧ ಮಧುಗಿರಿ ದಂಡಿನಮಾರಮ್ಮ ದೇವಿಯ ತೆಪ್ಪೋತ್ಸವ ನಡೆಸಲು ನಿರ್ಧರಿಸಿದರು. ಮಧುಗಿರಿ ಹೊರವಲಯದಲ್ಲಿರುವ ಕೆರೆಗಳಪಾಳ್ಯ ಚೋಳೆನಹಳ್ಳಿ ಕೆರೆಯಲ್ಲಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನೇರವೇರಿತು.

2 / 6
ಗಂಗಾಪೂಜೆ ಹಾಗೂ ಭಾಗಿನ ಅರ್ಪಿಸಿ ತೆಪ್ಪೋತ್ಸವಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಸಹಕಾರ ಸಚಿವ ಕೆಎನ್ ರಾಜಣ್ಣ ಕುಟುಂಬ ಸಮೇತ ಭಾಗಿಯಾಗಿದ್ದರು. ಜೊತೆಗೆ ಸಿದ್ದಗಂಗಾ ಮಠದ ಸಿದ್ಧಲಿಂಗ ಶ್ರೀ, ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳು ತೆಪ್ಪೋತ್ಸವದಲ್ಲಿ ಭಾಗಿಯಾಗಿ ಆಶಿರ್ವದಿಸಿದರು.

ಗಂಗಾಪೂಜೆ ಹಾಗೂ ಭಾಗಿನ ಅರ್ಪಿಸಿ ತೆಪ್ಪೋತ್ಸವಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಸಹಕಾರ ಸಚಿವ ಕೆಎನ್ ರಾಜಣ್ಣ ಕುಟುಂಬ ಸಮೇತ ಭಾಗಿಯಾಗಿದ್ದರು. ಜೊತೆಗೆ ಸಿದ್ದಗಂಗಾ ಮಠದ ಸಿದ್ಧಲಿಂಗ ಶ್ರೀ, ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳು ತೆಪ್ಪೋತ್ಸವದಲ್ಲಿ ಭಾಗಿಯಾಗಿ ಆಶಿರ್ವದಿಸಿದರು.

3 / 6
ಕಾಶಿಯಿಂದ ಬಂದಿದ್ದ ಪಂಡಿತರು ಗಂಗಾರಾತಿ ಮಾಡಿದರು. ಪ್ರಯಾಗ್ ರಾಜ್​ನಲ್ಲಿ ನಡೆಯುತ್ತಿರುವ ಕುಂಭಮೇಳದಂತೆ ಮಧುಗಿರಿ ಕಂಗೊಳಿಸಿದ್ದು, ತೆಪ್ಪೋತ್ಸವ ಕಾರ್ಯಕ್ರಮವನ್ನ ಗೃಹ ಸಚಿವ ಡಾ ಪರಮೇಶ್ವರ್ ಹಾಡಿ ಹೊಗಳಿದರು. ಇಂತಹ ಕಾರ್ಯಕ್ರಮಗಳು ಹೆಚ್ಚಾಗಿ ಆಗಬೇಕೆಂದರು.

ಕಾಶಿಯಿಂದ ಬಂದಿದ್ದ ಪಂಡಿತರು ಗಂಗಾರಾತಿ ಮಾಡಿದರು. ಪ್ರಯಾಗ್ ರಾಜ್​ನಲ್ಲಿ ನಡೆಯುತ್ತಿರುವ ಕುಂಭಮೇಳದಂತೆ ಮಧುಗಿರಿ ಕಂಗೊಳಿಸಿದ್ದು, ತೆಪ್ಪೋತ್ಸವ ಕಾರ್ಯಕ್ರಮವನ್ನ ಗೃಹ ಸಚಿವ ಡಾ ಪರಮೇಶ್ವರ್ ಹಾಡಿ ಹೊಗಳಿದರು. ಇಂತಹ ಕಾರ್ಯಕ್ರಮಗಳು ಹೆಚ್ಚಾಗಿ ಆಗಬೇಕೆಂದರು.

4 / 6
 ಒಟ್ಟಾರೆಯಾಗಿ 50 ವರ್ಷಗಳ ಬಳಿಕ ನಡೆದ ಮಧುಗಿರಿ ಮಾರಮ್ಮನ ತೆಪ್ಪೋತ್ಸವ ಕಾರ್ಯಕ್ರಮ ಯಶಸ್ವಿಯಾಯಿತು. ತುಮಕೂರು ಜಿಲ್ಲಾಡಳಿತ ಡಿಸಿ ಶುಭಕಲ್ಯಾಣ್, ಎಸ್​ಪಿ ಅಶೋಕ್ ಸಿಇಓ ಪ್ರಭು ಪಾಲಿಕೆ ಆಯುಕ್ತೆ ಅಶ್ವಿಜಾ ಜೊತೆಗೆ ಹಾಸನ ಜಿಲ್ಲಾಧಿಕಾರಿ ಸತ್ಯಭಾಮ, ಎಸ್​ಪಿ ಮಹಮ್ಮದ್ ಸುಜಿತಾ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು‌.

ಒಟ್ಟಾರೆಯಾಗಿ 50 ವರ್ಷಗಳ ಬಳಿಕ ನಡೆದ ಮಧುಗಿರಿ ಮಾರಮ್ಮನ ತೆಪ್ಪೋತ್ಸವ ಕಾರ್ಯಕ್ರಮ ಯಶಸ್ವಿಯಾಯಿತು. ತುಮಕೂರು ಜಿಲ್ಲಾಡಳಿತ ಡಿಸಿ ಶುಭಕಲ್ಯಾಣ್, ಎಸ್​ಪಿ ಅಶೋಕ್ ಸಿಇಓ ಪ್ರಭು ಪಾಲಿಕೆ ಆಯುಕ್ತೆ ಅಶ್ವಿಜಾ ಜೊತೆಗೆ ಹಾಸನ ಜಿಲ್ಲಾಧಿಕಾರಿ ಸತ್ಯಭಾಮ, ಎಸ್​ಪಿ ಮಹಮ್ಮದ್ ಸುಜಿತಾ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು‌.

5 / 6
ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದು ಕಿರುತೆರೆ ಹಾಗೂ ಸ್ಯಾಂಡಲ್ ವುಡ್ ತಾರೆಯರು ಕೂಡ ಸಮಾರಂಭದಲ್ಲಿ ಭಾಗಿಯಾಗಿದ್ದರು. ತೆಪ್ಪೋತ್ಸವ ಕಣ್ಣುತುಂಬಿಕೊಳ್ಳಲು ಸಾವಿರಾರು ಜನರು ಆಗಮಿಸಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದು ಕಿರುತೆರೆ ಹಾಗೂ ಸ್ಯಾಂಡಲ್ ವುಡ್ ತಾರೆಯರು ಕೂಡ ಸಮಾರಂಭದಲ್ಲಿ ಭಾಗಿಯಾಗಿದ್ದರು. ತೆಪ್ಪೋತ್ಸವ ಕಣ್ಣುತುಂಬಿಕೊಳ್ಳಲು ಸಾವಿರಾರು ಜನರು ಆಗಮಿಸಿದ್ದರು.

6 / 6
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ