AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

54ನೇ ವಯಸ್ಸಿನಲ್ಲೂ ಯುವತಿಯರನ್ನು ನಾಚಿಸುತ್ತಾರೆ ಮಾಧುರಿ ದೀಕ್ಷಿತ್; ಇಲ್ಲಿದೆ ಹೊಸ ಫೋಟೋಶೂಟ್  

‘ಏಕ್​ ದೋ ತೀನ್​..’ ಎಂದು ಕುಣಿದು, ಪಡ್ಡೆಗಳ ನಿದ್ದೆ ಕೆಡಿಸಿದ ಮಾಧುರಿ ದೀಕ್ಷಿತ್​ ಅಂದು ಭಾರತೀಯ ಚಿತ್ರರಂಗದ ಲೇಡಿ ಸೂಪರ್​ ಸ್ಟಾರ್​ ಆಗಿದ್ದರು.

TV9 Web
| Updated By: ರಾಜೇಶ್ ದುಗ್ಗುಮನೆ

Updated on: May 02, 2022 | 4:06 PM

ಬಾಲಿವುಡ್​ ಚಿತ್ರರಂಗ ಕಂಡ ಅಪ್ರತಿಮ ಕಲಾವಿದೆ ಮಾಧುರಿ ದೀಕ್ಷಿತ್​. ರೆಟ್ರೋ ಕಾಲದಲ್ಲಿ ಕೋಟ್ಯಂತರ ಅಭಿಮಾನಿಗಳ ಹೃದಯ ಕದ್ದ ಈ ಚೆಲುವೆಗೆ ಬೇರೆ ಯಾರೂ ಸಾಟಿ ಇಲ್ಲ. 54ನೇ ವಯಸ್ಸಲ್ಲೂ ಯುವತಿಯರನ್ನು ನಾಚಿಸುವಂತಿದ್ದಾರೆ.

ಬಾಲಿವುಡ್​ ಚಿತ್ರರಂಗ ಕಂಡ ಅಪ್ರತಿಮ ಕಲಾವಿದೆ ಮಾಧುರಿ ದೀಕ್ಷಿತ್​. ರೆಟ್ರೋ ಕಾಲದಲ್ಲಿ ಕೋಟ್ಯಂತರ ಅಭಿಮಾನಿಗಳ ಹೃದಯ ಕದ್ದ ಈ ಚೆಲುವೆಗೆ ಬೇರೆ ಯಾರೂ ಸಾಟಿ ಇಲ್ಲ. 54ನೇ ವಯಸ್ಸಲ್ಲೂ ಯುವತಿಯರನ್ನು ನಾಚಿಸುವಂತಿದ್ದಾರೆ.

1 / 5
‘ಏಕ್​ ದೋ ತೀನ್​..’ ಎಂದು ಕುಣಿದು, ಪಡ್ಡೆಗಳ ನಿದ್ದೆ ಕೆಡಿಸಿದ ಮಾಧುರಿ ದೀಕ್ಷಿತ್​ ಅಂದು ಭಾರತೀಯ ಚಿತ್ರರಂಗದ ಲೇಡಿ ಸೂಪರ್​ ಸ್ಟಾರ್​ ಆಗಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿರುವ ಅವರು ಸೀರೆ ತೊಟ್ಟು ಹೊಸ ಫೋಟೋ ಹಂಚಿಕೊಂಡಿದ್ದಾರೆ.

‘ಏಕ್​ ದೋ ತೀನ್​..’ ಎಂದು ಕುಣಿದು, ಪಡ್ಡೆಗಳ ನಿದ್ದೆ ಕೆಡಿಸಿದ ಮಾಧುರಿ ದೀಕ್ಷಿತ್​ ಅಂದು ಭಾರತೀಯ ಚಿತ್ರರಂಗದ ಲೇಡಿ ಸೂಪರ್​ ಸ್ಟಾರ್​ ಆಗಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿರುವ ಅವರು ಸೀರೆ ತೊಟ್ಟು ಹೊಸ ಫೋಟೋ ಹಂಚಿಕೊಂಡಿದ್ದಾರೆ.

2 / 5
1984ರಲ್ಲಿ ‘ಅಬೋದ್’​ ಸಿನಿಮಾ ಮೂಲಕ ಮಾಧುರಿ ದೀಕ್ಷಿತ್​ ಅವರು ಬಾಲಿವುಡ್​ಗೆ ಕಾಲಿಟ್ಟರು. ಆರಂಭದಲ್ಲೇ ತಮ್ಮ ನಟನೆ ಮೂಲಕ ಅವರು ಗಮನ ಸೆಳೆದರು.

1984ರಲ್ಲಿ ‘ಅಬೋದ್’​ ಸಿನಿಮಾ ಮೂಲಕ ಮಾಧುರಿ ದೀಕ್ಷಿತ್​ ಅವರು ಬಾಲಿವುಡ್​ಗೆ ಕಾಲಿಟ್ಟರು. ಆರಂಭದಲ್ಲೇ ತಮ್ಮ ನಟನೆ ಮೂಲಕ ಅವರು ಗಮನ ಸೆಳೆದರು.

3 / 5
‘ತೇಜಾಬ್​’ ಚಿತ್ರದ ‘ಏಕ್​ ದೋ ತೀನ್​..’ ಹಾಡು ಸೂಪರ್​ ಹಿಟ್​ ಆಯಿತು. ಆ ಮೂಲಕ ಮಾಧುರಿ ದೀಕ್ಷಿತ್​ ದೇಶಾದ್ಯಂತ ಖ್ಯಾತಿ ಗಳಿಸಿದರು. ಸಿನಿಪ್ರೇಮಿಗಳಿಗೆ ಇಂದಿಗೂ ಆ ಹಾಡು ಫೇವರಿಟ್​ ಆಗಿ ಉಳಿದುಕೊಂಡಿದೆ.

‘ತೇಜಾಬ್​’ ಚಿತ್ರದ ‘ಏಕ್​ ದೋ ತೀನ್​..’ ಹಾಡು ಸೂಪರ್​ ಹಿಟ್​ ಆಯಿತು. ಆ ಮೂಲಕ ಮಾಧುರಿ ದೀಕ್ಷಿತ್​ ದೇಶಾದ್ಯಂತ ಖ್ಯಾತಿ ಗಳಿಸಿದರು. ಸಿನಿಪ್ರೇಮಿಗಳಿಗೆ ಇಂದಿಗೂ ಆ ಹಾಡು ಫೇವರಿಟ್​ ಆಗಿ ಉಳಿದುಕೊಂಡಿದೆ.

4 / 5
‘ತೇಜಾಬ್’​ ಚಿತ್ರದ ನಂತರ ಮಾಧುರಿ ದೀಕ್ಷಿತ್​ ಅವರ ಸ್ಟಾರ್​ಗಿರಿ ದೊಡ್ಡ ಮಟ್ಟಕ್ಕೆ ಏರಿತು. ಸ್ಟಾರ್​ ನಟರಿಗಿಂತಲೂ ಅವರು ಹೆಚ್ಚು ಸಂಭಾವನೆ ಪಡೆಯುತ್ತಿದ್ದರು ಎಂಬುದು ಅಚ್ಚರಿಯ ವಿಷಯ.

‘ತೇಜಾಬ್’​ ಚಿತ್ರದ ನಂತರ ಮಾಧುರಿ ದೀಕ್ಷಿತ್​ ಅವರ ಸ್ಟಾರ್​ಗಿರಿ ದೊಡ್ಡ ಮಟ್ಟಕ್ಕೆ ಏರಿತು. ಸ್ಟಾರ್​ ನಟರಿಗಿಂತಲೂ ಅವರು ಹೆಚ್ಚು ಸಂಭಾವನೆ ಪಡೆಯುತ್ತಿದ್ದರು ಎಂಬುದು ಅಚ್ಚರಿಯ ವಿಷಯ.

5 / 5
Follow us
ಶಾಸಕ ಜನಾರ್ದನ ರೆಡ್ಡಿ ಚಂಚಲಗೂಡ ಜೈಲಿಗೆ ಶಿಫ್ಟ್‌: ವಿಡಿಯೋ ನೋಡಿ
ಶಾಸಕ ಜನಾರ್ದನ ರೆಡ್ಡಿ ಚಂಚಲಗೂಡ ಜೈಲಿಗೆ ಶಿಫ್ಟ್‌: ವಿಡಿಯೋ ನೋಡಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್