AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

54ನೇ ವಯಸ್ಸಿನಲ್ಲೂ ಯುವತಿಯರನ್ನು ನಾಚಿಸುತ್ತಾರೆ ಮಾಧುರಿ ದೀಕ್ಷಿತ್; ಇಲ್ಲಿದೆ ಹೊಸ ಫೋಟೋಶೂಟ್  

‘ಏಕ್​ ದೋ ತೀನ್​..’ ಎಂದು ಕುಣಿದು, ಪಡ್ಡೆಗಳ ನಿದ್ದೆ ಕೆಡಿಸಿದ ಮಾಧುರಿ ದೀಕ್ಷಿತ್​ ಅಂದು ಭಾರತೀಯ ಚಿತ್ರರಂಗದ ಲೇಡಿ ಸೂಪರ್​ ಸ್ಟಾರ್​ ಆಗಿದ್ದರು.

TV9 Web
| Edited By: |

Updated on: May 02, 2022 | 4:06 PM

Share
ಬಾಲಿವುಡ್​ ಚಿತ್ರರಂಗ ಕಂಡ ಅಪ್ರತಿಮ ಕಲಾವಿದೆ ಮಾಧುರಿ ದೀಕ್ಷಿತ್​. ರೆಟ್ರೋ ಕಾಲದಲ್ಲಿ ಕೋಟ್ಯಂತರ ಅಭಿಮಾನಿಗಳ ಹೃದಯ ಕದ್ದ ಈ ಚೆಲುವೆಗೆ ಬೇರೆ ಯಾರೂ ಸಾಟಿ ಇಲ್ಲ. 54ನೇ ವಯಸ್ಸಲ್ಲೂ ಯುವತಿಯರನ್ನು ನಾಚಿಸುವಂತಿದ್ದಾರೆ.

ಬಾಲಿವುಡ್​ ಚಿತ್ರರಂಗ ಕಂಡ ಅಪ್ರತಿಮ ಕಲಾವಿದೆ ಮಾಧುರಿ ದೀಕ್ಷಿತ್​. ರೆಟ್ರೋ ಕಾಲದಲ್ಲಿ ಕೋಟ್ಯಂತರ ಅಭಿಮಾನಿಗಳ ಹೃದಯ ಕದ್ದ ಈ ಚೆಲುವೆಗೆ ಬೇರೆ ಯಾರೂ ಸಾಟಿ ಇಲ್ಲ. 54ನೇ ವಯಸ್ಸಲ್ಲೂ ಯುವತಿಯರನ್ನು ನಾಚಿಸುವಂತಿದ್ದಾರೆ.

1 / 5
‘ಏಕ್​ ದೋ ತೀನ್​..’ ಎಂದು ಕುಣಿದು, ಪಡ್ಡೆಗಳ ನಿದ್ದೆ ಕೆಡಿಸಿದ ಮಾಧುರಿ ದೀಕ್ಷಿತ್​ ಅಂದು ಭಾರತೀಯ ಚಿತ್ರರಂಗದ ಲೇಡಿ ಸೂಪರ್​ ಸ್ಟಾರ್​ ಆಗಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿರುವ ಅವರು ಸೀರೆ ತೊಟ್ಟು ಹೊಸ ಫೋಟೋ ಹಂಚಿಕೊಂಡಿದ್ದಾರೆ.

‘ಏಕ್​ ದೋ ತೀನ್​..’ ಎಂದು ಕುಣಿದು, ಪಡ್ಡೆಗಳ ನಿದ್ದೆ ಕೆಡಿಸಿದ ಮಾಧುರಿ ದೀಕ್ಷಿತ್​ ಅಂದು ಭಾರತೀಯ ಚಿತ್ರರಂಗದ ಲೇಡಿ ಸೂಪರ್​ ಸ್ಟಾರ್​ ಆಗಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿರುವ ಅವರು ಸೀರೆ ತೊಟ್ಟು ಹೊಸ ಫೋಟೋ ಹಂಚಿಕೊಂಡಿದ್ದಾರೆ.

2 / 5
1984ರಲ್ಲಿ ‘ಅಬೋದ್’​ ಸಿನಿಮಾ ಮೂಲಕ ಮಾಧುರಿ ದೀಕ್ಷಿತ್​ ಅವರು ಬಾಲಿವುಡ್​ಗೆ ಕಾಲಿಟ್ಟರು. ಆರಂಭದಲ್ಲೇ ತಮ್ಮ ನಟನೆ ಮೂಲಕ ಅವರು ಗಮನ ಸೆಳೆದರು.

1984ರಲ್ಲಿ ‘ಅಬೋದ್’​ ಸಿನಿಮಾ ಮೂಲಕ ಮಾಧುರಿ ದೀಕ್ಷಿತ್​ ಅವರು ಬಾಲಿವುಡ್​ಗೆ ಕಾಲಿಟ್ಟರು. ಆರಂಭದಲ್ಲೇ ತಮ್ಮ ನಟನೆ ಮೂಲಕ ಅವರು ಗಮನ ಸೆಳೆದರು.

3 / 5
‘ತೇಜಾಬ್​’ ಚಿತ್ರದ ‘ಏಕ್​ ದೋ ತೀನ್​..’ ಹಾಡು ಸೂಪರ್​ ಹಿಟ್​ ಆಯಿತು. ಆ ಮೂಲಕ ಮಾಧುರಿ ದೀಕ್ಷಿತ್​ ದೇಶಾದ್ಯಂತ ಖ್ಯಾತಿ ಗಳಿಸಿದರು. ಸಿನಿಪ್ರೇಮಿಗಳಿಗೆ ಇಂದಿಗೂ ಆ ಹಾಡು ಫೇವರಿಟ್​ ಆಗಿ ಉಳಿದುಕೊಂಡಿದೆ.

‘ತೇಜಾಬ್​’ ಚಿತ್ರದ ‘ಏಕ್​ ದೋ ತೀನ್​..’ ಹಾಡು ಸೂಪರ್​ ಹಿಟ್​ ಆಯಿತು. ಆ ಮೂಲಕ ಮಾಧುರಿ ದೀಕ್ಷಿತ್​ ದೇಶಾದ್ಯಂತ ಖ್ಯಾತಿ ಗಳಿಸಿದರು. ಸಿನಿಪ್ರೇಮಿಗಳಿಗೆ ಇಂದಿಗೂ ಆ ಹಾಡು ಫೇವರಿಟ್​ ಆಗಿ ಉಳಿದುಕೊಂಡಿದೆ.

4 / 5
‘ತೇಜಾಬ್’​ ಚಿತ್ರದ ನಂತರ ಮಾಧುರಿ ದೀಕ್ಷಿತ್​ ಅವರ ಸ್ಟಾರ್​ಗಿರಿ ದೊಡ್ಡ ಮಟ್ಟಕ್ಕೆ ಏರಿತು. ಸ್ಟಾರ್​ ನಟರಿಗಿಂತಲೂ ಅವರು ಹೆಚ್ಚು ಸಂಭಾವನೆ ಪಡೆಯುತ್ತಿದ್ದರು ಎಂಬುದು ಅಚ್ಚರಿಯ ವಿಷಯ.

‘ತೇಜಾಬ್’​ ಚಿತ್ರದ ನಂತರ ಮಾಧುರಿ ದೀಕ್ಷಿತ್​ ಅವರ ಸ್ಟಾರ್​ಗಿರಿ ದೊಡ್ಡ ಮಟ್ಟಕ್ಕೆ ಏರಿತು. ಸ್ಟಾರ್​ ನಟರಿಗಿಂತಲೂ ಅವರು ಹೆಚ್ಚು ಸಂಭಾವನೆ ಪಡೆಯುತ್ತಿದ್ದರು ಎಂಬುದು ಅಚ್ಚರಿಯ ವಿಷಯ.

5 / 5
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ