AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

54ನೇ ವಯಸ್ಸಿನಲ್ಲೂ ಯುವತಿಯರನ್ನು ನಾಚಿಸುತ್ತಾರೆ ಮಾಧುರಿ ದೀಕ್ಷಿತ್; ಇಲ್ಲಿದೆ ಹೊಸ ಫೋಟೋಶೂಟ್  

‘ಏಕ್​ ದೋ ತೀನ್​..’ ಎಂದು ಕುಣಿದು, ಪಡ್ಡೆಗಳ ನಿದ್ದೆ ಕೆಡಿಸಿದ ಮಾಧುರಿ ದೀಕ್ಷಿತ್​ ಅಂದು ಭಾರತೀಯ ಚಿತ್ರರಂಗದ ಲೇಡಿ ಸೂಪರ್​ ಸ್ಟಾರ್​ ಆಗಿದ್ದರು.

TV9 Web
| Edited By: |

Updated on: May 02, 2022 | 4:06 PM

Share
ಬಾಲಿವುಡ್​ ಚಿತ್ರರಂಗ ಕಂಡ ಅಪ್ರತಿಮ ಕಲಾವಿದೆ ಮಾಧುರಿ ದೀಕ್ಷಿತ್​. ರೆಟ್ರೋ ಕಾಲದಲ್ಲಿ ಕೋಟ್ಯಂತರ ಅಭಿಮಾನಿಗಳ ಹೃದಯ ಕದ್ದ ಈ ಚೆಲುವೆಗೆ ಬೇರೆ ಯಾರೂ ಸಾಟಿ ಇಲ್ಲ. 54ನೇ ವಯಸ್ಸಲ್ಲೂ ಯುವತಿಯರನ್ನು ನಾಚಿಸುವಂತಿದ್ದಾರೆ.

ಬಾಲಿವುಡ್​ ಚಿತ್ರರಂಗ ಕಂಡ ಅಪ್ರತಿಮ ಕಲಾವಿದೆ ಮಾಧುರಿ ದೀಕ್ಷಿತ್​. ರೆಟ್ರೋ ಕಾಲದಲ್ಲಿ ಕೋಟ್ಯಂತರ ಅಭಿಮಾನಿಗಳ ಹೃದಯ ಕದ್ದ ಈ ಚೆಲುವೆಗೆ ಬೇರೆ ಯಾರೂ ಸಾಟಿ ಇಲ್ಲ. 54ನೇ ವಯಸ್ಸಲ್ಲೂ ಯುವತಿಯರನ್ನು ನಾಚಿಸುವಂತಿದ್ದಾರೆ.

1 / 5
‘ಏಕ್​ ದೋ ತೀನ್​..’ ಎಂದು ಕುಣಿದು, ಪಡ್ಡೆಗಳ ನಿದ್ದೆ ಕೆಡಿಸಿದ ಮಾಧುರಿ ದೀಕ್ಷಿತ್​ ಅಂದು ಭಾರತೀಯ ಚಿತ್ರರಂಗದ ಲೇಡಿ ಸೂಪರ್​ ಸ್ಟಾರ್​ ಆಗಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿರುವ ಅವರು ಸೀರೆ ತೊಟ್ಟು ಹೊಸ ಫೋಟೋ ಹಂಚಿಕೊಂಡಿದ್ದಾರೆ.

‘ಏಕ್​ ದೋ ತೀನ್​..’ ಎಂದು ಕುಣಿದು, ಪಡ್ಡೆಗಳ ನಿದ್ದೆ ಕೆಡಿಸಿದ ಮಾಧುರಿ ದೀಕ್ಷಿತ್​ ಅಂದು ಭಾರತೀಯ ಚಿತ್ರರಂಗದ ಲೇಡಿ ಸೂಪರ್​ ಸ್ಟಾರ್​ ಆಗಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿರುವ ಅವರು ಸೀರೆ ತೊಟ್ಟು ಹೊಸ ಫೋಟೋ ಹಂಚಿಕೊಂಡಿದ್ದಾರೆ.

2 / 5
1984ರಲ್ಲಿ ‘ಅಬೋದ್’​ ಸಿನಿಮಾ ಮೂಲಕ ಮಾಧುರಿ ದೀಕ್ಷಿತ್​ ಅವರು ಬಾಲಿವುಡ್​ಗೆ ಕಾಲಿಟ್ಟರು. ಆರಂಭದಲ್ಲೇ ತಮ್ಮ ನಟನೆ ಮೂಲಕ ಅವರು ಗಮನ ಸೆಳೆದರು.

1984ರಲ್ಲಿ ‘ಅಬೋದ್’​ ಸಿನಿಮಾ ಮೂಲಕ ಮಾಧುರಿ ದೀಕ್ಷಿತ್​ ಅವರು ಬಾಲಿವುಡ್​ಗೆ ಕಾಲಿಟ್ಟರು. ಆರಂಭದಲ್ಲೇ ತಮ್ಮ ನಟನೆ ಮೂಲಕ ಅವರು ಗಮನ ಸೆಳೆದರು.

3 / 5
‘ತೇಜಾಬ್​’ ಚಿತ್ರದ ‘ಏಕ್​ ದೋ ತೀನ್​..’ ಹಾಡು ಸೂಪರ್​ ಹಿಟ್​ ಆಯಿತು. ಆ ಮೂಲಕ ಮಾಧುರಿ ದೀಕ್ಷಿತ್​ ದೇಶಾದ್ಯಂತ ಖ್ಯಾತಿ ಗಳಿಸಿದರು. ಸಿನಿಪ್ರೇಮಿಗಳಿಗೆ ಇಂದಿಗೂ ಆ ಹಾಡು ಫೇವರಿಟ್​ ಆಗಿ ಉಳಿದುಕೊಂಡಿದೆ.

‘ತೇಜಾಬ್​’ ಚಿತ್ರದ ‘ಏಕ್​ ದೋ ತೀನ್​..’ ಹಾಡು ಸೂಪರ್​ ಹಿಟ್​ ಆಯಿತು. ಆ ಮೂಲಕ ಮಾಧುರಿ ದೀಕ್ಷಿತ್​ ದೇಶಾದ್ಯಂತ ಖ್ಯಾತಿ ಗಳಿಸಿದರು. ಸಿನಿಪ್ರೇಮಿಗಳಿಗೆ ಇಂದಿಗೂ ಆ ಹಾಡು ಫೇವರಿಟ್​ ಆಗಿ ಉಳಿದುಕೊಂಡಿದೆ.

4 / 5
‘ತೇಜಾಬ್’​ ಚಿತ್ರದ ನಂತರ ಮಾಧುರಿ ದೀಕ್ಷಿತ್​ ಅವರ ಸ್ಟಾರ್​ಗಿರಿ ದೊಡ್ಡ ಮಟ್ಟಕ್ಕೆ ಏರಿತು. ಸ್ಟಾರ್​ ನಟರಿಗಿಂತಲೂ ಅವರು ಹೆಚ್ಚು ಸಂಭಾವನೆ ಪಡೆಯುತ್ತಿದ್ದರು ಎಂಬುದು ಅಚ್ಚರಿಯ ವಿಷಯ.

‘ತೇಜಾಬ್’​ ಚಿತ್ರದ ನಂತರ ಮಾಧುರಿ ದೀಕ್ಷಿತ್​ ಅವರ ಸ್ಟಾರ್​ಗಿರಿ ದೊಡ್ಡ ಮಟ್ಟಕ್ಕೆ ಏರಿತು. ಸ್ಟಾರ್​ ನಟರಿಗಿಂತಲೂ ಅವರು ಹೆಚ್ಚು ಸಂಭಾವನೆ ಪಡೆಯುತ್ತಿದ್ದರು ಎಂಬುದು ಅಚ್ಚರಿಯ ವಿಷಯ.

5 / 5
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ