54ನೇ ವಯಸ್ಸಿನಲ್ಲೂ ಯುವತಿಯರನ್ನು ನಾಚಿಸುತ್ತಾರೆ ಮಾಧುರಿ ದೀಕ್ಷಿತ್; ಇಲ್ಲಿದೆ ಹೊಸ ಫೋಟೋಶೂಟ್  

‘ಏಕ್​ ದೋ ತೀನ್​..’ ಎಂದು ಕುಣಿದು, ಪಡ್ಡೆಗಳ ನಿದ್ದೆ ಕೆಡಿಸಿದ ಮಾಧುರಿ ದೀಕ್ಷಿತ್​ ಅಂದು ಭಾರತೀಯ ಚಿತ್ರರಂಗದ ಲೇಡಿ ಸೂಪರ್​ ಸ್ಟಾರ್​ ಆಗಿದ್ದರು.

| Updated By: ರಾಜೇಶ್ ದುಗ್ಗುಮನೆ

Updated on: May 02, 2022 | 4:06 PM

ಬಾಲಿವುಡ್​ ಚಿತ್ರರಂಗ ಕಂಡ ಅಪ್ರತಿಮ ಕಲಾವಿದೆ ಮಾಧುರಿ ದೀಕ್ಷಿತ್​. ರೆಟ್ರೋ ಕಾಲದಲ್ಲಿ ಕೋಟ್ಯಂತರ ಅಭಿಮಾನಿಗಳ ಹೃದಯ ಕದ್ದ ಈ ಚೆಲುವೆಗೆ ಬೇರೆ ಯಾರೂ ಸಾಟಿ ಇಲ್ಲ. 54ನೇ ವಯಸ್ಸಲ್ಲೂ ಯುವತಿಯರನ್ನು ನಾಚಿಸುವಂತಿದ್ದಾರೆ.

ಬಾಲಿವುಡ್​ ಚಿತ್ರರಂಗ ಕಂಡ ಅಪ್ರತಿಮ ಕಲಾವಿದೆ ಮಾಧುರಿ ದೀಕ್ಷಿತ್​. ರೆಟ್ರೋ ಕಾಲದಲ್ಲಿ ಕೋಟ್ಯಂತರ ಅಭಿಮಾನಿಗಳ ಹೃದಯ ಕದ್ದ ಈ ಚೆಲುವೆಗೆ ಬೇರೆ ಯಾರೂ ಸಾಟಿ ಇಲ್ಲ. 54ನೇ ವಯಸ್ಸಲ್ಲೂ ಯುವತಿಯರನ್ನು ನಾಚಿಸುವಂತಿದ್ದಾರೆ.

1 / 5
‘ಏಕ್​ ದೋ ತೀನ್​..’ ಎಂದು ಕುಣಿದು, ಪಡ್ಡೆಗಳ ನಿದ್ದೆ ಕೆಡಿಸಿದ ಮಾಧುರಿ ದೀಕ್ಷಿತ್​ ಅಂದು ಭಾರತೀಯ ಚಿತ್ರರಂಗದ ಲೇಡಿ ಸೂಪರ್​ ಸ್ಟಾರ್​ ಆಗಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿರುವ ಅವರು ಸೀರೆ ತೊಟ್ಟು ಹೊಸ ಫೋಟೋ ಹಂಚಿಕೊಂಡಿದ್ದಾರೆ.

‘ಏಕ್​ ದೋ ತೀನ್​..’ ಎಂದು ಕುಣಿದು, ಪಡ್ಡೆಗಳ ನಿದ್ದೆ ಕೆಡಿಸಿದ ಮಾಧುರಿ ದೀಕ್ಷಿತ್​ ಅಂದು ಭಾರತೀಯ ಚಿತ್ರರಂಗದ ಲೇಡಿ ಸೂಪರ್​ ಸ್ಟಾರ್​ ಆಗಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿರುವ ಅವರು ಸೀರೆ ತೊಟ್ಟು ಹೊಸ ಫೋಟೋ ಹಂಚಿಕೊಂಡಿದ್ದಾರೆ.

2 / 5
1984ರಲ್ಲಿ ‘ಅಬೋದ್’​ ಸಿನಿಮಾ ಮೂಲಕ ಮಾಧುರಿ ದೀಕ್ಷಿತ್​ ಅವರು ಬಾಲಿವುಡ್​ಗೆ ಕಾಲಿಟ್ಟರು. ಆರಂಭದಲ್ಲೇ ತಮ್ಮ ನಟನೆ ಮೂಲಕ ಅವರು ಗಮನ ಸೆಳೆದರು.

1984ರಲ್ಲಿ ‘ಅಬೋದ್’​ ಸಿನಿಮಾ ಮೂಲಕ ಮಾಧುರಿ ದೀಕ್ಷಿತ್​ ಅವರು ಬಾಲಿವುಡ್​ಗೆ ಕಾಲಿಟ್ಟರು. ಆರಂಭದಲ್ಲೇ ತಮ್ಮ ನಟನೆ ಮೂಲಕ ಅವರು ಗಮನ ಸೆಳೆದರು.

3 / 5
‘ತೇಜಾಬ್​’ ಚಿತ್ರದ ‘ಏಕ್​ ದೋ ತೀನ್​..’ ಹಾಡು ಸೂಪರ್​ ಹಿಟ್​ ಆಯಿತು. ಆ ಮೂಲಕ ಮಾಧುರಿ ದೀಕ್ಷಿತ್​ ದೇಶಾದ್ಯಂತ ಖ್ಯಾತಿ ಗಳಿಸಿದರು. ಸಿನಿಪ್ರೇಮಿಗಳಿಗೆ ಇಂದಿಗೂ ಆ ಹಾಡು ಫೇವರಿಟ್​ ಆಗಿ ಉಳಿದುಕೊಂಡಿದೆ.

‘ತೇಜಾಬ್​’ ಚಿತ್ರದ ‘ಏಕ್​ ದೋ ತೀನ್​..’ ಹಾಡು ಸೂಪರ್​ ಹಿಟ್​ ಆಯಿತು. ಆ ಮೂಲಕ ಮಾಧುರಿ ದೀಕ್ಷಿತ್​ ದೇಶಾದ್ಯಂತ ಖ್ಯಾತಿ ಗಳಿಸಿದರು. ಸಿನಿಪ್ರೇಮಿಗಳಿಗೆ ಇಂದಿಗೂ ಆ ಹಾಡು ಫೇವರಿಟ್​ ಆಗಿ ಉಳಿದುಕೊಂಡಿದೆ.

4 / 5
‘ತೇಜಾಬ್’​ ಚಿತ್ರದ ನಂತರ ಮಾಧುರಿ ದೀಕ್ಷಿತ್​ ಅವರ ಸ್ಟಾರ್​ಗಿರಿ ದೊಡ್ಡ ಮಟ್ಟಕ್ಕೆ ಏರಿತು. ಸ್ಟಾರ್​ ನಟರಿಗಿಂತಲೂ ಅವರು ಹೆಚ್ಚು ಸಂಭಾವನೆ ಪಡೆಯುತ್ತಿದ್ದರು ಎಂಬುದು ಅಚ್ಚರಿಯ ವಿಷಯ.

‘ತೇಜಾಬ್’​ ಚಿತ್ರದ ನಂತರ ಮಾಧುರಿ ದೀಕ್ಷಿತ್​ ಅವರ ಸ್ಟಾರ್​ಗಿರಿ ದೊಡ್ಡ ಮಟ್ಟಕ್ಕೆ ಏರಿತು. ಸ್ಟಾರ್​ ನಟರಿಗಿಂತಲೂ ಅವರು ಹೆಚ್ಚು ಸಂಭಾವನೆ ಪಡೆಯುತ್ತಿದ್ದರು ಎಂಬುದು ಅಚ್ಚರಿಯ ವಿಷಯ.

5 / 5
Follow us
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್