AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಮಾಧುರಿ ದೀಕ್ಷಿತ್ ಒಟ್ಟೂ ಆಸ್ತಿ ಮೌಲ್ಯ ಇಷ್ಟೊಂದಾ? ಇಲ್ಲಿದೆ ವಿವರ

Madhuri Dixit Birthday: ಕೆಲವು ದಶಕಗಳಿಂದ ಮಾಧುರಿ ದೀಕ್ಷಿತ್ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಈಗ 56 ವರ್ಷ ವಯಸ್ಸು. ಅವರು ಪ್ರತಿ ಚಿತ್ರಕ್ಕೆ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ.

ರಾಜೇಶ್ ದುಗ್ಗುಮನೆ
|

Updated on: May 15, 2023 | 9:07 AM

Share
ಇಂದು (ಮೇ 15) ಮಾಧುರಿ ದೀಕ್ಷಿತ್​ ಅವರಿಗೆ ಜನ್ಮದಿನದ ಸಂಭ್ರಮ. ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ. ಅವರ ಫೋಟೋ ಹಂಚಿಕೊಂಡ ವಿಶ್ ಮಾಡಲಾಗುತ್ತಿದೆ.

ಇಂದು (ಮೇ 15) ಮಾಧುರಿ ದೀಕ್ಷಿತ್​ ಅವರಿಗೆ ಜನ್ಮದಿನದ ಸಂಭ್ರಮ. ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ. ಅವರ ಫೋಟೋ ಹಂಚಿಕೊಂಡ ವಿಶ್ ಮಾಡಲಾಗುತ್ತಿದೆ.

1 / 5
ಕೆಲವು ದಶಕಗಳಿಂದ ಮಾಧುರಿ ದೀಕ್ಷಿತ್ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಈಗ 56 ವರ್ಷ ವಯಸ್ಸು. ಅವರು ಪ್ರತಿ ಚಿತ್ರಕ್ಕೆ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ.

ಕೆಲವು ದಶಕಗಳಿಂದ ಮಾಧುರಿ ದೀಕ್ಷಿತ್ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಈಗ 56 ವರ್ಷ ವಯಸ್ಸು. ಅವರು ಪ್ರತಿ ಚಿತ್ರಕ್ಕೆ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ.

2 / 5
ಮಾಧುರಿ ದೀಕ್ಷಿತ್ ಆಸ್ತಿ ಮೌಲ್ಯ 250 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಪ್ರತಿ ಚಿತ್ರಕ್ಕೆ ಅವರು 4-5 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ.

ಮಾಧುರಿ ದೀಕ್ಷಿತ್ ಆಸ್ತಿ ಮೌಲ್ಯ 250 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಪ್ರತಿ ಚಿತ್ರಕ್ಕೆ ಅವರು 4-5 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ.

3 / 5
ಮಾಧುರಿ ದೀಕ್ಷಿತ್ ರಿಯಾಲಿಟಿ ಶೋ ಜಡ್ಜ್​ ಆಗಿಯೂ ಗುರುತಿಸಿಕೊಂಡಿದ್ದಾರೆ. ಪ್ರತಿ ಸೀಸನ್​ಗೆ 25 ಕೋಟಿ ರೂಪಾಯಿ ಪಡೆಯುತ್ತಾರೆ.

ಮಾಧುರಿ ದೀಕ್ಷಿತ್ ರಿಯಾಲಿಟಿ ಶೋ ಜಡ್ಜ್​ ಆಗಿಯೂ ಗುರುತಿಸಿಕೊಂಡಿದ್ದಾರೆ. ಪ್ರತಿ ಸೀಸನ್​ಗೆ 25 ಕೋಟಿ ರೂಪಾಯಿ ಪಡೆಯುತ್ತಾರೆ.

4 / 5
ಮಾಧುರಿ ದೀಕ್ಷಿತ್​ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅನೇಕ ಬಗೆಯ ಪಾತ್ರಗಳ ಮೂಲಕ ಅವರು ಅಭಿಮಾನಿಗಳನ್ನು ರಂಜಿಸಿದ್ದಾರೆ.

ಮಾಧುರಿ ದೀಕ್ಷಿತ್​ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅನೇಕ ಬಗೆಯ ಪಾತ್ರಗಳ ಮೂಲಕ ಅವರು ಅಭಿಮಾನಿಗಳನ್ನು ರಂಜಿಸಿದ್ದಾರೆ.

5 / 5
Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ